ಶಾಹೀನ್ ಚಂಡಮಾರುತ ಎಫೆಕ್ಟ್: ಗಲ್ಫ್ ರಾಷ್ಟ್ರಗಳಿಗೆ ತೆರಳುವ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ
100ಕ್ಕೂ ಹೆಚ್ಚು ಜನರು ವಿಮಾನ ನಿಲ್ದಾಣದಲ್ಲೇ ಬಾಕಿಯಾಗುವ ಪರಿಸ್ಥಿತಿ ಎದುರಾಯಿತು.
Team Udayavani, Oct 4, 2021, 11:28 AM IST
ಮಂಗಳೂರು: ಕಳೆದ ಕೆಲ ದಿನಗಳಿಂದ ಅಬ್ಬರಿಸುತ್ತಿರವ ಶಾಹೀನ್ ಚಂಡಮಾರುತದ ಪರಿಣಾಮ ವಿಮಾನಯಾನದ ಮೇಲೆ ಬೀರಿದೆ.
ಚಂಡಮಾರುತದ ಹಿನ್ನೆಲೆಯಲ್ಲಿ ಒಮಾನ್ ಸೇರಿ ಗಲ್ಫ್ ರಾಷ್ಟ್ರಗಳಿಗೆ ತೆರಳುವ ವಿಮಾನಗಳ ಸಂಚಾರದಲ್ಲಿ ವ್ಯತ್ಯಯವಾಗಿದೆ. ಹೀಗಾಗಿ ಮಂಗಳೂರಿನಿಂದ ಮಸ್ಕತ್ ಗೆ ತೆರಳಬೇಕಿದ್ದ ಪ್ರಯಾಣಿಕರು ಪರದಾಡುವಂತಾಗಿದೆ.
ಇದನ್ನೂ ಓದಿ:ಸಚಿನ್ ಗೆ ಸಂಕಷ್ಟ: ತೆರಿಗೆ ವಂಚನೆ ಆರೋಪ, ಪಂಡೋರಾ ಪೇಪರ್ಸ್ ನಲ್ಲಿ ಕ್ರಿಕೆಟ್ ದಿಗ್ಗಜನ ಹೆಸರು
ಒಮಾನ್ ನಲ್ಲಿ ಭಾನುವಾರ ಮತ್ತು ಸೋಮವಾರ ಮುಂಜಾಗ್ರತಾ ಕ್ರಮವಾಗಿ ರಜೆ ಘೋಷಿಸಲಾಗಿತ್ತು. ಮಸ್ಕತ್ಗೆ ಮಂಗಳೂರಿನಿಂದ ತೆರಳಬೇಕಾದ ವಿಮಾನ ಚಂಡಮಾರುತದ ಪರಿಣಾಮವಾಗಿ ಟೇಕಾಫ್ ಆಗದೆ ಮಂಗಳೂರು ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರು ದಿನವಿಡೀ ಕಾಯುವಂತಾಯಿತು.
ವಿಮಾನಯಾನ ಮಾಡಲು ಬಂದಿದ್ದ 100ಕ್ಕೂ ಹೆಚ್ಚು ಜನರು ವಿಮಾನ ನಿಲ್ದಾಣದಲ್ಲೇ ಬಾಕಿಯಾಗುವ ಪರಿಸ್ಥಿತಿ ಎದುರಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್ ಗೆಲುವು ಕಾಣುವಾಸೆ..
Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!
Mangaluru: ಬಾಲಕಿಯನ್ನು ಅಪಹರಿಸಿ ಅತ್ಯಾಚಾರ; ಅಪರಾಧಿಗೆ 10 ವರ್ಷ ಕಠಿನ ಕಾರಾಗೃಹ ಶಿಕ್ಷೆ
Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು
Dakshina Kannada: 5 ಸಿಎಪಿಎಫ್/ಕೆಎಸ್ಆರ್ಪಿ ತುಕಡಿ, 3,100 ಸಿಬಂದಿ ನಿಯೋಜನೆ
MUST WATCH
ಹೊಸ ಸೇರ್ಪಡೆ
Dakshina Kannada; ಕ್ಯಾಪ್ಟನ್ ಬ್ರಿಜೇಶ್ ಚೌಟರ ‘ನವಯುಗ-ನವಪಥ’ ಕಾರ್ಯಸೂಚಿ
Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್ ಗೆಲುವು ಕಾಣುವಾಸೆ..
Jayaprakash Hegde: ಎಲ್ಲ ವರ್ಗದ ಜನರ ಆಶೋತ್ತರಗಳಿಗೆ ಸ್ಪಂದಿಸುವ ಸಾಮರ್ಥ್ಯ ಇನ್ನೂ ಇದೆ
DCvsGT; ಪಂತ್ ನಾಯಕತ್ವಕ್ಕೆ ಅಗ್ನಿಪರೀಕ್ಷೆ: ತವರಿನ “ಕೋಟ್ಲಾ’ದಲ್ಲಿ ಗುಜರಾತ್ ಎದುರಾಳಿ
ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?