ಕುಸಿತ: ಗಂಗಾಮೂಲದಲ್ಲಿ ಸಿಲುಕಿದ ಬಸ್
Team Udayavani, Aug 20, 2018, 12:00 PM IST
ಮೂಡಬಿದಿರೆ: ಕುದುರೆಮುಖ ಸಮೀಪದ ಗಂಗಾಮೂಲದ ಗುಡಿಯ ಬಳಿ ರವಿವಾರ ಬೆಳಗ್ಗೆ ಹೆದ್ದಾರಿಗೆ ಗುಡ್ಡ ಕುಸಿದ ಪರಿಣಾಮ ಮಂಗಳೂರಿನಿಂದ ಬೆಂಗಳೂರು ಕಡೆಗೆ ಸಾಗುತ್ತಿದ್ದ ವೋಲ್ವೋ ಬಸ್ ಮುಂದುವರಿಯಲೂ ಆಗದೆ ತಿರುಗಿ ಬರಲೂ ಆಗದೆ ಆತಂಕಕಾರಿ ಸನ್ನಿವೇಶ ಎದುರಾಯಿತು. ಎಸ್ಕೆ ಬಾರ್ಡರ್ ವರೆಗೆ ಸುಮಾರು 2 ಕಿ.ಮೀ.ಯಷ್ಟು ಬಸ್ಸನ್ನು ರಿವರ್ಸ್ನಲ್ಲೇ ತಂದು ಬಳಿಕ ಶೃಂಗೇರಿ, ಬಾಳೆಹೊನ್ನೂರು, ಮೂಡಿಗೆರೆ, ಬೇಲೂರು, ಹಾಸನವಾಗಿ ಬೆಂಗಳೂರಿನತ್ತ ಸಾಗಿತು ಎಂದು ಬಸ್ಸಿನಲ್ಲಿದ್ದ ಮಂಗಳೂರಿನ ಛಾಯಾಚಿತ್ರಗ್ರಾಹಕ “ಯಜ್ಞ’ ತಿಳಿಸಿದ್ದಾರೆ. ರಾತ್ರಿ ವೇಳೆಗೆ ಮಣ್ಣನ್ನು ತೆರವುಗೊಳಿಸಲಾಗಿದ್ದು , ರಸ್ತೆ ಸಂಚಾರ ಸುಗಮವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
MUST WATCH
ಹೊಸ ಸೇರ್ಪಡೆ
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್