ಸೆ. 17ರಿಂದ ಸಿಆರ್‌ಝಡ್‌ ಮರಳುಗಾರಿಕೆ ಸ್ಥಗಿತ


Team Udayavani, Sep 13, 2021, 7:50 AM IST

ಸೆ. 17ರಿಂದ ಸಿಆರ್‌ಝಡ್‌ ಮರಳುಗಾರಿಕೆ ಸ್ಥಗಿತ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಸಿಆರ್‌ಝಡ್‌ ವಲಯದಲ್ಲಿ ಮರಳು ದಿಬ್ಬ ತೆರವಿಗೆ ಪರಿಸರ ಇಲಾಖೆ ನೀಡಿರುವ ಪರಿಸರ ವಿಮೋಚನ ಪತ್ರ (ಇಸಿ ಕ್ಲಿಯರೆನ್ಸ್‌) ದ ಅವಧಿ ಸೆ. 16ಕ್ಕೆ ಮುಗಿಯಲಿದ್ದು ಸೆ. 17ರಿಂದ ಮರಳುಗಾರಿಕೆ ಸ್ಥಗಿತಗೊಳ್ಳಲಿದೆ.

ಮತ್ತೆ ಮರಳುಗಾರಿಕೆಗೆ ಹೊಸದಾಗಿ ಪ್ರಕ್ರಿಯೆಗಳು ನಡೆಯ  ಬೇಕಿವೆ. ನಾನ್‌ಸಿಆರ್‌ಝಡ್‌ನ‌ 16 ಬ್ಲಾಕ್‌ಗಳಲ್ಲಿ ಮರಳುಗಾರಿಕೆ ಮುಂದುವರಿಯಲಿದೆ. ಜಿಲ್ಲೆಯ ಸಿಆರ್‌ಝಡ್‌ನ‌ಲ್ಲಿ ನವೆಂಬರ್‌ನಿಂದ ಈ ವರೆಗೆ 2,35,414 ಮೆಟ್ರಿಕ್‌ ಟನ್‌ ಮರಳು ತೆರವುಗೊಳಿಸಲಾಗಿದೆ.

ಸಿಆರ್‌ಝಡ್‌ನ‌ಲ್ಲಿ 2019ರ ಡಿ. 26ಕ್ಕೆ ಕೊನೆಗೊಂಡಿದ್ದ ಮರಳುಗಾರಿಕೆ ಕರ್ನಾಟಕ ಕರಾವಳಿ ವಲಯ ನಿರ್ವ ಹಣೆ ಸಮಿತಿ (ಕೆಸಿಝಡ್‌ಎಂ)ಯ ಅನುಮೋದನೆ ಪ್ರಕ್ರಿಯೆಗಳು ನಡೆದು 2020ರ ನವೆಂಬರ್‌ನಲ್ಲಿ ಆರಂಭಗೊಂಡಿತ್ತು. ನೇತ್ರಾವತಿ 8, ಗುರುಪುರ 4 ಹಾಗೂ ಶಾಂಭವಿ ನದಿಯಲ್ಲಿ 1ಬ್ಲಾಕ್‌ ಸಹಿತ 13 ಬ್ಲಾಕ್‌ (ದಿಬ್ಬ)ಗಳಲ್ಲಿ  ಮರಳು ತೆರವಿಗೆ ಎರಡು ಹಂತಗಳಲ್ಲಿ 105 ಮಂದಿ ಗುತ್ತಿಗೆದಾರರಿಗೆ ಪರವಾನಿಗೆ ನೀಡಲಾಗಿತ್ತು.

ಜೂ. 1ರಿಂದ ಎರಡು ತಿಂಗಳ ಕಾಲ ಜಾರಿಯಲ್ಲಿದ್ದ ಮರಳುಗಾರಿಕೆ ನಿಷೇಧ ಜು. 31ಕ್ಕೆ ಕೊನೆಗೊಂಡು ಆಗಸ್ಟ್‌ ಮಧ್ಯಭಾಗದಲ್ಲಿ ನಿಯಮ ಗಳನ್ನು ಉಲ್ಲಂಘಿಸಿರುವ ಪ್ರಕರಣ ಗಳಲ್ಲಿ ಒಳಗೊಂಡಿರುವ ಪರವಾನಿಗೆ ಗಳಿಗೆ ಹೊರತಾಗಿ ಉಳಿದ ಪರ ವಾ ನಿಗೆ ದಾರರು ಸೆ. 16ರ ವರೆಗೆ ಮರಳು ಗಾರಿಕೆ ನಡೆಸಬಹುದಾಗಿದೆ.

ಸದ್ಯ ಸಮಸ್ಯೆ ಬಾರದು :

ನಾನ್‌ಸಿಆರ್‌ಝಡ್‌ನ‌ಲ್ಲಿ ಗುರುತಿಸಲಾದ 58 ಬ್ಲಾಕ್‌ಗಳಿವೆ. 16 ಬ್ಲಾಕ್‌ ಗಳು ಕಾರ್ಯಾಚರಿಸುತ್ತಿವೆ. 9 ಬ್ಲಾಕ್‌ಗಳನ್ನು ಸರಕಾರಿ ಕಾಮಗಾರಿಗಳಿಗೆ ಮೀಸಲಿಡಲಾಗಿದೆ. ಸಿಆರ್‌ಝಡ್‌ನ‌ಲ್ಲಿ ಮರಳುಗಾರಿಕೆ ಆರಂಭ

ವಾಗುವವರೆಗೆ ಇಲ್ಲಿಂದ ಪೂರೈಕೆ ಆಗಲಿದೆ. ನಿಯಮಗಳ ಪ್ರಕಾರ ಮರಳು ಸಂಗ್ರಹಿಸಿ ಇಡಲು ಅವ ಕಾಶ ವಿಲ್ಲ. ನಿರ್ಮಾಣಗಾರರು ಪರವಾ ನಿಗೆ ಮೂಲಕ ಪಡೆದಿರುವ ಮರಳನ್ನು ಯಾರ್ಡ್‌ನಲ್ಲಿ ಸಂಗ್ರಹಿಸಿ ಡಲು ಅವಕಾಶವಿದೆ. ಸಿಆರ್‌ಝಡ್‌ ನಲ್ಲಿ ಮರಳುಗಾರಿಕೆ ಅನು ಮತಿ ಪ್ರಕ್ರಿಯೆ ವಿಳಂಬವಾದರೆ ಮರಳು ಸಮಸ್ಯೆ ತಲೆದೋರುವ ಸಾಧ್ಯತೆಗಳಿವೆ.

ಹೊಸದಾಗಿ ಪ್ರಕ್ರಿಯೆ ಬಳಿಕ ಆರಂಭ:

ನೇತ್ರಾವತಿ, ಫಲ್ಗುಣಿ ಹಾಗೂ ಶಾಂಭವಿ ನದಿಯ ಸಿಆರ್‌ಝಡ್‌ನ‌ಲ್ಲಿ ಮತ್ತೆ ಬ್ಯಾಥಮೆಟ್ರಿಕ್ಸ್‌ ಸರ್ವೇ ನಡೆದು ಮರಳು ದಿಬ್ಬಗಳನ್ನು ಗುರು ತಿಸಿ ತಾಂತ್ರಿಕ ವರದಿ ಪಡೆಯ ಲಾಗು ತ್ತದೆ. ಜಿಲ್ಲಾಧಿಕಾರಿ ಅಧ್ಯಕ್ಷತೆ ¿ ುಲ್ಲಿರುವ ಜಿಲ್ಲಾ ಮರಳು ಉಸ್ತು ವಾರಿ ಸಮಿತಿಯು ವರದಿ ಯನ್ನು ಪರಿಶೀಲಿಸಿ ಕೆಸಿಝಡ್‌ಎಂಗೆ ಕಳುಹಿಸುತ್ತದೆ. ಅದು ಪರಿ ಶೀಲಿಸಿ ಅನುಮೋದಿಸಿದ ಬಳಿಕ ಮರಳುಗಾರಿಕೆ ಆರಂಭವಾಗುತ್ತದೆ. ಆದರೆ ಈ ಬಾರಿ ಕಳೆದ ವರ್ಷ ನೀಡಿರುವ ಪರಿಸರ ವಿಮೋಚನ ಪತ್ರವನ್ನೇ ಮುಂದುವರಿಸಿ ಮರಳುಗಾರಿಕೆಗೆ ಅವ‌ಕಾಶ ನೀಡುವ ಸಾಧ್ಯತೆಗಳ ಬಗ್ಗೆಯೂ ಚಿಂತನೆ ನಡೆಯುತ್ತಿದೆ.

ಸದ್ಯದಲ್ಲೇ ನಿರ್ಧಾರ :

ಸಿಆರ್‌ಝಡ್‌ ವಲಯದಲ್ಲಿ ಮರಳು ದಿಬ್ಬ ತೆರವುಗೊಳಿಸಲು ಕೆಸಿಝಡ್‌ಎಂ ನೀಡಿರುವ ಪರಿಸರ ವಿಮೋಚನ ಪತ್ರ ಸೆ. 16ಕ್ಕೆ ಮುಗಿಯಲಿದೆ. ಮುಂದಿನ ಕ್ರಮಗಳ ಬಗ್ಗೆ ಜಿಲ್ಲಾ ಮರಳು ಉಸ್ತುವಾರಿ ಸಮಿತಿ ಸಭೆ ನಡೆಸಿನಿರ್ಧಾರಗಳನ್ನು ಕೈಗೊಳ್ಳಲಿದೆ.-ಡಾ| ಕೆ.ವಿ. ರಾಜೇಂದ್ರ, ಜಿಲ್ಲಾಧಿಕಾರಿ, ಮರಳು ಉಸ್ತುವಾರಿ ಸಮಿತಿ ಅಧ್ಯಕ್ಷರು

ಸಿಆರ್‌ಝಡ್‌ ಮರಳುಗಾರಿಕೆ ಮುಕ್ತಾಯ ಹಿನ್ನೆಲೆಯಲ್ಲಿ  ಸೆ. 13ರ ಬಳಿಕ ಬೆಂಗಳೂರಿನಲ್ಲಿ ಗಣಿ ಮತ್ತು ಭೂವಿಜ್ಞಾನ ಖಾತೆ ಸಚಿವರನ್ನು ಭೇಟಿಯಾಗಿ ಮುಂದಿನ ಕ್ರಮಗಳ ಬಗ್ಗೆ ಚರ್ಚಿಸುತ್ತೇನೆ. ಸಿಆರ್‌ಝಡ್‌ನ‌ಲ್ಲಿ  ಮರಳುಗಾರಿಕೆಗೆ ಸಂಬಂಧಪಟ್ಟು  ತ್ವರಿತ ಕ್ರಮ ಕೈಗೊಳ್ಳುವಂತೆ ಸಚಿವರನ್ನು ಕೋರಲಾಗುವುದು. - ಎಸ್‌. ಅಂಗಾರ, ಬಂದರು, ಮೀನುಗಾರಿಕಾ ಖಾತೆ ಸಚಿವರು

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

1-qweqwew

Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ

Checkbounce case: ಆರೋಪಿ ಮಹಿಳೆ ಖುಲಾಸೆ

Checkbounce case: ಆರೋಪಿ ಮಹಿಳೆ ಖುಲಾಸೆ

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

Pilikula: “ಫ್ಯಾನ್‌-ನೀರು’ ಆಶ್ರಯ; ಬಿಸಿಲ ಬೇಗೆಗೆ “ಪಿಲಿಕುಳ’ದಲ್ಲಿ ಪ್ರಾಣಿಗಳೂ ಸುಸ್ತು!

Pilikula: “ಫ್ಯಾನ್‌-ನೀರು’ ಆಶ್ರಯ; ಬಿಸಿಲ ಬೇಗೆಗೆ “ಪಿಲಿಕುಳ’ದಲ್ಲಿ ಪ್ರಾಣಿಗಳೂ ಸುಸ್ತು!

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.