ಪ್ರಚಂಡ ತೌಕ್ತೆ : ಅಲೆಗಳ ಅಬ್ಬರಕ್ಕೆ ಸಮುದ್ರ ಸೇರಿದ ಸಸಿಹಿತ್ಲು ಬೀಚ್
Team Udayavani, May 15, 2021, 5:28 PM IST
ಹಳೆಯಂಗಡಿ : ಕರಾವಳಿಯ ಎಲ್ಲೆಡೆ ತೌಕ್ತೆ ಚಂಡಮಾರುತದ ಅಬ್ಬರ ಜೋರಾಗಿದ್ದು. ಕಡಲ ತೀರದ ಪ್ರದೇಶದಲ್ಲಿ ವಾಸಿಸುವ ಜನ ಜೀವನದ ಮೇಲೆ ಭಾರೀ ಪರಿಣಾಮ ಬೀರಿದೆ.
ಅಂತಾರಾಷ್ಟ್ರೀಯವಾಗಿ ಬೆಳಕಿಗೆ ಬಂದಿದ್ದ ಸಸಿಹಿತ್ಲುವಿನ ಮುಂಡ ಬೀಚ್ ಶೇ.80 ಭಾಗ ಕಡಲಿಗೆ ಸೇರಿದ್ದು, ಅಂಗಡಿ ಹಾಗೂ ಜೀವರಕ್ಷಕದಳದ ವಿಶ್ರಾಂತಿ ಕೊಠಡಿ ಸಮುದ್ರದ ಅಲೆಗಳ ರಭಸಕ್ಕೆ ಕುಸಿದು ಬಿದ್ದಿದೆ.
ಇದನ್ನೂ ಓದಿ : ಶಿವಮೊಗ್ಗ: ಮಳೆಗಾಲದ ಮುಂಚೆಯೇ ಗರಿಷ್ಠ ಮಟ್ಟಕ್ಕೆ ತಲುಪಿದ ಗಾಜನೂರು ಜಲಾಶಯ
ಬೀಚ್ ನ ರಸ್ತೆಗೆ ನೇರವಾಗಿ ಅಲೆ ಅಪ್ಪಳಿಸುತ್ತಿದ್ದು, ಗಾಳಿ ಮರಗಳು ಧರೆಗೆ ಉರುಳಿದೆ. ವಿದ್ಯುತ್ ಕಂಬಗಳು ಅಪಾಯದ ಅಂಚಿನಲ್ಲಿದೆ, ಪ್ರವಾಸಿಗರು ಕುಳಿತುಕೊಳ್ಳುವ ಬೆಂಚುಗಳು ಮತ್ತಿತರ ಸವಲತ್ತುಗಳು ಸಮುದ್ರಕ್ಕೆ ಮಡಿಲಿಗೆ ಸೇರಿದೆ. ಸಾರ್ವಜನಿಕ ಶೌಚಾಲಯ ಕಟ್ಟಡ ಮಾತ್ರ ಉಳಿದಿದೆ. ಅಪಾಯಕಾರಿ ಬೀಚ್ ನ ಪ್ರದೇಶಕ್ಕೆ ಸ್ಥಳೀಯರಾಗಲಿ ಅಥವ ಸಾರ್ವಜನಿಕರು ಪ್ರವೇಶಿಸಬಾರದೆಂದು ಗೇಟ್ ನ್ನು ಮುಚ್ಚಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ
MUST WATCH
ಹೊಸ ಸೇರ್ಪಡೆ
Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು
ಚನ್ನಮ್ಮನ ಕಿತ್ತೂರು: ಮಹಾನ್ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ
Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ
ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!