ಡಿ. ವೇದವ್ಯಾಸ್ ಕಾಮತ್ಗೆ ವೈಶ್ಯ ವಾಣಿ ಸಮಾಜದ ಸಂಪೂರ್ಣ ಬೆಂಬಲ
Team Udayavani, May 9, 2018, 11:38 AM IST
ಮಹಾನಗರ: ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಿ. ವೇದವ್ಯಾಸ್ ಕಾಮತ್ ಅವರು ಡೊಂಗರಕೇರಿ ಪ್ರದೇಶದಲ್ಲಿ ಮತ ಪ್ರಚಾರ ನಡೆಸಿದರು. ವೈಶ್ಯ ವಾಣಿ ಸಮಾಜದ ಡೊಂಗರಕೇರಿ ಶ್ರೀ ವೆಂಕಟರಮಣ ದೇವಸ್ಥಾನಕ್ಕೆ ಡಿ. ವೇದವ್ಯಾಸ್ ಕಾಮತ್ ದಂಪತಿ ದೇವರ ದರ್ಶನ ಪಡೆದು ಪ್ರಸಾದ ಸ್ವೀಕರಿಸಿದರು. ಶ್ರೀ ದೇಗುಲದ ಹಾಗೂ ಸಮಾಜದ ವತಿಯಿಂದ ಡಿ. ವೇದವ್ಯಾಸ್ ಕಾಮತ್ ಅವರಿಗೆ ಪ್ರಸಾದ ನೀಡಿ ಆಶೀರ್ವದಿಸಲಾಯಿತು.
ಇದೇ ಸಂದರ್ಭದಲ್ಲಿ ದೇಗುಲದ ಮೊಕ್ತೇಸರ ವರದರಾಜ್ ನಾಗ್ವೇಕರ್, ಮನೋಜ್ ನಾಯಕ್, ಗೋಪಿಚಂದ್ ಶೇಟ್, ಯುವಕ ವೃಂದ ಅಧ್ಯಕ್ಷ ನಾಗರಾಜ್ ಶೇಟ್, ವೈಶ್ಯ ಎಜುಕೇಶನ್ ಸೊಸೈಟಿ ಅಧ್ಯಕ್ಷ ಶ್ರೀನಿವಾಸ್ ಶೇಟ್, ಮಹಿಳಾ ವೃಂದ ಅಧ್ಯಕ್ಷೆ ರೇಖಾ ತೊಲೆಧಾರ್ ಮತ್ತು ವೈಶ್ಯ ವಾಣಿ ಸಮಾಜದವರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು
Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ
Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್ ಧನಪ್ರಾಪ್ತಿ
Heavy Rain; ದುಬಾೖ ಪ್ರಯಾಣ ಬೇಡ: ಸಲಹೆ