ಕೊನೆಗೂ ಊರು ಸೇರಿದ ಡೆಮ್ಸಿ ಮೊಂತೇರೋ 


Team Udayavani, Aug 25, 2021, 6:08 AM IST

ಕೊನೆಗೂ ಊರು ಸೇರಿದ ಡೆಮ್ಸಿ ಮೊಂತೇರೋ 

ಉಳ್ಳಾಲ: ಒಂದೆಡೆ ವಿಮಾನನಿಲ್ದಾಣದ ರನ್‌ವೇ ಕಡೆಗೆ ನುಗ್ಗುತ್ತಿರುವ ಸ್ಥಳೀಯ ಜನರು… ಇನ್ನೊಂದೆಡೆ ಗುಂಡಿನ ಮೊರೆತ… ಈ ನಡುವೆ ಇನ್ನೊಂದು ಕ್ಯಾಂಪ್‌ನಲ್ಲಿದ್ದ ಸಹೋದರ ಏರ್‌ಲಿಫ್ಟ್ ಆಗಿ ಭಾರತಕ್ಕೆ ತಲುಪಿದ ಎಂಬ ಮಾಹಿತಿ ಬಂದಾಗ ನಾನಿನ್ನು ತಾಯ್ನಾಡು ಸೇರುತ್ತೇನೋ ಇಲ್ಲವೋ ಎಂಬ ಆತಂಕ ಮತ್ತಷ್ಟು ಕಾಡತೊಡಗಿತು.

ಇದು ಕಾಬೂಲಿನಿಂದ ಏರ್‌ಲಿಫ್ಟ್‌ ಆಗಿ ಮಂಗಳವಾರ ಉಳ್ಳಾಲ ಉಳಿಯದ ತನ್ನ ಮನೆಗೆ ಆಗಮಿಸಿದ ಡೆಮ್ಸಿ ಮೊಂತೇರೋ ಅವರ ಮಾತು.  ಅಫ್ಘಾನ್‌ನಲ್ಲೇ ಇದ್ದ ಅವರ ಸಹೋದರ ಮೆಲ್ವಿನ್‌ ಆ. 18ರಂದು ಹುಟ್ಟೂರು ಸೇರಿದ್ದರು. ಆದರೆ ಡೆಮ್ಸಿ ಕಾಬೂಲ್‌ ವಿಮಾನ ನಿಲ್ದಾಣದಲ್ಲೇ ಉಳಿದಿದ್ದು ಮೂರು ದಿನಗಳ ಬಳಿಕ ಏರ್‌ಲಿಫ್ಟ್‌ ಆಗಿ ಕತಾರ್‌ ಮಾರ್ಗವಾಗಿ ದಿಲ್ಲಿ, ಮುಂಬಯಿ ಮೂಲಕ ಮಂಗಳೂರಿಗೆ ತಲುಪಿದ್ದಾರೆ.

ಐದು ವರ್ಷಗಳಿಂದ ಕಾಬೂಲಿನಲ್ಲಿ ನ್ಯಾಟೋ ಪಡೆಯ ಮಿಲಿಟರಿ ಬೇಸ್‌ನಲ್ಲಿ  ಇಕೊಲಾಗ್‌ ಇಂಟರ್‌ನ್ಯಾಶನಲ್‌ ಕಂಪೆನಿಯಲ್ಲಿ ಎಸಿ ಮೆಕ್ಯಾನಿಕ್‌ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಡೆಮಿÕ ಮನೆಸೇರುತ್ತಿದ್ದಂತೆ ಹೆತ್ತವರು, ಸಹೋದರಿಯರು ನಿರಾಳರಾಗಿದ್ದಾರೆ.

ಸ್ಥಳೀಯರ ಮುತ್ತಿಗೆ :

ಮಿಲಿಟರಿ ಬೇಸ್‌ನಿಂದ ನಮ್ಮನ್ನು ವಿಮಾನ ನಿಲ್ದಾಣಕ್ಕೆ ಆ. 15ರಂದೇ ಏರ್‌ಲಿಫ್ಟ್‌ಗೆ ಸಿದ್ಧರಿರುವಂತೆ ಕಂಪೆನಿ ತಿಳಿಸಿತ್ತು. ಈ ನಡುವೆ ತಾಲಿಬಾನಿಗಳ ಭಯದಿಂದ ದೇಶ ತೊರೆಯಲು ಸ್ಥಳೀಯರು ವಿಮಾನ ನಿಲ್ದಾಣಕ್ಕೆ ಮುತ್ತಿಗೆ ಹಾಕಿದ್ದರಿಂದ ವಿಮಾನಗಳು ಇಳಿಯುವುದೇ ದುಸ್ತರವಾಗಿತ್ತು. ನಮಗೆ ಕಂಪೆನಿ ಕಡೆಯಿಂದ ಒಂದು ಹೊತ್ತಿನ ಊಟಕ್ಕೆ ವ್ಯವಸ್ಥೆ ಮಾಡಿದ್ದರು. ಆ ಸಂದರ್ಭದಲ್ಲಿ ಕುಟುಂಬದವರಿಗೆ ನಮ್ಮ ಸುರಕ್ಷೆಯ ಕುರಿತು ಸಂದೇಶದಲ್ಲಿ ಮಾತ್ರ ತಿಳಿಸಲು ಸಾಧ್ಯವಾಗಿತ್ತು ಎಂದರು.

ಟಾಪ್ ನ್ಯೂಸ್

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

17

Team India: ಟಿ20 ವಿಶ್ವಕಪ್‌ ತಂಡ ರಾಹುಲ್‌ಗೆ ಚಾನ್ಸ್‌, ಹಾರ್ದಿಕ್‌ ಪಾಂಡ್ಯಗೆ ಕೊಕ್‌?

Horoscope: ಈ ರಾಶಿಯವರಿಗೆ ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರವಿರಲಿ

Horoscope: ಈ ರಾಶಿಯವರು ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರದಿಂದಿರಬೇಕು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.