ಕದ್ರಿ ದೇವಸ್ಥಾನಕ್ಕೆ ಭೇಟಿ ನೀಡಿದ ಡಿಸಿಎಂ ಅಶ್ವಥನಾರಾಯಣ, ನಳಿನ್ ಕಟೀಲ್


Team Udayavani, Nov 28, 2020, 2:41 PM IST

ಕದ್ರಿ ದೇವಸ್ಥಾನಕ್ಕೆ ಭೇಟಿ ನೀಡಿದ ಡಿಸಿಎಂ ಅಶ್ವಥನಾರಾಯಣ, ನಳಿನ್ ಕಟೀಲ್

ಮಂಗಳೂರು: ನಗರದಲ್ಲಿರುವ ಕದ್ರಿ ಶ್ರೀ ಮಂಜುನಾಥ ದೇವಸ್ಥಾನಕ್ಕೆ ಇಂದು ರಾಜ್ಯದ ಉಪಮುಖ್ಯಮಂತ್ರಿ ಅಶ್ವಥ ನಾರಾಯಣ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು.

ದಕ್ಷಿಣ ಕನ್ನಡದಲ್ಲಿ ನಡೆಯಲಿರುವ ಗ್ರಾಮಸ್ವರಾಜ್ಯ ಸಮಾವೇಶದ ಹಿನ್ನೆಲೆಯಲ್ಲಿ ರಾಜ್ಯ ನಾಯಕರು ಕದ್ರಿ ಕ್ಷೇತ್ರಕ್ಕೆ ಭೇಟಿ ನೀಡಿದರು.

ಇದನ್ನೂ ಓದಿ:ಸಚಿವ ಸಂಪುಟ ವಿಸ್ತರಣೆ ಬಗ್ಗೆ CM & ಹೈಕಮಾಂಡ್ ನಿರ್ಧಾರ ತಗೆದುಕೊಳ್ಳುತ್ತದೆ: ಅಶ್ವಥ್ ನಾರಾಯಣ

ಈ ಸಂದರ್ಭದಲ್ಲಿ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮಹೇಶ್‌ ಟೆಂಗಿನಕಾಯಿ, ಸಂಸದ ಎಸ್.‌ ಮುನಿಸ್ವಾಮಿ, ಶಾಸಕರಾದ ವೇದವ್ಯಾಸ ಕಾಮತ್, ಭರತ್ ಶೆಟ್ಟಿ, ಉಮಾನಾಥ ಕೋಟ್ಯಾನ್, ವಿಭಾಗ ಪ್ರಭಾರಿ ಉದಯ ಕುಮಾರ್‌ ಶೆಟ್ಟಿ, ಬಿಜೆಪಿ ದ.ಕ ಜಿಲ್ಲಾಧ್ಯಕ್ಷ ಸುದರ್ಶನ್ ಮೂಡಬಿದ್ರೆ, ಮೇಯರ್  ದಿವಾಕರ ಪಾಂಡೇಶ್ವರ, ಕಿಯೋನಿಕ್ಸ್ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ ಮೊದಲಾದವರು ‌ಉಪಸ್ಥಿತರಿದ್ದರು.

ಕದ್ರಿ ದೇವಸ್ಥಾನಕ್ಕೆ ಭೇಟಿ ನೀಡಿದ ಡಿಸಿಎಂ ಅಶ್ವಥನಾರಾಯಣ, ನಳಿನ್ ಕಟೀಲ್

ಟಾಪ್ ನ್ಯೂಸ್

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

10-ramanagara

Ramanagara ಅಪಘಾತ; ವಿದ್ಯಾರ್ಥಿಗಳ ಪ್ರತಿಭಟನೆ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8-wenlock

Wenlockನಲ್ಲಿ ಮೂಲಸೌಕರ್ಯ ಕೊರತೆ; ಜಿಲ್ಲಾ ಉಸ್ತುವಾರಿ ಸಚಿವರ ವಿರುದ್ಧ ಪೊಲೀಸ್‌ಗೆ ದೂರು

6-mng

Nandini Brand: 50 ಐಸ್‌ ಕ್ರೀಂ ಮಾರುಕಟ್ಟೆಗೆ

5-mng

Mangaluru: ರೋಗಿಗಳಲ್ಲಿ ಭರವಸೆ ತುಂಬುವ ಕೆಲಸವಾಗಲಿ: ರೈ| ರೆ| ಡಾ| ಸಲ್ಡಾನ್ಹಾ

Rain ಮಾ. 20 – 24 ಕೆಲವೆಡೆ ಸಾಮಾನ್ಯ ಮಳೆ ಸಾಧ್ಯತೆ

Rain ಮಾ. 20 – 24 ಕೆಲವೆಡೆ ಸಾಮಾನ್ಯ ಮಳೆ ಸಾಧ್ಯತೆ

Lok Sabha Election 2024: ಗಡಿ ಭಾಗಗಳಲ್ಲಿ ತಪಾಸಣೆ ಬಿರುಸು

Lok Sabha Election 2024: ಗಡಿ ಭಾಗಗಳಲ್ಲಿ ತಪಾಸಣೆ ಬಿರುಸು

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

10-ramanagara

Ramanagara ಅಪಘಾತ; ವಿದ್ಯಾರ್ಥಿಗಳ ಪ್ರತಿಭಟನೆ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

9-udupi

ಶ್ರೀ ನಿತ್ಯಾನಂದ ಸ್ವಾಮಿ ಮಂದಿರ ಮಠ; ಧ್ಯಾನ ಮಂದಿರ, ಭೋಜನ ಶಾಲೆ ನಿರ್ಮಾಣ ಕಾಮಗಾರಿಗೆ ಚಾಲನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.