ಗೃಹ ರಕ್ಷಕ ದಳದ ಸೆಕ್ಷನ್ ಲೀಡರ್ ದಿನೇಶ್ಗೆ ಕಂಚಿನ ಪದಕ ಪ್ರದಾನ
Team Udayavani, Dec 8, 2022, 5:55 AM IST
ಉಪ್ಪಿನಂಗಡಿ: ಪ್ರಾಕೃತಿಕ ವಿಕೋಪ ಪರಿಹಾರ ಕಾರ್ಯಾಚರಣೆಯಲ್ಲಿ ಅತ್ಯುತ್ತಮ ಕಾರ್ಯದಕ್ಷತೆ ಮೆರೆದ ಕಾರಣಕ್ಕೆ ಉಪ್ಪಿನಂಗಡಿಯ ಗೃಹ ರಕ್ಷಕ ದಳದ ಪ್ರಭಾರ ಘಟಕಾಧಿಕಾರಿ ಹಾಗೂ ಸೆಕ್ಷನ್ ಲೀಡರ್ ಆಗಿರುವ ದಿನೇಶ್ ಬಿ. ಅವರಿಗೆ ಕೇಂದ್ರದ ಗೃಹ ಸಚಿವಾಲಯ ಕೊಡಮಾಡಿದ ಕಂಚಿನ ಪದಕ ಹಾಗೂ ಪ್ರಶಂಸನೀಯ ಪತ್ರವನ್ನು ಮಂಗಳವಾರ ಪ್ರದಾನ ಮಾಡಲಾಯಿತು.
ಬೆಂಗಳೂರಿನ ಪೊಲೀಸ್ ಮಹಾ ನಿರ್ದೇಶಕರ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಪೊಲೀಸ್ ಮಹಾನಿರ್ದೇಶಕ ಹಾಗೂ ಗೃಹ ರಕ್ಷಕ ದಳದ ಮಹಾ ಸಮಾದೇಷ್ಠ ಅಮರ್ ಕುಮಾರ್ ಪಾಂಡೆ (ಐಪಿಎಸ್) ಪದಕ ಹಾಗೂ ಪ್ರಶಂಸನೀಯ ಪತ್ರವನ್ನು ಪ್ರದಾನ ಮಾಡಿದರು.
ಇದನ್ನೂ ಓದಿ: ಕೃಷಿ ಸಾಲ ಮಂಜೂರಾತಿಗೆ ಲಂಚ: ಬ್ಯಾಂಕ್ ಮ್ಯಾನೇಜರ್ಗೆ ಜೈಲು ಶಿಕ್ಷೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ
Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ
JP Hegde; ಉತ್ತಮರನ್ನು ಉಳಿಸಿಕೊಳ್ಳಬೇಕಾದ ಅನಿವಾರ್ಯತೆ ಜನತೆಗಿದೆ: ತೇಜಸ್ವಿನಿ
Udupi: ಅನುಮತಿಯಿಲ್ಲದೆ ಪೋಸ್ಟರ್ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್
Gadaga: 28 ರಂದು ಯುವಚೈತನ್ಯ ಕಾರ್ಯಕ್ರಮ: ಜ್ಯೂ. ಕೆ.ಎಚ್. ಪಾಟೀಲ