ಮಂಗಳಾ ಸ್ಟೇಡಿಯಂ ಬಳಿ ಮರಕ್ಕೆ ಕೊಡಲಿಯೇಟು; ಆಕ್ಷೇಪ
Team Udayavani, Jul 6, 2018, 11:08 AM IST
ಮಹಾನಗರ: ನಗರದ ಮಂಗಳಾ ಸ್ಟೇಡಿಯಂ ಹಾಗೂ ವಾಲಿಬಾಲ್ ಕೋರ್ಟ್ ನಡುವೆ ಇದ್ದ ಸುಮಾರು 7ರಿಂದ 10
ಬೃಹದಾಕಾರದ ಮರಗಳನ್ನು ಅರಣ್ಯ ಇಲಾಖೆ ಅನುಮತಿ ಇಲ್ಲದೆ ರಾತೋರಾತ್ರಿ ಕಡಿದು ಹಾಕಿದ ಹಿನ್ನೆಲೆಯಲ್ಲಿ ಪರಿಸರವಾದಿ ಸಂಘಟನೆಯ ಪ್ರಮುಖರು ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಈ ಬಗ್ಗೆ ಪರಿಸರವಾದಿ ದಿನೇಶ್ ಹೊಳ್ಳ ಅವರು ಪ್ರತಿಕ್ರಿಯಿಸಿ, ಮೈದಾನದ ಸಮೀಪದಲ್ಲಿದ್ದ ವಾಲಿಬಾಲ್ ಕೋರ್ಟ್ನಲ್ಲಿ ಕ್ರೀಡಾಳುಗಳ ಅಭ್ಯಾಸಕ್ಕೆ ತೊಂದರೆಯಾಗುತ್ತದೆ ಎಂಬ ಕಾರಣಕ್ಕೆ ಮರದ ಗೆಲ್ಲುಗಳನ್ನು ಕಡಿಯಲು ಅನುಮತಿ ನೀಡಿದ್ದಾರಂತೆ. ಅರಣ್ಯಾಧಿಕಾರಿ ಅವರನ್ನು ಸಂಪರ್ಕಿಸಿದರೆ ಮರ ಕಡಿದ ಬಗ್ಗೆ ನಮಗೆ ಯಾವುದೇ ಮಾಹಿತಿ ಇಲ್ಲ ಎಂದು ಸಾಬೂಬು ನೀಡುತ್ತಾರೆ ಎಂದು ತಿಳಿಸಿದ್ದಾರೆ.
ಎನ್ಇಸಿಎಫ್ ಮಂಗಳೂರು ಕಾರ್ಯ ದರ್ಶಿ ಶಶಿಧರ್ ಶೆಟ್ಟಿ ಅವರು ಮರ ಕಡಿದ ವೀಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಾಕಿದ್ದು, ಅರಣ್ಯ ಇಲಾಖೆಯ ನಡೆಗೆ ಪರಿಸರವಾದಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Loksabha Election; ಬಿಜೆಪಿ 14ನೇ ಪಟ್ಟಿ: ಲಡಾಖ್ ಹಾಲಿ ಸಂಸದ ನಮ್ಗ್ಯಾಲ್ ಗೆ ಕೊಕ್
Kaniyoor: ಕೆರೆ ಸ್ವಚ್ಛಗೊಳಿಸುವಾಗ ಮುಳುಗಿ ವ್ಯಕ್ತಿ ಸಾವು
BS ಯಡಿಯೂರಪ್ಪನೇ ನನ್ನನ್ನು ವಾಪಸ್ ಬಿಜೆಪಿ ಕರೆಸಿಕೊಳ್ಳುತ್ತಾರೆ: ಈಶ್ವರಪ್ಪ
Mangaluru: ಮದ್ಯಜಪ್ತಿ,16.4 ಕೆಜಿ ಡ್ರಗ್ಸ್ ವಶ: ಜಿಲ್ಲಾಧಿಕಾರಿ ಮಾಹಿತಿ
K.S. Eshwarappa ಗಂಡಸಾಗಿದ್ದರೆ ಮಗನಿಗೆ ಟಿಕೆಟ್ ಕೊಡಿಸಲಿ: ಮಧು