ಮಂಗಳೂರು: ಪೊಲೀಸ್ ವಿರುದ್ಧ ದಾಳಿ, ರಕ್ತಪಾತಕ್ಕೆ ಪ್ರಚೋದಿಸಿದ್ದ ಯುವಕನ ಬಂಧನ
Team Udayavani, Dec 31, 2019, 11:55 AM IST
ಮಂಗಳೂರು: ನಗರದಲ್ಲಿ ಇತ್ತೀಚೆಗೆ ನಡೆದ ಗಲಭೆ ಮತ್ತು ಗೋಲಿಬಾರ್ ಬಳಿಕ ಪೊಲೀಸರ ವಿರುದ್ಧ ದಾಳಿ ಮಾಡಿ ರಕ್ತಪಾತ ನಡೆಸುವಂತೆ ಪ್ರಚೋದಿಸಿದ್ದ ಆರೋಪದಲ್ಲಿ ಯುವಕನೋರ್ವನನ್ನು ಸೈಬರ್ ಅಪರಾಧ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಮೊಯ್ದೀನ್ ಹಫೀಜ್ ಬಂಧಿತ ಯುವಕ. ಈತ ನಗರದ ಪಾಂಡೇಶ್ವರ ನಿವಾಸಿಯಾಗಿದ್ದು, ಈತ ಫೇಸ್ ಬುಕ್ ಮತ್ತು ವ್ಯಾಟ್ಸಪ್ ನಲ್ಲಿ ಪ್ರಚೋದನಕಾರಿ ಪೋಸ್ಟ್ ಗಳನ್ನು ಕಳುಹಿಸಿದ್ದ. ಗೋಲಿಬಾರ್ ನಡೆಸಿದ್ದ ಪೊಲೀಸರ ವಿರುದ್ಧ ಪ್ರತೀಕಾರ ಕೈಗೊಳ್ಳುವಂತೆ ಪ್ರಚೋದನೆ ನೀಡುತ್ತಿದ್ದ ಎನ್ನಲಾಗಿದೆ.
ಈತನ ವಿರುದ್ಧ ಸೈಬರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿತ್ತು. ಆರೋಪಿಗೆ ವಿಚಾರಣೆಗೆ ಹಾಜರಾಗಲು ನೋಟೀಸ್ ನೀಡಿದ ನಂತರವೂ ಆತ ಪ್ರಚೋದನಕಾರಿ ಸಂದೇಶಗಳನ್ನು ಪೋಸ್ಟ್ ಮಾಡುತ್ತಿದ್ದ ಎನ್ನಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Private Bus ಯಾನ ದರ 4 ಪಟ್ಟು ಹೆಚ್ಚಳ! ಮತದಾನಕ್ಕೆ ಬರುವವರ ಕಿಸೆಗೆ ಕತ್ತರಿ
Dakshina Kannada ರಾಜಕೀಯ ಮೇಲಾಟದ ಕ್ಷೇತ್ರದಲ್ಲಿ ಮತದಾರರದ್ದೇ ಕುತೂಹಲ!
ಅಧಿಕಾರಕ್ಕಾಗಿ ಪಿಎಫ್ಐಯ ರಾಜಕೀಯ ಮುಖವಾದ ಎಸ್ಡಿಪಿಐ ಜತೆ ಕಾಂಗ್ರೆಸ್ ಹೊಂದಾಣಿಕೆ: ನಳಿನ್
Supreme Court ಆದೇಶದಿಂದ ಮೋದಿ ಸರಕಾರದ ಮುಖಭಂಗ: ಸುರ್ಜೇವಾಲ
Captain Brijesh Chowta ಚುನಾವಣ ವೆಚ್ಚಕ್ಕೆ ಪಿಂಚಣಿ ದುಡ್ಡು ದೇಣಿಗೆ
MUST WATCH
ಹೊಸ ಸೇರ್ಪಡೆ
ಶರ್ಟ್ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!
ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ
Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ
Editorial: ಗುಕೇಶ್ ಗೆಲುವು- ಭಾರತದ ಯುವಶಕ್ತಿಯ ಸಂಕೇತ
AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ