ಮಂಗಳೂರು-ಬೆಂಗಳೂರು ಸೂಪರ್‌ಫಾಸ್ಟ್‌ ರೈಲಿಗೆ ಬೇಡಿಕೆ

ಬೆಂಗಳೂರಿನಲ್ಲಿ ಹೂಡಿಕೆದಾರರ ಸಮಾವೇಶ

Team Udayavani, Nov 2, 2022, 6:50 AM IST

ಮಂಗಳೂರು-ಬೆಂಗಳೂರು ಸೂಪರ್‌ಫಾಸ್ಟ್‌ ರೈಲಿಗೆ ಬೇಡಿಕೆ

ಸುರತ್ಕಲ್‌: ಕರಾವಳಿಯ ಉದ್ಯಮ ರಂಗದ ಬಲವರ್ಧನೆಗೆ ಮೂಲಸೌಕರ್ಯಗಳಲ್ಲಿ ಒಂದಾದ ಸೂಪರ್‌ ಫಾಸ್ಟ್‌ ರೈಲು ಬೇಕೆಂಬ ಆಗ್ರಹವು ಬುಧವಾರ ನಡೆಯಲಿರುವ ಹೂಡಿಕೆದಾರರ ಸಮಾವೇಶಕ್ಕೆ ಮುನ್ನ ಕರಾವಳಿಯ ಉದ್ಯಮಿಗಳಿಂದ ಕೇಳಿ ಬಂದಿದೆ.

ಕಳೆದ ಹಲವಾರು ವರ್ಷಗಳಿಂದ ಸುರಂಗ ಮಾರ್ಗದ ರಸ್ತೆ ಯೋಜನೆ ಕುಂಟುತ್ತಾ ಸಾಗಿರುವಾಗಲೇ ಇದೀಗ ದೇಶದ ಗಮನ ಸೆಳೆಯುತ್ತಿರುವ ವಂದೇ ಭಾರತ್‌ನಂತಹ ವೇಗದ ರೈಲಿನ ವ್ಯವಸ್ಥೆಯಾದರೂ ಮಾಡಿಕೊಡಿ ಎಂಬ ಆಗ್ರಹ ವ್ಯಕ್ತವಾಗುತ್ತಿದೆ.

ಅವಧಿ 4 ಗಂಟೆ ಕಡಿಮೆ
2021ರಲ್ಲಿ ಮೆಟ್ರೋಮ್ಯಾನ್‌ ಆಗಿರುವ ಡಾ| ಇ. ಶ್ರೀಧರನ್‌ ಅವರು ಶ್ರವಣಬೆಳಗೊಳ ಮಾರ್ಗವಾಗಿ ನೇರ ರೈಲು ಹಳಿ ಹಾಕಿದಲ್ಲಿ ಮಂಗಳೂರು – ಬೆಂಗಳೂರು ನಡುವೆ ಪ್ರಯಾಣದ ಅವಧಿ ಕನಿಷ್ಠ 4 ಗಂಟೆಗೆ ಇಳಿಸಲು ಸಾಧ್ಯವಿದೆ; ಇದಕ್ಕೆ ಧಾರಾಣ ಸಾಮರ್ಥ್ಯದ ಪರೀಕ್ಷೆಯಾಗಬೇಕಿದೆ ಎಂಬ ಅಭಿಪ್ರಾಯ ವ್ಯಕ್ತಪಡಿಸಿ ದ.ಕ. ಜಿಲ್ಲಾ ಸಿಐಐ ಅಧ್ಯಕ್ಷ ಜೀವನ್‌ ಸಲ್ಡಾನ್ಹಾ ಅವರಿಗೆ ಪತ್ರ ಬರೆದಿದ್ದರು.

ಮಂಗಳೂರು ಬಂದರು ರಾಜ್ಯದ ಹೆಬ್ಟಾಗಿಲಾಗಿದ್ದು, ಎಂಆರ್‌ಪಿಎಲ್‌, ಎಸ್‌ಇಝ್ಡ್‌, ರಾಜ್ಯದ 2ನೇ ಆತೀ ಬೈಕಂಪಾಡಿ, ಯೆಯ್ನಾಡಿ ಕೈಗಾರಿಕಾ ವಲಯಗಳು, ಉಡುಪಿ ಸಹಿತ ದೊಡ್ಡ, ಮಧ್ಯಮ ಮತ್ತು ಕಿರು ಉದ್ಯಮಗಳು ರಾಜ್ಯದ, ದೇಶದ ಆರ್ಥಿಕ ಶಕ್ತಿ ಕ್ಷೇತ್ರವಾಗಿದ್ದು, ಇದೀಗ ತಂತ್ರಜ್ಞಾನ ಅಗತ್ಯಗಳೊಂ ದಿಗೆ ವೇಗದ ಸಾಗಾಟ ವ್ಯವಸ್ಥೆಯನ್ನು ನಿರೀಕ್ಷೆ ಮಾಡುತ್ತಿವೆ. ಜತೆಗೆ ಪ್ರವಾಸೋ ದ್ಯಮದ ಬೆಳವಣಿಗೆಗೂ ಇದು ಪೂರಕವಾಗಲಿದೆ. ಸಿಆರ್‌ಝಡ್‌ ಸರಳೀಕರಣವಾ ಗಿರುವ ಜತೆಗೆ ಪ್ರವಾಸೋದ್ಯಮದ ಬೆಳವಣಿಗೆಗೂ ಉತ್ತಮ ಅವಕಾಶವಿರು ವುದರಿಂದ ಸೂಪರ್‌ಫಾಸ್ಟ್‌ ರೈಲು ವ್ಯವಸ್ಥೆ ನೀಡಿದಲ್ಲಿ ಉದ್ಯಮ ವಲಯ, ಪ್ರವಾಸೋದ್ಯಮ ಚೇತರಿಕೆಗೆ ಅವಕಾಶವಾಗ ಲಿದೆ ಎಂಬ ಅಭಿಪ್ರಾಯ ಕೇಳಿ ಬಂದಿದೆ.

ಬೆಂಗಳೂರು ಶ್ರವಣಬೆಳಗೊಳ ಮೂಲಕ ಕರಾವಳಿಯನ್ನು ಸಂಪರ್ಕಿಸುವ ಸೂಪರ್‌ಫಾಸ್ಟ್‌ ರೈಲ್ವೆ ವ್ಯವಸ್ಥೆಗೆ ಕಳೆದ ಆರು ತಿಂಗಳ ಹಿಂದೆ ನಮ್ಮ ರಾಜ್ಯ ಸಿಐಐ ಚೇರ್ಮನ್‌ ಮೂಲಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಮನವಿ ಸಲ್ಲಿಸಿದ್ದೇವೆ. ಹೂಡಿಕೆ ಸಮಾವೇಶದಲ್ಲಿ ನಮ್ಮ ತಂಡವು ಪಾಲ್ಗೊಳ್ಳಲಿದ್ದು ಮೂಲಸೌಕರ್ಯ ಮತ್ತು ಕರಾವಳಿಗೆ ಸೂಪರ್‌ಫಾಸ್ಟ್‌ ರೈಲು ಅಗತ್ಯದ ಬಗ್ಗೆ ಮತ್ತೆ ಸ್ಥಳೀಯ ಕೇಂದ್ರ ಮತ್ತು ರಾಜ್ಯದ ಜನಪ್ರತಿನಿಧಿಗಳು, ಮುಖ್ಯಮಂತ್ರಿಗಳಿಗೆ ಮನವರಿಕೆ ಮಾಡಿಕೊಡಲಿದ್ದೇವೆ. ಈ ಹಿಂದೆ ಡಾ.ಇ ಶೀÅಧರನ್‌ ಅವರು ಈ ಬಗ್ಗೆ ಸಕಾರಾತ್ಮಕವಾಗಿ ಸಾಧ್ಯ ಎಂಬುದು ಹೇಳಿದ್ದರು. ಈ ಕನಸು ನನಸಾದಲ್ಲಿ ಕರಾವಳಿ ಚಿತ್ರಣವೇ ಬದಲಾಗಲಿದೆ.
– ಜೀವನ್‌ ಸಲ್ಡಾನ್ಹ, ಸಿಐಐ ಚೇರ್ಮನ್‌ ದ.ಕ

ಟಾಪ್ ನ್ಯೂಸ್

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

1-wqeqwewewqe

IPL; ಹೊಸ ಉತ್ಸಾಹದಲ್ಲಿರುವ ಆರ್‌ಸಿಬಿ ಮುಂದೆ ಗುಜರಾತ್‌ ಹರ್ಡಲ್ಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ

Congress 1.20 ಲಕ್ಷಕ್ಕೂ ಅಧಿಕ ಮತಗಳ ಗೆಲುವು: ಪದ್ಮರಾಜ್‌ ಆರ್‌.

Congress 1.20 ಲಕ್ಷಕ್ಕೂ ಅಧಿಕ ಮತಗಳ ಗೆಲುವು: ಪದ್ಮರಾಜ್‌ ಆರ್‌.

BJP ಅಭೂತಪೂರ್ವ ವಿಜಯದ ವಿಶ್ವಾಸ: ಕಾ| ಬೃಜೇಶ್‌ ಚೌಟ

BJP ಅಭೂತಪೂರ್ವ ವಿಜಯದ ವಿಶ್ವಾಸ: ಕಾ| ಬೃಜೇಶ್‌ ಚೌಟ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.