ಲಕ್ಷ ದೀಪೋತ್ಸವದ ವಸ್ತು ಪ್ರದರ್ಶನದಲ್ಲಿ ಗಮನ ಸೆಳೆಯುತ್ತಿದೆ ಯಾಂತ್ರೀಕೃತ ಭತ್ತ ಬೇಸಾಯ ಮಾದರಿ


Team Udayavani, Nov 26, 2019, 6:01 PM IST

Paddy-730

ಲಕ್ಷ ದೀಪೋತ್ಸವದ ವಸ್ತು ಪ್ರದರ್ಶನ ಪ್ರಾಂಗಣದಲ್ಲಿ ಯಾಂತ್ರೀಕೃತ ಭತ್ತ ಬೇಸಾಯದ ವಿಧಾನಗಳನ್ನು ವಿವರಿಸುವ ಮಾದರಿ ಯುಜನತೆಯ ಮನ್ನಣೆಗೆ ಪಾತ್ರವಾಗಿದೆ.
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯು ಭತ್ತ ಬೇಸಾಯದ ಯಾಂತ್ರೀಕೃತ ವಿಧಾನವನ್ನು ಜನರಿಗೆ ತಿಳಿಸುವ ಕಾರ್ಯ ಮಾಡುತ್ತಿದೆ.

ಪ್ರಸ್ತುತ ಹೆಚ್ಚುತ್ತಿರುವ ಬೇಸಾಯದ ಖರ್ಚು ಹಾಗೂ ವಾಣಿಜ್ಯ ಬೆಳೆಗಳ ಮೇಲಿನ ಆಕರ್ಷಣೆಯಿಂದ ರೈತರು ಭತ್ತ ಬೇಸಾಯದಿಂದ ವಿಮುಖರಾಗುತ್ತಿರುವ ಹಿನ್ನಲೆಯಲ್ಲಿ ಪರಿಹಾರವೆಂಬಂತೆ ಬೇಸಾಯ ವೆಚ್ಚವನ್ನು ನಿಯಂತ್ರಿಸಿ, ಇಳುವರಿಯನ್ನು ಹೆಚ್ಚಳ ಮಾಡುವುದಷ್ಟೇ ಅಲ್ಲದೆ ಭೂಮಿ ಹದಗೊಳಿಸುವುದರಿಂದ ಹಿಡಿದು ಬೆಳೆ ಕೊಯ್ಲಿನವರೆಗೆ ಯಾಂತ್ರೀಕೃತ ವಿಧಾನದಲ್ಲಿ ಬೇಸಾಯ ಮಾಡುವ ವಿನೂತನ ಮಾದರಿಯ ಯಂತ್ರಗಳನ್ನು ಪ್ರದರ್ಶನಕ್ಕಿಡಲಾಗಿದೆ.

ಹಸಿರೆಲೆ ಗೊಬ್ಬರಕ್ಕಾಗಿ ಟ್ರ್ಯಾಕ್ಟರ್‌ ಚಾಲಿತ ಡಿಸ್ಕ್ ನೇಗಿಲು, ಭೂಮಿ ತಯಾರಿಗಾಗಿ ಟ್ರ್ಯಾಕ್ಟರ್‌ಚಾಲಿತ ಕಲ್ಟಿವೇಟರ್, ಟಿಲ್ಲರ್, ನರ್ಸರಿ ತಯಾರಿಗಾಗಿ ಟ್ರೇಗಳು, ಸಸಿಗಳ ನಾಟಿಗಾಗಿ ನಾಟಿಯಂತ್ರ, ಕಳೆ ನಿರ್ವಹಣೆಗಾಗಿ, ಮಾನವ ಚಾಲಿತ ಅಥವಾ ಯಾಂತ್ರೀಕೃತ ಕೋನೋವೀಡರ್‌ ಕೊಯ್ಲಿಗಾಗಿ ರೀಪರ್‌ ಅಥವಾ ಯಾಂತ್ರೀಕೃತ ಕೋನೋವೀಡರ್, ಒಕ್ಕಣೆಗಾಗಿ ಒಕ್ಕಣೆಯಂತ್ರ ಇವೆಲ್ಲಜನರಿಗೆ ಸಹಕಾರಿಯಾಗುತ್ತದೆ.

ಸಾಂಪ್ರದಾಯಿಕ ವಿಧಾನವನ್ನುಅನುಸರಿಸುವವರಿಗೆ ಸಮಯಕ್ಕೆ ಸರಿಯಾಗಿ ಕೆಲಸಗಾರರು ಸಿಗದೆ ನಾಟಿ ವಿಳಂಬವಾಗುವುದರ ಜೊತೆಗೆ ಕೈಯಿಂದ ನಾಟಿ ಮಾಡಿ ಆಳ ಮತ್ತು ಅಂತರ ಸರಿಯಾಗದೆ ಇಳುವರಿ ಕಡಿಮೆಯಾಗುತ್ತದೆ. ಆದರೆ ಯಾಂತ್ರೀಕೃತ ವಿಧಾನದಲ್ಲಿ ಕಡಿಮೆ ಸಮಯ ಹಾಗೂ ವೆಚ್ಚದಲ್ಲಿ ನಾಟಿ ಮಾಡಬಹುದಾಗಿರುವುದರಿಂದ ಭತ್ತ ಕೃಷಿಕರಿಗೆ ಈ ಯಂತ್ರಗಳು ಹೆಚ್ಚು ಲಾಭದಾಯಕವಾಗಿವೆ.

ವರದಿ: ತಾರುಣ್ಯ ಸನಿಲ್ ; ಚಿತ್ರ: ಗಾಯತ್ರಿಗೌಡ



ಟಾಪ್ ನ್ಯೂಸ್

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

Dharmasthala; ಕೆಎಸ್ಸಾರ್ಟಿಸಿ ಬಸ್‌ನಡಿ ಸಿಲುಕಿ ಮಹಿಳೆ ಸಾವು

Dharmasthala; ಕೆಎಸ್ಸಾರ್ಟಿಸಿ ಬಸ್‌ನಡಿ ಸಿಲುಕಿ ಮಹಿಳೆ ಸಾವು

ಮಾದಕವಸ್ತು ಕಳ್ಳಸಾಗಣೆ: ಸುಳ್ಯದ ಇಬ್ಬರು ಕೇರಳ ಪೋಲಿಸ್‌ ವಶಕ್ಕೆ

ಮಾದಕವಸ್ತು ಕಳ್ಳಸಾಗಣೆ: ಸುಳ್ಯದ ಇಬ್ಬರು ಕೇರಳ ಪೋಲಿಸ್‌ ವಶಕ್ಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

8-uv-fusion

Photography: ನಿಮ್ಮ ಬೊಗಸೆಯಲ್ಲಿ ಇರಲಿ ನೆನಪುಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.