ಉಕ್ಕಿ ಹರಿಯುತ್ತಿರುವ ನೇತ್ರಾವತಿ: ತುಂಬೆ ಡ್ಯಾಂ ಗೆ ಡಿಸಿ ಭೇಟಿ
Team Udayavani, Aug 8, 2020, 1:47 AM IST
ಬಂಟ್ವಾಳ: ಘಟ್ಟ ಪ್ರದೇಶ ಹಾಗೂ ಕರಾವಳಿ ಭಾಗದಲ್ಲಿ ವ್ಯಾಪಕ ಮಳೆಯಾಗಿರುವ ಪರಿಣಾಮ ನೇತ್ರಾವತಿ ತುಂಬಿ ಹರಿಯುತ್ತಿದೆ.
ಈ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ಅವರು ಶುಕ್ರವಾರ ತುಂಬೆ ಡ್ಯಾಂಗೆ ಭೇಟಿ ನೀಡಿ ಪರಿಶೀಲಿಸಿದರು.
ಡ್ಯಾಂನ ನೀರಿನ ಮಟ್ಟ ಹಾಗೂ ಪ್ರವಾಹ ಪರಿಸ್ಥಿತಿಯ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದರು.
ಈ ಸಂದರ್ಭದಲ್ಲಿ ಮಂಗಳೂರು ಎಸಿ ಮದನ್ ಮೋಹನ್ ಸಿ, ಬಂಟ್ವಾಳ ತಹಶೀಲ್ದಾರ್ ರಶ್ಮಿ ಎಸ್.ಆರ್. ಮನಪಾ ಅಧಿಕಾರಿ ಮೊಹಮ್ಮದ್ ನಝೀರ್, ಎಇಇ ನರೇಶ್ ಶೆಣೈ ಮೊದಲಾದವರು ಜಿಲ್ಲಾಧಿಕಾರಿಯವರಿಗೆ ಸಾಥ್ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್
Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ