ಜಂತುಹುಳ ನಿವಾರಣೆ ದಿನ: 5.15 ಲಕ್ಷ ಮಕ್ಕಳಿಗೆ ಮಾತ್ರೆ ನೀಡುವ ಗುರಿ
Team Udayavani, Feb 7, 2019, 12:40 AM IST
ಮಂಗಳೂರು: ರಾಷ್ಟ್ರೀಯ ಜಂತುಹುಳ ನಿವಾರಣ ದಿನದ ಅಂಗವಾಗಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 1ರಿಂದ 19 ವರ್ಷದೊಳಗಿನ ಮಕ್ಕಳಿಗೆ ಫೆ. 8ರಂದು ಅಲºಂಡಝೋಲ್ ಮಾತ್ರೆ ನೀಡಲಾಗುವುದು. ಈ ಬಾರಿ 5,15,433 ಮಕ್ಕಳಿಗೆ ಮಾತ್ರೆ ನೀಡುವ ಗುರಿ ಹೊಂದಲಾಗಿದೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ| ರಾಮಕೃಷ್ಣ ರಾವ್ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
ಬಂಟ್ವಾಳದ 95,652, ಬೆಳ್ತಂಗಡಿಯ 65,668, ಪುತ್ತೂರಿನ 78,077, ಸುಳ್ಯದ 35,135, ಮಂಗಳೂರಿನ 2,40,901 ಮಕ್ಕಳಿಗೆ ಮಾತ್ರ ನೀಡಲಾಗುವುದು. ಎಲ್ಲ ಮಕ್ಕಳಿಗೆ ಅಂಗನವಾಡಿ, ಶಾಲೆ, ಐಟಿಐ, ಪ.ಪೂ. ಕಾಲೇಜುಗಳಲ್ಲಿ ಉಚಿತವಾಗಿ ಮಾತ್ರೆ ನುಂಗಿಸುವ ವ್ಯವಸ್ಥೆ ಮಾಡಲಾಗುವುದು. ಆ ದಿನ ಮಾತ್ರೆ ನೀಡಲು ಬಾಕಿ ಇರುವ ಮಕ್ಕಳಿಗೆ ಫೆ. 14ರಂದು ನೀಡಲಾಗುವುದು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್ ಬೈಕ್ನಲ್ಲಿ 64ರ ಹಿರಿಯರ ಸಾಹಸ ಯಾನ
Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್
Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್ ಸಾವು
Mangaluru: ಗ್ರಾಮೀಣ ಭಾಗದಲ್ಲಿ ಬಗೆಹರಿಯದ “ಸ್ವಚ್ಛತೆ’ ಸಂಕಟ!
Mangaluru: ಕುಡಿಯುವ ನೀರಿನ ಕೊರತೆ, ಬೋಟ್, ಮಂಜುಗಡ್ಡೆ ಘಟಕಗಳಿಗೆ ಸಂಕಷ್ಟ