ಕಾಮಿಡಿ ಲುಕ್‌ನಲ್ಲಿ ‘ದಗ್‌ಲ್‌ಬಾಜಿಲು’


Team Udayavani, May 3, 2018, 2:45 PM IST

3-May-16.jpg

ನವೀನ್‌ ಡಿ ಪಡೀಲ್‌, ಅರವಿಂದ ಬೋಳಾರ ಭೋಜರಾಜ್‌ ವಾಮಂಜೂರು ಮುಖ್ಯ ನೆಲೆಯ ‘ದಗಲ್‌ಬಾಜಿಲು’ ಸಿನೆಮಾ ಸದ್ಯ ಬಿಡುಗಡೆಯ ಹೊಸ್ತಿಲಲ್ಲಿದೆ. ಸಂತೋಷ್‌ ಶೆಟ್ಟಿ ಕುಂಬ್ಳೆ ನಿರ್ಮಾಣದ ಎ.ಎಸ್‌. ಪ್ರಶಾಂತ್‌ ನಿರ್ದೇಶನದ ಈ ಚಿತ್ರ ಕಾಮಿಡಿ ಹಾಗೂ ಫ್ಯಾಮಿಲಿ ಮೂಡ್‌ನ‌ಲ್ಲಿ ರೆಡಿಯಾಗಿದೆ.

ರಾಜಹುಲಿ, ಕಿರಣ್‌ಬೇಡಿ, ನೀರ್‌ದೋಸೆ ಸಿನೆಮಾದಲ್ಲಿ ಛಾಯಾಗ್ರಹಣ ಮಾಡಿದ ಕೆ.ಎಂ. ವಿಷ್ಣುವರ್ಧನ ಅವರು ಈ ಸಿನೆಮಾಕ್ಕೆ ಛಾಯಾಗ್ರಹಣ ಮಾಡಿದ್ದಾರೆ. ಸದ್ಯ ಈ ಸಿನೆಮಾ ಸಿನ್ಸಾರ್‌ನ ಹೊಸ್ತಿಲಲ್ಲಿದೆ. ದೀಪಕ್‌ ರೈ ಪಾಣಾಜೆ, ಸತೀಶ್‌ ಬಂದಳೆ, ಉಮೇಶ್‌ ಮಿಜಾರ್‌, ಪ್ರಕಾಶ್‌ ತೂಮಿನಾಡ್‌, ತಿಮ್ಮಪ್ಪ ಕುಲಾಲ್‌ ಅವರು ಸಿನೆಮಾದಲ್ಲಿದ್ದಾರೆ. ಈಗಾಗಲೇ ಶೂಟಿಂಗ್‌ ಸಹಿತ ಎಲ್ಲ ಹಂತದ ಪ್ರಕ್ರಿಯೆ ಪೂರ್ಣಗೊಳಿಸಿದ ಈ ಸಿನೆಮಾ ಸೆನ್ಸಾರ್‌ ಅನುಮತಿ ಬಳಿಕ ತೆರೆಗೆ ಬರಲಿದೆ. 

ಟಾಪ್ ನ್ಯೂಸ್

Jammu-Srinagar National Highway; A taxi rolled into a gorge

Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

2-mukthar-ansari

Mukhtar Ansari: ಕುಖ್ಯಾತ ಗ್ಯಾಂಗ್‌ಸ್ಟರ್‌, 5 ಬಾರಿ ಶಾಸಕ ಅನ್ಸಾರಿ ಸಾವು

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Jammu-Srinagar National Highway; A taxi rolled into a gorge

Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು

7-brijesh

Brijesh Chowta; ಎ.4: ಅಧಿಕೃತ ನಾಮಪತ್ರ ಸಲ್ಲಿಕೆ; ಕ್ಯಾ| ಚೌಟರ ಆಸ್ತಿ ಇಷ್ಟು !

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ

6-good-friday

Good Friday: ಕ್ರೈಸ್ತರಿಂದ ಕೊನೆಯ ಭೋಜನದ ಸ್ಮರಣೆ

Kannada Cinema: ತೆರೆಗೆ ಬಂತು ಯುವ, ತಾರಿಣಿ

Kannada Cinema: ತೆರೆಗೆ ಬಂತು ಯುವ, ತಾರಿಣಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.