ದಕ್ಷಿಣ ಕನ್ನಡ: ಸೆ.26 ರಿಂದ ಅ.10ರವರೆಗೆ ದಸರಾ ರಜೆ; ಸಚಿವ ಬಿ.ಸಿ. ನಾಗೇಶ್ ಆದೇಶ
Team Udayavani, Sep 13, 2022, 6:50 AM IST
ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸೆ. 26ರಿಂದ ಅಕ್ಟೋಬರ್ 10ರ ವರೆಗೆ ರಜೆ ನೀಡುವಂತೆ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಆದೇಶ ಹೊರಡಿಸಿದ್ದಾರೆ.
ಮಂಗಳೂರಿನಲ್ಲಿ ಮಂಗಳೂರು ದಸರಾ ಆಚರಿಸಲು ಅನುಕೂಲವಾಗುವಂತೆ ಅಕ್ಟೋಬರ್ 2ರ ಗಾಂಧಿ ಜಯಂತಿ ಆಚರಣೆಯ ಷರತ್ತು ವಿಧಿಸಿ ರಜೆ ಬದಲಾವಣೆಗೆ ಸಮ್ಮತಿಸಲಾಗಿದೆ.
ಉಡುಪಿ ಸೇರಿದಂತೆ ರಾಜ್ಯದ ಇತರ ಜಿಲ್ಲೆಗಳಲ್ಲಿ ಈಗಾಗಲೇ ನಿಗದಿಪಡಿಸಿದಂತೆ ಅ. 3ರಿಂದ 16ರವರೆಗೆ ದಸರಾ ರಜೆ ಇರಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
State government: ರಾಜ್ಯ ಸರಕಾರಕ್ಕೆ ಎನ್ಸಿಬಿ ನೋಟಿಸ್?
Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ