ಸೈಕ್ಲಿಸ್ಟ್‌ ,ಪಾದಚಾರಿಗಳ ಸುರಕ್ಷತೆ ಸವಾಲಿನದ್ದು: ಅರುಣ್‌


Team Udayavani, May 6, 2019, 6:10 AM IST

0505MLR44

ಮಹಾನಗರ: ನಗರದಲ್ಲಿ ಸೈಕ್ಲಿಸ್ಟ್‌ಗಳು ಮತ್ತು ಪಾದಚಾರಿಗಳ ಸುರಕ್ಷತೆಯೇ ಅತಿ ಸವಾಲಿನದ್ದು, ಈ ಕುರಿತು ಮಂಗಳೂರು ಬೈಸಿಕಲ್‌ ಕ್ಲಬ್‌ನಂತಹ ಸಂಘಟನೆಗಳು ಗಮನ ಹರಿಸಿ, ಜಾಗೃತಿ ಮೂಡಿಸುವ ಕೆಲಸ ಮಾಡಬೇಕು ಎಂದು ಪಶ್ಚಿಮ ವಲಯ ಐಜಿಪಿ ಅರುಣ್‌ ಚಕ್ರವರ್ತಿ ಹೇಳಿದರು.

ಸಹೋದಯ ಸಭಾಂಗಣದಲ್ಲಿ ರವಿವಾರ ಹಮ್ಮಿಕೊಳ್ಳಲಾದ ಮಂಗಳೂರು ಬೈಸಿಕಲ್‌ ಕ್ಲಬ್‌(ಎಂಬಿಸಿ)ನ ವಾರ್ಷಿಕ ದಿನಾಚರಣೆಯಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಅವರು ಮಾತನಾಡಿದರು.

ಕೊಲೆಗಾರರಿಗೂ ಉದ್ದೇಶ ಇರುತ್ತದೆ. ಆದರೆ ಹೆದ್ದಾರಿ, ನಗರ ರಸ್ತೆಗಳಲ್ಲಿ ಅತಿ ವೇಗ, ಅಪಾಯಕಾರಿಯಾಗಿ ಸಂಚರಿಸುವ ವಾಹನಗಳ ಚಾಲಕರು ಯಾವುದೇ ಕಾರಣವಿಲ್ಲದೆ ಸೈಕಲ್‌ ಸವಾರರು, ಪಾದಚಾರಿಗಳನ್ನು ಕೊಲ್ಲುವಂತಾಗಿದೆ, ಸುರಕ್ಷಿತ ವಾಹನ ಚಾಲನೆ ಕುರಿತು ನಗರದಲ್ಲಿ ಇನ್ನಷ್ಟು ಜಾಗೃತಿ ಮೂಡಬೇಕಾಗಿದೆ ಎಂದರು.

ಸೈಕಲ್‌ ಹಸ್ತಾಂತರ
ಮಂಗಳೂರಿನ ದಶಕದ ಹಿಂದಿನ ಹಿರಿಯ ಸೈಕಲ್‌ ರೇಸಿಂಗ್‌ ಪಟು, ನಾಬರ್ಟ್‌ ಡಿ’ಸೋಜಾ ಅವರ ಟ್ರೆಕ್‌ 1.5 ರೋಡ್‌ ಬೈಸಿಕಲ್‌ನ್ನು ಬಾಗಲಕೋಟ ಜಿಲ್ಲೆ ಜಮಖಂಡಿಯ ಉದಯೋನ್ಮುಖ ಸೈಕ್ಲಿಂಗ್‌ ಪಟು, 15ರ ಹರೆಯದ ಉದಯ ಗುಳೇದ್‌ ಅವರಿಗೆ ದಾನವಾಗಿ ಹಸ್ತಾಂತರಿಸಿದರು.

ನಾಬರ್ಟ್‌ ಡಿ’ಸೋಜಾ ತಮ್ಮಲ್ಲಿರುವ ಇನ್ನೊಂದು ಕಾರ್ಬನ್‌ ರೋಡ್‌ ಬೈಕ್‌ ಟ್ರೆಕ್‌ ಮಡೋನ್‌ನ್ನು ಮುಂಬರುವ ರಾóಷ್ಟ್ರೀಯ ಸೈಕ್ಲಿಂಗ್‌ ಚಾಂಪಿಯನ್‌ಶಿಪ್‌ ವಿಜೇತರಿಗೆ ನೀಡುವ ಇರಾದೆ ಹೊಂದಿದ್ದಾರೆ. ಎಂಬಿಸಿಯಿಂದ ಗೋವಾದ ಅಲ್ಟ್ರಾ ಸೈಕಲ್‌ ರೇಸ್‌ನಲ್ಲಿ ಮೊದಲ ಸ್ಥಾನಿಗಳಾಗಿದ್ದ ಹರಿಪ್ರಸಾದ್‌, ಶ್ರೀಕಾಂತರಾಜ್‌, ಮಸೂದ್‌ ಟೀಕೆ ತಮ್ಮ ಅನುಭವ ಹಂಚಿಕೊಂಡರು. ಅದೇ ರೀತಿ ಎಂಬಿಸಿ ಸದಸ್ಯರಾಗಿ ತಮ್ಮ ಅನುಭವಗಳನ್ನು ಡಾ| ಸುನೀತಾ ಮೆಂಡಿಸ್‌, ಮಧುರಾ ಜೈನ್‌, ಗುರುರಾಜ್‌ ಪಾಟೀಲ್‌ ಪ್ರಸ್ತುತಪಡಿಸಿದರು. ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು.

ಅಧ್ಯಕ್ಷತೆ ವಹಿಸಿದ್ದ ಎಂಬಿಸಿ ಅಧ್ಯಕ್ಷ ದಿಜರಾಜ್‌ ನಾಯರ್‌ ಸ್ವಾಗತಿಸಿ, ಕೇವಲ ನಾಲ್ಕು ಸದಸ್ಯರಿಂದ 2011ರಲ್ಲಿ ಶುರುವಾದ ಕ್ಲಬ್‌ ಸದ್ಯ 100ಕ್ಕೂ ಹೆಚ್ಚು ನೋಂದಾಯಿತ ಸದಸ್ಯರನ್ನೊಳಗೊಂಡಿದೆ ಎಂದರು. ಉಪಾಧ್ಯಕ್ಷ ಶ್ರೀಕಾಂತರಾಜ, ಖಜಾಂಚಿ ಹರಿಪ್ರಸಾದ್‌ ಶೇಖರೆ ಜಮಖಂಡಿ ಸೈಕ್ಲಿಂಗ್‌ ಕೋಚ್‌ ವಿಟuಲ ಭೋರ್ಜಿ ಉಪಸ್ಥಿತರಿದ್ದರು.ಪ್ರಧಾನ ಕಾರ್ಯದರ್ಶಿ ಗಣೇಶ್‌ ನಾಯಕ್‌ ಪ್ರಾಸ್ತಾವಿಸಿದರು. ಜತೆ ಕಾರ್ಯದರ್ಶಿ ಮಧುಕರ್‌ ನಿರೂಪಿಸಿ, ಸದಸ್ಯ ಜವಿರ್‌ ಮನ್ನಿಪ್ಪಾಡಿ ವಂದಿಸಿದರು.

ಟಾಪ್ ನ್ಯೂಸ್

Heavy Rain: ಹಿಮಾಚಲದಲ್ಲಿ ಭಾರೀ ಮಳೆ… 112 ರಸ್ತೆಗಳು ಬಂದ್‌

Heavy Rain: ಹಿಮಾಚಲದಲ್ಲಿ ಭಾರೀ ಮಳೆ… 112 ರಸ್ತೆಗಳು ಬಂದ್‌

Dharawad: ಮದ್ಯದ ಶೋಧಕ್ಕೆ ಹೋದ ಅಧಿಕಾರಿಗಳಿಗೆ ಸಿಕ್ಕಿದ್ದು ಕಂತೆ ಕಂತೆ ಹಣ

Dharawad: ಮದ್ಯದ ಶೋಧಕ್ಕೆ ಹೋದ ಅಧಿಕಾರಿಗಳಿಗೆ ಸಿಕ್ಕಿದ್ದು ಕಂತೆ ಕಂತೆ ಕೋಟಿಗಟ್ಟಲೆ ಹಣ

ಇನ್ನು ಹಣಕೊಟ್ಟರೆ ಮಾತ್ರ ಟ್ವಿಟರ್‌ನಲ್ಲಿ ಪೋಸ್ಟ್‌, ಲೈಕ್‌ ರಿಪ್ಲೈ ಗೆ ಅವಕಾಶ

ಇನ್ನು ಹಣಕೊಟ್ಟರೆ ಮಾತ್ರ ಟ್ವಿಟರ್‌ನಲ್ಲಿ ಪೋಸ್ಟ್‌, ಲೈಕ್‌ ರಿಪ್ಲೈ ಗೆ ಅವಕಾಶ

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

17=

Mangaluru: ಬೈಕ್‌ಗೆ ಕಾರು ಢಿಕ್ಕಿ: ವಿದ್ಯಾರ್ಥಿ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

17=

Mangaluru: ಬೈಕ್‌ಗೆ ಕಾರು ಢಿಕ್ಕಿ: ವಿದ್ಯಾರ್ಥಿ ಸಾವು

Moodabidri ಮೆದುಳು ಜ್ವರ ಉಲ್ಬಣಿಸಿ ವಿದ್ಯಾರ್ಥಿನಿ ನಿಧನ

Moodabidri ಮೆದುಳು ಜ್ವರ ಉಲ್ಬಣಿಸಿ ವಿದ್ಯಾರ್ಥಿನಿ ನಿಧನ

Dakshina Kannada: ಮನೆಮನೆ ಭೇಟಿ ಮೂಲಕ ಮತದಾನ ಸೌಲಭ್ಯಕ್ಕೆ ಚಾಲನೆ

Dakshina Kannada: ಮನೆಮನೆ ಭೇಟಿ ಮೂಲಕ ಮತದಾನ ಸೌಲಭ್ಯಕ್ಕೆ ಚಾಲನೆ

Hajj Yatra: ಕಂತು ಪಾವತಿಗೆ ಎ. 27ರಂದು ಕೊನೆಯ ದಿನ

Hajj Yatra: ಕಂತು ಪಾವತಿಗೆ ಎ. 27ರಂದು ಕೊನೆಯ ದಿನ

Mangaluru ಪ್ರಧಾನಿಯ ಕೈ ಸೇರಿದ ಕರಾವಳಿ ಕಲಾವಿದನ “ಆಯಿಲ್‌ ಕ್ಯಾನ್ವಾಸ್‌’

Mangaluru ಪ್ರಧಾನಿಯ ಕೈ ಸೇರಿದ ಕರಾವಳಿ ಕಲಾವಿದನ “ಆಯಿಲ್‌ ಕ್ಯಾನ್ವಾಸ್‌’

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Heavy Rain: ಹಿಮಾಚಲದಲ್ಲಿ ಭಾರೀ ಮಳೆ… 112 ರಸ್ತೆಗಳು ಬಂದ್‌

Heavy Rain: ಹಿಮಾಚಲದಲ್ಲಿ ಭಾರೀ ಮಳೆ… 112 ರಸ್ತೆಗಳು ಬಂದ್‌

Dharawad: ಮದ್ಯದ ಶೋಧಕ್ಕೆ ಹೋದ ಅಧಿಕಾರಿಗಳಿಗೆ ಸಿಕ್ಕಿದ್ದು ಕಂತೆ ಕಂತೆ ಹಣ

Dharawad: ಮದ್ಯದ ಶೋಧಕ್ಕೆ ಹೋದ ಅಧಿಕಾರಿಗಳಿಗೆ ಸಿಕ್ಕಿದ್ದು ಕಂತೆ ಕಂತೆ ಕೋಟಿಗಟ್ಟಲೆ ಹಣ

ಇನ್ನು ಹಣಕೊಟ್ಟರೆ ಮಾತ್ರ ಟ್ವಿಟರ್‌ನಲ್ಲಿ ಪೋಸ್ಟ್‌, ಲೈಕ್‌ ರಿಪ್ಲೈ ಗೆ ಅವಕಾಶ

ಇನ್ನು ಹಣಕೊಟ್ಟರೆ ಮಾತ್ರ ಟ್ವಿಟರ್‌ನಲ್ಲಿ ಪೋಸ್ಟ್‌, ಲೈಕ್‌ ರಿಪ್ಲೈ ಗೆ ಅವಕಾಶ

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.