ಕೊರಿಂಗಿಲ-ನುಳಿಯಾಲು ರಸ್ತೆ ಅಭಿವೃದ್ಧಿಯಾಗಲಿ


Team Udayavani, May 23, 2018, 3:48 PM IST

23-may-18.jpg

ನಿಡ್ಪಳ್ಳಿ: ಬೆಟ್ಟಂಪಾಡಿ ಗ್ರಾಮದ ಕೊರಿಂಗಿಲದಿಂದ ಕಕ್ಕೂರು ಆನಡ್ಕ ಮಾರ್ಗವಾಗಿ ನಿಡ್ಪಳ್ಳಿ ಗ್ರಾಮದ ನುಳಿಯಾಲುವರೆಗಿನ ಜಿ.ಪಂ. ರಸ್ತೆಯನ್ನು ದುರಸ್ತಿ ಮಾಡಿ ಡಾಮರ್‌ ಅಥವಾ ಕಾಂಕ್ರೀಟ್‌ ಅಳವಡಿ ಸುವಂತೆ ಗ್ರಾಮಸ್ಥರು ಒತ್ತಾಯಿಸುತ್ತಿದ್ದಾರೆ.

ಸುಮಾರು 2.5 ಕಿ.ಮೀ. ಉದ್ದದ ಈ ಕಚ್ಚಾ ರಸ್ತೆಯಲ್ಲಿ ವಾಹನ ಸವಾರರು ಮತ್ತು ಪಾದಚಾರಿಗಳು ಸಂಚರಿಸಲು ಹರಸಾಹಸ ಪಡಬೇಕಾಗಿದೆ. ಮಳೆಗಾಲದಲ್ಲಿ ಕೆಸರಿನಿಂದ, ಬೇಸಿಗೆ ಕಾಲದಲ್ಲಿ ಧೂಳಿನಿಂದ ಕೂಡಿರುವುದರಿಂದ ಸಂಚಾರಕ್ಕೆ ಅಯೋಗ್ಯವಾಗಿ ಪರಿಣಮಿಸುತ್ತದೆ. ಇಷ್ಟಾದರೂ ಕಳೆದ ಐದು ವರ್ಷಗಳಲ್ಲಿ ಶಾಸಕರು, ಸಂಸದರು ಅಥವಾ ಜಿ.ಪಂ.ನಿಂದ ಯಾವುದೇ ಅನುದಾನ ನೀಡದೆ ಕಡೆಗಣಿಸಲಾಗಿದೆ ಎಂದು ಗ್ರಾಮಸ್ಥರು ಬೇಸರದಿಂದಲೇ ಹೇಳುತ್ತಿದ್ದಾರೆ. ಚುನಾವಣೆ ಸಂದರ್ಭ ಮಾತ್ರ ಜನರ ನೆನಪಾಗುತ್ತದೆ ಎಂದು ಸ್ಥಳೀಯರು ದೂರುತ್ತಾರೆ. ರಸ್ತೆ ಇಳಿ ಜಾರಿನಲ್ಲಿ ಜಾರುವುದರಿಂದ ದ್ವಿಚಕ್ರ ಸವಾರರು ಜಾರಿ ಬಿದ್ದ ಪ್ರಸಂಗಗಳು ನಡೆದಿವೆ.

ಪ್ರಯತ್ನಿಸುತ್ತೇವೆ
ಶಾಸಕರೊಂದಿಗೆ ಮಾತನಾಡಿ ರಸ್ತೆ ದುರಸ್ತಿ ಮಾಡಲು ಪ್ರಯತ್ನಿಸಲಾಗುವುದು. ಜನರ ಬೇಡಿಕೆಗನುಸಾರವಾಗಿ ಈ ರಸ್ತೆ ದುರಸ್ತಿಗೆ ಅನುದಾನಕ್ಕಾಗಿ ಅನೇಕ ಬಾರಿ ಪ್ರಯತ್ನಿಸಿದ್ದೆವು. ಆದರೆ ಯಾವುದೇ ರೀತಿಯ ಸ್ಪಂದನೆ ಯಾರಿಂದಲೂ ನಮಗೆ ಸಿಕ್ಕಿಲ್ಲ. ನೂತನವಾಗಿ ಆಯ್ಕೆಯಾದ
ಶಾಸಕರ ಗಮನಕ್ಕೆ ತಂದು ಕಾಂಕ್ರೀಟ್‌ ಹಾಕಿಸಲು ಮೊದಲ ಆದ್ಯತೆ ನೀಡಲಾಗುವುದು.
– ರಮೇಶ್‌ ಶೆಟ್ಟಿ ಕೊಮ್ಮಂಡ
 ಬೆಟ್ಟಂಪಾಡಿ ಗ್ರಾ.ಪಂ. ಸದಸ್ಯ

ಮಣ್ಣು ಹಾಕಿ ದುರಸ್ತಿ
ಈ ರಸ್ತೆಗೆ ಕಳೆದ ಸಲ ಗ್ರಾಮ ಪಂಚಾಯತ್‌ನಿಂದ ಕೇವಲ 40 ಸಾವಿರ ರೂ.ನಲ್ಲಿ ಹೊಂಡಕ್ಕೆ ಮಣ್ಣು ಹಾಕಿ ದುರಸ್ತಿ ಮಾತ್ರ ಮಾಡಲಾಗಿದೆ. ಅದು ಬಿಟ್ಟರೆ ಬೇರೆ ಯಾವ ಅನುದಾನವೂ ಲಭ್ಯವಾಗಿಲ್ಲ. ಮಳೆಗಾಲ ಕಡಿಮೆಯಾಗಿ ಬೇಸಗೆ ಕಾಲ ಬಂದ ತತ್‌ಕ್ಷಣ ಸ್ಥಳೀಯರು ಸೇರಿ ಶ್ರಮದಾನದ ಮೂಲಕ ಮಣ್ಣು ಹಾಕಿ ದುರಸ್ತಿ ಮಾಡುತ್ತೇವೆ.
 -ರವಿಕುಮಾರ್‌ ಟೈಲರ್‌ ಆನಡ್ಕ 

 ಗಂಗಾಧರ ನಿಡ್ಪಳ್ಳಿ 

ಟಾಪ್ ನ್ಯೂಸ್

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.