![Bihar: ವಿದ್ಯಾರ್ಥಿಗಳು ಸೇವಿಸಿದ್ದ ಆಹಾರದಲ್ಲಿ ಸತ್ತ ಹಾವು! 11 ಮಂದಿ ಆಸ್ಪತ್ರೆಗೆ ದಾಖಲು](https://www.udayavani.com/wp-content/uploads/2024/06/snake-1-415x234.jpg)
ಕೃಷಿ ಯಂತ್ರೋಪಕರಣಗಳ ಪ್ರದರ್ಶನ, ಮಾರಾಟ
Team Udayavani, Jun 29, 2017, 3:35 AM IST
![28-KRK-15.jpg](https://www.udayavani.com/wp-content/uploads/2017/06/28/28-KRK-15.jpg)
ಬೆಳ್ತಂಗಡಿ: ತೆಕ್ಕಾರು, ಬಾರ್ಯ, ಪುತ್ತಿಲ ಗ್ರಾಮದ ರೈತರ ಕೃಷಿ ಕಾರ್ಯಗಳಿಗೆ ಸ್ಪಂದಿಸುವ ಉದ್ದೇಶದಿಂದ ಕೃಷಿ ಯಂತ್ರೋಪಕರಣಗಳ ಮಾರಾಟ ಮತ್ತು ಯಂತ್ರಗಳ ಪ್ರದರ್ಶನ ಮೇಳವು ಬಾರ್ಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಮೂರುಗೋಳಿ, ಸ್ಪಂದನ ರೈತರ ಸೇವಾ ಕೂಟ ಬಾರ್ಯ ಮತ್ತು ಗ್ರಾ.ಪಂ. ಬಾರ್ಯ ಇದರ ಸಹಯೋಗ
ದೊಂದಿಗೆ ಬಾರ್ಯ ಗ್ರಾ.ಪಂ. ಸಭಾಂಗಣದಲ್ಲಿ ನಡೆಯಿತು.
ಗ್ರಾ.ಪಂ. ಅಧ್ಯಕ್ಷ ಪ್ರಶಾಂತ್ ಪೈ ಕಾರ್ಯಕ್ರಮ ಉದ್ಘಾಟಿಸಿ, ಸರಕಾರ ಕೃಷಿ ಚಟುವಟಿಕೆಗಾಗಿ ಹಲವು ಯೋಜನೆಗಳನ್ನು ಹಮ್ಮಿಕೊಂಡಿದ್ದರೂ ಗ್ರಾಮೀಣ ಭಾಗದ ರೈತರಿಗೆ ಮಾಹಿತಿಯ ಕೊರತೆಯಿಂದಾಗಿ ತಲುಪುತ್ತಿಲ್ಲ. ಇಲಾಖಾ ಸಹಾಯಧನವನ್ನು ರೈತರಿಗೆ ಮುಟ್ಟಿಸುವ ಉದ್ದೇಶದಿಂದ ಈ ಇದನ್ನು ಹಮ್ಮಿಕೊಳ್ಳಲಾಗಿದೆ ಎಂದವರು ತಿಳಿಸಿದರು.
ಬಾರ್ಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಕೆ. ಆರ್. ಸುಬ್ರಹ್ಮಣ್ಯ ಗೌಡ ಅಧ್ಯಕ್ಷತೆ ವಹಿಸಿದ್ದರು.
ಮುಖ್ಯ ಅತಿಥಿಯಾಗಿ ಬಾರ್ಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ನಿರ್ದೇಶಕ, ಪ್ರಗತಿಪರ ಕೃಷಿಕ ಪ್ರಸನ್ನ ಗೌಡ ಎನ್., ತೆಕ್ಕಾರು ಪ್ರಗತಿಪರ ಕೃಷಿಕ ಪಾಂಡುರಂಗ ನಾಯಕ್, ಬೆಳ್ತಂಗಡಿ ಭೂ ಅಭಿವೃದ್ಧಿ ಬ್ಯಾಂಕ್ನ
ನಿರ್ದೇಶಕ ಜಯರಾಜ್ಹೆಗ್ಡೆ ಪುತ್ತಿಲ, ಬ್ಯಾಂಕಿನ ಕಾರ್ಯ ನಿರ್ವಹಣಾಧಿಕಾರಿ ಸತೀಶ್, ಸ್ಪಂದನ ರೈತರ ಸೇವಾ ಕೂಟದ ಅಧ್ಯಕ್ಷ ವಿವೇಕಾನಂದ ಶೆಟ್ಟಿ ಮತ್ತಿತರರು ಭಾಗವಹಿಸಿದ್ದರು.
ಸಹಕಾರಿ ಸಂಘದ ಉಪಾಧ್ಯಕ್ಷ ಶೇಷಪ್ಪ ಸಾಲ್ಯಾನ್ ಸ್ವಾಗತಿಸಿ, ಮಂಜುನಾಥ ಸಾಲ್ಯಾನ್ ಕಾರ್ಯಕ್ರಮ ನಿರ್ವಹಿಸಿ, ಸೇವಾ ಕೂಟದ ಕಾರ್ಯದರ್ಶಿ ಗಣೇಶ್ ಪಿ. ವಂದಿಸಿದರು.
ಟಾಪ್ ನ್ಯೂಸ್
![Bihar: ವಿದ್ಯಾರ್ಥಿಗಳು ಸೇವಿಸಿದ್ದ ಆಹಾರದಲ್ಲಿ ಸತ್ತ ಹಾವು! 11 ಮಂದಿ ಆಸ್ಪತ್ರೆಗೆ ದಾಖಲು](https://www.udayavani.com/wp-content/uploads/2024/06/snake-1-415x234.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
![Bihar: ವಿದ್ಯಾರ್ಥಿಗಳು ಸೇವಿಸಿದ್ದ ಆಹಾರದಲ್ಲಿ ಸತ್ತ ಹಾವು! 11 ಮಂದಿ ಆಸ್ಪತ್ರೆಗೆ ದಾಖಲು](https://www.udayavani.com/wp-content/uploads/2024/06/snake-1-150x84.jpg)
Bihar: ವಿದ್ಯಾರ್ಥಿಗಳು ಸೇವಿಸಿದ್ದ ಆಹಾರದಲ್ಲಿ ಸತ್ತ ಹಾವು! 11 ಮಂದಿ ಆಸ್ಪತ್ರೆಗೆ ದಾಖಲು
![Kaup; ಮೂಳೂರಿನಲ್ಲಿ ಹೊಡೆದಾಟ: ಆರು ಮಂದಿಯ ವಿರುದ್ಧ ಪ್ರಕರಣ ದಾಖಲು](https://www.udayavani.com/wp-content/uploads/2024/06/mulur-150x83.jpg)
Kaup; ಮೂಳೂರಿನಲ್ಲಿ ಹೊಡೆದಾಟ: ಆರು ಮಂದಿಯ ವಿರುದ್ಧ ಪ್ರಕರಣ ದಾಖಲು
![UK: ಡಿಲೀಟ್ ಆದ ಮೇಸೆಜ್ ಪತ್ತೆ ಹಚ್ಚಿದ ಪತ್ನಿ; Apple ಕಂಪನಿ ವಿರುದ್ಧ ದಾವೆ ಹೂಡಿದ ಪತಿ!](https://www.udayavani.com/wp-content/uploads/2024/06/England-150x85.jpg)
UK: ಡಿಲೀಟ್ ಆದ ಮೇಸೆಜ್ ಪತ್ತೆ ಹಚ್ಚಿದ ಪತ್ನಿ; Apple ಕಂಪನಿ ವಿರುದ್ಧ ದಾವೆ ಹೂಡಿದ ಪತಿ!
![Dendoor Katte: 2 cows, 1 calf found illegally transported in separate cases](https://www.udayavani.com/wp-content/uploads/2024/06/dendur-150x83.jpg)
Dendoor Katte: ಪ್ರತ್ಯೇಕ ಪ್ರಕರಣಗಳಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 2 ಹಸು, 1 ಕರು ಪತ್ತೆ
![Cyber Frauds: ಸೈಬರ್ ವಂಚನೆ- 3 ವರ್ಷಗಳಲ್ಲಿ ಭಾರತೀಯರು ಕಳೆದುಕೊಂಡ ಹಣ 25,000 ಕೋಟಿ!](https://www.udayavani.com/wp-content/uploads/2024/06/Cyber-1-150x91.jpg)
Cyber Frauds: ಸೈಬರ್ ವಂಚನೆ- 3 ವರ್ಷಗಳಲ್ಲಿ ಭಾರತೀಯರು ಕಳೆದುಕೊಂಡ ಹಣ 25,000 ಕೋಟಿ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.