ಧರ್ಮಸ್ಥಳಕ್ಕೆ ನಟ ದರ್ಶನ್ ಭೇಟಿ, ದರ್ಶನ
ಸೌತಡ್ಕ, ಪುತ್ತೂರು, ಸುಬ್ರಹ್ಮಣ್ಯಕ್ಕೂ ಯಾತ್ರೆ
Team Udayavani, Jun 29, 2019, 10:59 AM IST
ಬೆಳ್ತಂಗಡಿ: ನಟ ದರ್ಶನ್ ತೂಗುದೀಪ್ ಶುಕ್ರವಾರ ಧರ್ಮಸ್ಥಳಕ್ಕೆ ಭೇಟಿ ನೀಡಿ ಶ್ರೀ ಮಂಜುನಾಥ ಸ್ವಾಮಿ ದರ್ಶನ ಪಡೆದು ಪೂಜೆ ಸಲ್ಲಿಸಿದರು.
ಬಳಿಕ ಧರ್ಮಸ್ಥಳದ ಡಾ| ಡಿ. ಹರ್ಷೆದ್ರ ಕುಮಾರ್ ಅವರನ್ನು ಭೇಟಿ ಮಾಡಿದರು. ಕ್ಷೇತ್ರದ ಪರವಾಗಿ ದೇಗುಲದ ಪಾರುಪತ್ಯಗಾರ ಲಕ್ಷ್ಮೀನಾರಾಯಣ ರಾವ್ ಸ್ವಾಗತಿಸಿದರು. ಧರ್ಮಸ್ಥಳದ ಗ್ರಾಮ ಪಂಚಾಯತ್ ಅಧ್ಯಕ್ಷ ಚಂದನ್ ಪ್ರಸಾದ್ ಕಾಮತ್ ಇದ್ದರು.
ಧರ್ಮಸ್ಥಳ ಭೇಟಿಯ ಬಳಿಕ ನಟ ದರ್ಶನ್ ಬಳಿಕ ಸೌತಡ್ಕ ಮಹಾಗಣಪತಿ ದೇವಸ್ಥಾನಕ್ಕೆ ಭೇಟಿ ನೀಡಿ ಅಲ್ಲಿಂದ ಸುಬ್ರಹ್ಮಣ್ಯಕ್ಕೆ ತೆರಳಿದರು.
ಬಳಿಕ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೂ ಭೇಟಿ ನೀಡಿ ದರ್ಶನ ಪಡೆದರು. ಅಭಿಮಾನಿಗಳ ನೂಕುನುಗ್ಗಲನ್ನು ತಪ್ಪಿಸುವುದಕ್ಕಾಗಿ ಅವರ ಭೇಟಿಯನ್ನು ಗುಪ್ತವಾಗಿರಿಸಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು
Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
MUST WATCH
ಹೊಸ ಸೇರ್ಪಡೆ
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್.ವರಲಕ್ಷ್ಮೀ