ಪಂಚಮಹಾವೈಭವದಲ್ಲಿ  ವಿರಾಗಿಯಾದ ಬಾಹುಬಲಿ


Team Udayavani, Feb 15, 2019, 4:21 AM IST

pancham.jpg

ಬೆಳ್ತಂಗಡಿ: ಪಂಚಮಹಾವೈಭವ ಮಂಟಪದಲ್ಲಿ ಗುರುವಾರ ಬಾಹುಬಲಿ ಪೌದನ ಪುರ ಆಸ್ಥಾನ ವೈಭವದ ವಿಶ್ವರೂಪ ದರ್ಶನ ನಡೆಯಿತು. ಪೌದನಪುರದಲ್ಲಿ 10 ವೇದಿಕೆಗಳಲ್ಲಿ ಸಂಯೋಜಿಸಿದ ಕಲೆ, ಸಂಗೀತ, ನೃತ್ಯ, ಯಕ್ಷಗಾನ, ಜಾನಪದ ಕಲೆ ಕಣ್ಸೆಳೆಯಿತು.

ಭರತ ಮತ್ತು ಬಾಹುಬಲಿ ಅಹಿಂಸಾತ್ಮಕವಾಗಿ ಯುದ್ಧ ಮಾಡುವುದಾಗಿ ನಿರ್ಧರಿಸಿದ ಕ್ಷಣ ನೆರೆದ ಸಭಿಕರಲ್ಲಿ ಧನ್ಯತೆ ಮನೆ ಮಾಡಿತು. ಯುದ್ಧ ಸನ್ನಿವೇಶಕ್ಕಾಗಿ ಪೌದನಪುರ ವೇದಿಕೆ ಮುಂಭಾಗ ನೈಜ ಯುದ್ಧಭೂಮಿಯನ್ನೇ ಸೃಷ್ಟಿಸ ಲಾಗಿತ್ತು. ದೃಷ್ಟಿ ಯುದ್ಧ, ಜಲಯುದ್ಧ ಮತ್ತು ಮಲ್ಲ ಯುದ್ಧದ ಮೂಲಕ ಸೋಲು-ಗೆಲುವು ನಿರ್ಧರಿಸುವ ಸನ್ನಿವೇಶ ಅತ್ಯಮೋಘವಾಗಿತ್ತು.

ಯುದ್ಧದಲ್ಲಿ ಬಾಹುಬಲಿಯೇ ಜಯಿಸುವ ಸನ್ನಿವೇಶಕ್ಕೆ ನೆರೆದಿದ್ದ ಜನ ಸಾಕ್ಷಿಯಾದರಲ್ಲದೆ ಬಾಹುಬಲೀ ಕೀ ಜೈ ಎಂಬ ಘೋಷ ಮೊಳಗಿತು. ಕೊನೆಯ ಮಲ್ಲಯುದ್ಧದಲ್ಲಿ ಗೆದ್ದರೂ ಮೇಲೆತ್ತಿ ಭರತನನ್ನು ಕೆಳಗೆ ಹಾಕ ಬೇಕೆನ್ನುವಷ್ಟರಲ್ಲಿ, ಅಣ್ಣನೆಂಬ ಮಮತೆ ಮೂಡಿ ಕೆಳಕ್ಕಿಳಿಸುವ ದೃಶ್ಯ ಗಮನ ಸೆಳೆಯಿತು. ಕೊನೆಗೆ ಆತ ಕಾಡಿಗೆ ಹೊರಟ ಚಿತ್ರಣ ಕಣ್ಣಾಲಿ ತೇವವಾಗಿಸಿತು. ಸಾಮಂತ ರಾಜರಾಗಿ ಹೆಗ್ಗಡೆ ಕುಟುಂಬಸ್ಥರಾದ ಶ್ರೇಯಸ್‌ ಡಿ. ಕುಮಾರ್‌, ನಿಶ್ಚಲ್‌ ಡಿ. ಕುಮಾರ್‌, ಅಮಿತ್‌ ಕುಮಾರ್‌ ಅಭಿನಯಿಸಿದರು.

ಟಾಪ್ ನ್ಯೂಸ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8-ptr

Puttur: ಶ್ರೀ ಮಹಾಲಿಂಗೇಶ್ವರ ದೇವರ ಅವಭೃಥ ಸವಾರಿ

11

ಆಲೆಟ್ಟಿ: ಅರಣ್ಯಕ್ಕೆ ತಗುಲಿದ ಬೆಂಕಿ

Payaswini river: ಪಯಸ್ವಿನಿ ನದಿಯಲ್ಲಿ ಮುಳುಗಿ ಓರ್ವ ಸಾವು

Payaswini river: ಪಯಸ್ವಿನಿ ನದಿಯಲ್ಲಿ ಮುಳುಗಿ ಓರ್ವ ಸಾವು

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

10-fusion

UV Fusion: ಭಕ್ತಿಯ ಜಾತ್ರೆ ನೋಡುವುದೇ ಚೆಂದ

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.