ದಕ್ಷಿಣ ಕನ್ನಡ, ಉಡುಪಿ ಉತ್ತಮ ಮಳೆ


Team Udayavani, Jun 26, 2018, 3:41 PM IST

ottinene.png

ಮಂಗಳೂರು/ ಉಡುಪಿ: ಕರಾವಳಿಯಾದ್ಯಂತ ಸೋಮವಾರ ಉತ್ತಮ ಮಳೆಯಾಗಿದೆ. ಮಂಗಳೂರು ನಗರ, ಪುತ್ತೂರು, ಬಂಟ್ವಾಳ, ಸುಬ್ರಹ್ಮಣ್ಯ,  ಹಳೆಯಂಗಡಿ, ಕಿನ್ನಿಗೋಳಿ, ಸುಳ್ಯ, ಉಳ್ಳಾಲ, ಸುರತ್ಕಲ್‌, ಬಂಟ್ವಾಳ, ಮಡಂತ್ಯಾರು, ಮಚ್ಚಿನ ಪಡುಬಿದ್ರಿ, ಕಾಪು, ಸೇರಿದಂತೆ ಅನೇಕ ಕಡೆಗಳಲ್ಲಿ ಮಳೆಯಾದ ವರದಿಯಾಗಿದೆ.  

ಉಡುಪಿ: 10 ಮನೆಗಳಿಗೆ ಭಾಗಶಃ ಹಾನಿ
ಉಡುಪಿ ತಾಲೂಕಿನಲ್ಲಿ ರವಿವಾರ ರಾತ್ರಿ ಮತ್ತು ಸೋಮವಾರ ಮತ್ತೆ ಮಳೆ ಬಿರುಸಾಗಿದೆ. ಉಡುಪಿ ನಗರವೂ
ಸೇರಿದಂತೆ ತಾಲೂಕಿನ ವಿವಿಧೆಡೆ ಸೋಮವಾರ ನಿರಂತರ ಮಳೆ ಸುರಿದಿದೆ. ಕುಂದಾಪುರ ಗ್ರಾಮೀಣ ಭಾಗದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮಳೆಯಾಗಿದೆ. ಉಡುಪಿ ಮತ್ತು ಸುತ್ತಮುತ್ತ ಸೋಮವಾರ ಮಧ್ಯಾಹ್ನದವರೆಗೆ ಹಾಗೂ ಸಂಜೆಯ ಅನಂತರ ಮಳೆ ಅಬ್ಬರವಿತ್ತು. ಕಾರ್ಕಳ ಭಾಗದಲ್ಲಿ ಸಾಧಾರಣ ಪ್ರಮಾಣದಲ್ಲಿ ಮಳೆಯಾಗಿದೆ. ನೆರೆ ಸಮಸ್ಯೆ ಉಂಟಾಗಿಲ್ಲವಾದರೂ ರಸ್ತೆ ಗುಂಡಿಗಳು ಅಲ್ಲಲ್ಲಿ ಅಪಾಯ ಆಹ್ವಾನಿಸುತ್ತಲೇ ಇವೆ. ನೀರು ನಿಂತ ರಸ್ತೆ ಹೊಂಡಗಳು ಅಪಘಾತಕ್ಕೂ ಕಾರಣವಾಗುತ್ತಿವೆ.  

ಕರಾವಳಿ ಬೈಪಾಸ್‌ ರಾಷ್ಟ್ರೀಯ ಹೆದ್ದಾರಿಯಲ್ಲಿ ಹೊಂಡಗಳು ಹಾಗೂ ಇಕ್ಕಟ್ಟಿನ ರಸ್ತೆಯ ಪರಿಣಾಮ ದಿನನಿತ್ಯವೆಂಬಂತೆ ಟ್ರಾಫಿಕ್‌ ಜಾಮ್‌ ಆಗುತ್ತಿದೆ. ಬೈಪಾಸ್‌ನಿಂದ ಆದಿಉಡುಪಿ ಕಡೆಗೆ ಹೋಗುವ ರಸ್ತೆಯಲ್ಲೂ ಕೆಲವೆಡೆ ದೊಡ್ಡ ಹೊಂಡಗಳುಂಟಾಗಿವೆ. ಇವುಗಳನ್ನು ತಾತ್ಕಾಲಿಕವಾಗಿಯಾದರೂ ಮುಚ್ಚುವ ಕಾಮಗಾರಿ ನಡೆಸಬೇಕಾಗಿದೆ. ಜೂ. 22ರಿಂದೀಚೆಗೆ ತಾಲೂಕಿನಲ್ಲಿ 10 ಮನೆಗಳಿಗೆ ಗಾಳಿ ಮಳೆಯಿಂದ ಭಾಗಶಃ ಹಾನಿಯಾಗಿದೆ.

ಒತ್ತಿನೆಣೆ: ಕುಸಿತಕ್ಕೆ  ತಾತ್ಕಾಲಿಕ ತಡೆ 
ರಾಷ್ಟ್ರೀಯ ಹೆದ್ದಾರಿ 66ರ ಒತ್ತಿನೆಣೆಯಲ್ಲಿ ರವಿವಾರ ಗುಡ್ಡ ಕುಸಿತ ನಡೆದ ಸ್ಥಳದಲ್ಲಿ ಸೋಮವಾರ ಐಆರ್‌ಬಿ ಅಧಿಕಾರಿಗಳು ಸಿಮೆಂಟ್‌ ಚೀಲಗಳನ್ನು ಜೋಡಿ ಸಿಟ್ಟು, ಮಣ್ಣು ಮತ್ತಷ್ಟು ಕುಸಿಯದಂತೆ ತಡೆಯುವ 
ಕೆಲಸ ಮಾಡಿದ್ದಾರೆ. 
ರವಿವಾರ ಶಾಸಕ ಸುಕುಮಾರ ಶೆಟ್ಟ, ಕುಂದಾಪುರ ಎಸಿ ಭೂಬಾಲನ್‌ ಅವರು ಕೂಡ ಭೇಟಿ ನೀಡಿ ತುರ್ತು ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದರು.

ಟಾಪ್ ನ್ಯೂಸ್

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

Akki

Report; 2023ರಲ್ಲಿ 28.2 ಕೋಟಿ ಜನರಿಗೆ ತೀವ್ರ ಆಹಾರ ಬಿಕ್ಕಟ್ಟು

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

1—ewqewqe

IPL; ಅಗ್ರಸ್ಥಾನಿ ರಾಜಸ್ಥಾನ್‌-ಲಕ್ನೋ: ಬಲಿಷ್ಠರ ಸೆಣಸಾಟ

congress

BJP ಅಭ್ಯರ್ಥಿ ಅವಿರೋಧ ಆಯ್ಕೆ: ಸೂರತ್‌ನ ಕಾಂಗ್ರೆಸ್‌ ಅಭ್ಯರ್ಥಿ ಉಚ್ಚಾಟನೆ

1-visa

India VISA ನೀತಿ ಬಗ್ಗೆ ಅಲ್ಲಿನ ಸರಕಾರ ಮಾತನಾಡಲಿ: ಅಮೆರಿಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

Akki

Report; 2023ರಲ್ಲಿ 28.2 ಕೋಟಿ ಜನರಿಗೆ ತೀವ್ರ ಆಹಾರ ಬಿಕ್ಕಟ್ಟು

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

1—ewqewqe

IPL; ಅಗ್ರಸ್ಥಾನಿ ರಾಜಸ್ಥಾನ್‌-ಲಕ್ನೋ: ಬಲಿಷ್ಠರ ಸೆಣಸಾಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.