ದೇರಾಜೆ: ಗುಡ್ಡ ಕುಸಿದು ಕೃಷಿ ತೋಟಗಳಿಗೆ ಹಾನಿ


Team Udayavani, Aug 22, 2018, 12:11 PM IST

22-agust-7.jpg

ಕಡಬ: ವಿಪರೀತ ಮಳೆಗೆ ಬಲ್ಯ ಗ್ರಾಮದ ದೇರಾಜೆಯಲ್ಲಿ ಗುಡ್ಡ ಕುಸಿದು ಮನೆಯೊಂದು ಅಪಾಯದ ಸ್ಥಿತಿಯಲ್ಲಿದ್ದು, ಪರಿಸರದ ಹಲವಾರು ಕೃಷಿಕರ ತೋಟಗಳಿಗೆ ಹಾನಿಯಾಗಿದೆ. ಗುಡ್ಡ ಕುಸಿತದ ಪರಿಣಾಮವಾಗಿ ಮಣ್ಣು ಜರಿದು ಬಿದ್ದ ಪರಿಣಾಮ ನೀರು ಹರಿಯಲು ತೋಡಿನಲ್ಲಿ ತಡೆಯುಂಟಾಗಿ ಸ್ಥಳೀಯ ಕೃಷಿಕ ಡೊಂಬಯ್ಯ ಗೌಡ ಅವರ ಕೃಷಿ ತೋಟಕ್ಕೆ ಮಳೆ ನೀರು ನುಗ್ಗಿ ಹಲವಾರು ಅಡಿಕೆ, ತೆಂಗು, ರಬ್ಬರ್‌ ಗಿಡಗಳು ನೀರಿನಲ್ಲಿ ಕೊಚ್ಚಿ ಹೋಗಿದೆ. ಅವರ ಮನೆಯೂ ಅಪಾಯ ಸ್ಥಿತಿಯಲ್ಲಿದೆ. ಘಟನೆಯಿಂದ 40 ಸಾವಿರ ರೂ. ನಷ್ಟವಾಗಿರುವುದಾಗಿ ಅಂದಾಜಿಸಲಾಗಿದೆ.

ಲಕ್ಷ್ಮೀ ದೇರಾಜೆ ಎಂಬವರಿಗೆ ಸೇರಿದ 600 ಅಡಿಕೆ ಗಿಡಗಳಿರುವ ತೋಟದಲ್ಲಿ ತೋಡಿನ ನೀರು ಹರಿಯುತ್ತಿದ್ದು, ಗಿಡಗಳು ನಾಶವಾಗುವ ಭೀತಿ ಎದುರಾಗಿದೆ. ಅದೇ ಪರಿಸರದ ಸದಾಶಿವ ಅವರ ತೋಟದ ಹಲವಾರು ಅಡಿಕೆ, ತೆಂಗು, ವೆಂಕಟ್ರಮಣ ಎಂಬವರ 400 ಅಡಿಕೆ ಗಿಡವಿರುವ ತೋಟ ನೆರೆ ನೀರಿನಿಂದ ಮುಳುಗಡೆಯಾಗಿದೆ. ದೇವಿ ಕುಮಾರಿ ಅವರಿಗೆ ಸೇರಿದ ರಬ್ಬರ್‌ ಹಾಗೂ ಅಡಿಕೆ ತೋಟ ಮುಳುಗಡೆಯಾಗಿದೆ. ತೋಟದಲ್ಲಿ ಸಸಿ ನೆಡಲು ಹಾಕಲಾದ ಮಣ್ಣು ನೆರೆ ನೀರಿಗೆ ಕೊಚ್ಚಿ ಹೋಗಿದೆ. ತಲಾ 75 ಸಾವಿರ ರೂ. ನಷ್ಟ ಅಂದಾಜಿಸಲಾಗಿದೆ.

ಟಾಪ್ ನ್ಯೂಸ್

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.