Dinesh Gundu Rao: ತಂಬಾಕು ನಿಷೇಧ ಕಾಯಿದೆ ತಿದ್ದುಪಡಿಗೆ ಚಿಂತನೆ: ದಿನೇಶ್ ಗುಂಡೂರಾವ್


Team Udayavani, Sep 20, 2023, 11:23 AM IST

Dinesh Gundu Rao: ತಂಬಾಕು ನಿಷೇಧ ಕಾಯಿದೆ ತಿದ್ದುಪಡಿಗೆ ಚಿಂತನೆ: ದಿನೇಶ್ ಗುಂಡೂರಾವ್

ಮಂಗಳೂರು: ರಾಜ್ಯದಲ್ಲಿ ತಂಬಾಕು ನಿಷೇಧ ಕಾಯಿದೆ ತಿದ್ದುಪಡಿ ತರಲು ಸರಕಾರ ಚಿಂತನೆ ನಡೆಸುತ್ತಿದೆ ಎಂದು ಅರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು ಹುಕ್ಕಾ ಬಾರ್ ಗಳು ಬೇರೆ ಬೇರೆ ದುಷ್ಪರಿಣಾಮಗಳಿಗೆ ಕಾರಣವಾಗಿದೆ ಅಲ್ಲದೆ ಇದರಿಂದ ಸಾರ್ವಜನಿಕರಿಗೆ ಅನಾರೋಗ್ಯ ಕೂಡ ಕಾಡುತ್ತಿದೆ. ಅದರಲ್ಲಿ ಬೇರೆ ಮಿಶ್ರಣ ಮಾಡಿ ಹಾಕುವಂಥದ್ದು ಇದೆ ಇದನ್ನು ನಿಯಂತ್ರಣ ಮಾಡೋದು ಬಹಳ ಕಷ್ಟವಾಗಿದೆ, ಸಾರ್ವಜನಿಕ ಸ್ಥಳಗಳಲ್ಲಿ ಅದು ಇರಬಾರದು ಹಾಗಾಗಿ ನಮ್ಮ ಕಾಯಿದೆಗೆ ತಿದ್ದುಪಡಿ ಮಾಡಿ ಬದಲಾವಣೆ ತರಲು ಬಯಸಿದ್ದೇವೆ ಎಂದು ಹೇಳಿದ್ದಾರೆ.

ಕಾವೇರಿ ನೀರಿನ ವಿಚಾರವಾಗಿ ಮಾತನಾಡಿದ ಅವರು ಕಾವೇರಿ ವಿಚಾರದಲ್ಲಿ ಎಲ್ಲರೂ ಒಗ್ಗಟ್ಟಿನಿಂದ ಮಾತನಾಡಿ ಹೋರಾಟ ಮಾಡಬೇಕಿದೆ ವಸ್ತುಸ್ಥಿತಿ ಅಧ್ಯಯನ ಮಾಡಿ ರಿಯಾಲಿಟಿ ಮೇಲೆ ಹೋಗಬೇಕಿದೆ, ಮಳೆ ಕೂಡ ಕಡಿಮೆಯಾಗಿ ನಮ್ಮಲ್ಲೇ ನೀರು ಇಲ್ಲ ಹಾಗಿರುವಾಗ ಬೇರೆ ರಾಜ್ಯಕ್ಕೆ ನೀರು ಕೊಡಲು ಹೇಗೆ ಸಾಧ್ಯ ಹಾಗಾಗಿ ರಾಜಕೀಯವಾಗಿಯೂ ಎಲ್ಲರೂ ಒಗ್ಗಟ್ಟಾಗಿ ಚರ್ಚಿಸೋಣ ಜೊತೆಗೆ ಸಂಸದರು ದೆಹಲಿಯಲ್ಲಿ ಮಾತನಾಡಬೇಕು ಎಂದ ಅವರು ನೀರಿನ ವಿಚಾರವಾಗಿ ಮಾತುಕತೆ ನಡೆಸಲು ಮುಖ್ಯಮಂತ್ರಿಗಳು ಪ್ರಧಾನಿ ಮೋದಿಯವರ ಸಮಯ ಕೇಳಿದ್ದಾರೆ ಎಂದರು.

ರಾಜ್ಯದಲ್ಲಿ ಮೂವರು ಡಿಸಿಎಂಗಳ ಬಗ್ಗೆ ಚರ್ಚೆ ವಿಚಾರವಾಗಿ ಪ್ರಶ್ನೆ ಕೇಳಿದ ಪತ್ರಕರ್ತರಿಗೆ ಮೂವರು ಡಿಸಿಎಂ ಮಾಡಿದರೆ ತಪ್ಪೇನಿಲ್ಲ, ಆದರೆ ಅದು ಹೈಕಮಾಂಡ್ ತೀರ್ಮಾನ ಮಾಡುತ್ತದೆ. ಇದನ್ನ ಬಹಿರಂಗವಾಗಿ ಚರ್ಚೆ ಮಾಡುವ ಅಗತ್ಯ ಇಲ್ಲ, ಸಿ.ಟಿ.ರವಿ ಸೋತು ಸುಣ್ಣ ಆಗಿದ್ದಾರೆ, ಅವರು ಸುಮ್ಮನಿದ್ದರೆ ಒಳ್ಳೆಯದು, ವಿಧಾನಸಭೆಯಿಂದಲೂ ಜನ ಮನೆಗೆ ಕಳುಹಿಸಿದ್ದಾರೆ. ದೆಹಲಿಯಿಂದಲೂ ವಾಪಾಸ್ ಕಳುಹಿಸಿದ್ದಾರೆ. ಬಿಜೆಪಿಯವರಿಗೆ ವಿರೋಧ ಪಕ್ಷದ ನಾಯಕನನ್ನೇ ಆಯ್ಕೆ ಮಾಡಲು ಆಗಿಲ್ಲ, ಒಟ್ಟಾರೆ ಅವರಿಗೆ ಸುದ್ದಿಯಲ್ಲಿ ಇರಬೇಕು ಅನ್ನುವ ಹವ್ಯಾಸ ಆಗಿದೆ ಎಂದರು.

ಚುನಾವಣಾ ಪೂರ್ವದಲ್ಲೂ ನಮ್ಮಲ್ಲಿ ಒಗ್ಗಟ್ಟಿಲ್ಲ ಅಂತ ಹೇಳಿದ್ದರು. ಆದರೆ ನಾವು ಒಗ್ಗಟ್ಟಾಗಿ ಕೆಲಸ ಮಾಡಿ ಕೊನೆಗೆ ಏನಾಯ್ತು ಅಂತ ಗೊತ್ತಿದೆ ಎಂದು ಹೇಳಿದರು.

ಇದನ್ನೂ ಓದಿ: Cauvery Water Dispute: ಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿ ಸರ್ವಪಕ್ಷ ಸಂಸದರ ಸಭೆ ಆರಂಭ

ಟಾಪ್ ನ್ಯೂಸ್

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

“ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಿರಿ’: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌

“ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಿರಿ’: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌

Dakshina Kannada ಚೆಕ್‌ಪೋಸ್ಟ್‌ ಕಾರ್ಯ ನಿರ್ವಹಣೆಗೆ ಡಿಸಿ ಸೂಚನೆ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.