ಜಿಲ್ಲಾ ಹಿಂದೂ ಅಧಿವೇಶನ 


Team Udayavani, Dec 31, 2017, 9:36 AM IST

31-Dec-2.jpg

ಮಹಾನಗರ: ಹಿಂದೂ ಅಧಿವೇಶನ ಧರ್ಮದ ಉಳಿವಿಗಾಗಿ ನಡೆಸುವ ಹೋರಾಟವಾಗಿದ್ದು, ಭ್ರಷ್ಟಾಚಾರ, ಬಡತನ, ಭಯೋತ್ಪಾದನೆಯನ್ನು ಹೋಗಲಾಡಿಸುವುದೇ ಇದರ ಉದ್ದೇಶವಾಗಿದೆ ಎಂದು ಹಿಂದೂ ಜನಜಾಗೃತಿ ಸಮಿತಿಯ ರಾಜ್ಯ ವಕ್ತಾರ ಮೋಹನ ಗೌಡ ಅಭಿಪ್ರಾಯಪಟ್ಟರು. ಅವರು ಶನಿವಾರ ನಗರದ ಕೊಡಿಯಾಲ್‌ಬೈಲ್‌ ಶಾರದಾ ವಿದ್ಯಾಲಯದಲ್ಲಿ ಹಿಂದೂ ಜನಜಾಗೃತಿ ಸಮಿತಿಯ ವತಿಯಿಂದ ಎರಡು ದಿನಗಳ ಕಾಲ ನಡೆಯಲಿರುವ ಜಿಲ್ಲಾ ಹಿಂದೂ ಅಧಿವೇಶನ ಉದ್ಘಾಟಿಸಿ ಮಾತನಾಡಿದರು.

ಒಂದಾಗುವುದು ಅನಿವಾರ್ಯ
ಅಧಿವೇಶನವನ್ನು ಉದ್ಘಾಟಿಸಿದ ಕೊಲ್ಯ ಶ್ರೀ ಮೂಕಾಂಬಿಕಾ ಕ್ಷೇತ್ರದ ಗೌರವಾಧ್ಯಕ್ಷ ಮಧುಸೂಧನ ಅಯ್ಯರ್‌ ಮಾತನಾಡಿ, ಹಿಂದೂ ಜನಜಾಗೃತಿ ಸಮಿತಿ ಹಾಗೂ ಸನಾತನ ಸಂಸ್ಥೆಯಿಂದ ಎಲ್ಲ ಹಿಂದೂ ಸಂಘಟನೆಗಳನ್ನು ಒಂದೇ ವೇದಿಕೆಗೆ ಸೇರಿಸುವಂತಹ ಮಹಾನ್‌ ಕಾರ್ಯ ನಡೆಯುತ್ತಿದೆ. ಕೆಲವೊಂದು ಸಂಘಟನೆಗಳು ಸಮಾಜದ ಕೊಲೆ, ಅಪರಾಧ ಕೃತ್ಯಗಳನ್ನು ಸನಾತನ ಸಂಸ್ಥೆಯ ಮೇಲೆ ಹೊರಿಸುವ ಷಡ್ಯಂತ್ರಗಳನ್ನು ನಡೆಸುತ್ತಿದೆ. ಆದರೆ ಹಿಂದೂ ಅಧಿವೇಶನದ ಮೂಲಕ ಎಲ್ಲರೂ ಒಂದಾಗುವುದು ಅನಿವಾರ್ಯವಾಗಿದೆ ಎಂದು ಅವರು ಹೇಳಿದರು.

ವೇದಿಕೆಯಲ್ಲಿ ಉದ್ಯಮಿ ಶ್ರೀನಿವಾಸ ಕಿಣಿ ಉಪಸ್ಥಿತರಿದ್ದರು. ಬೆಳ್ತಂಗಡಿಯ ಬಂದಾರು ಗ್ರಾಮ ಪಂಚಾಯತ್‌ ಅಧ್ಯಕ್ಷ
ಉದಯ ಕುಮಾರ್‌ ಬಿ.ಕೆ., ಕಾನರ್ಪದ ಚಿರಂಜೀವಿ ಯುವಕ ಮಂಡಲದ ಸಂಚಾಲಕ ಜಯರಾಜ್‌ ಸಾಲ್ಯಾನ್‌ ತಮ್ಮ ಅಭಿಪ್ರಾಯ ತಿಳಿಸಿದರು. ಅಧಿವೇಶನದಲ್ಲಿ ಹಿಂದೂ ನೇತಾರರ ಹತ್ಯೆ, ದೇವಸ್ಥಾನಗಳ ರಕ್ಷಣೆ, ಗಲಭೆಪೀಡಿತ ಹಿಂದೂಗಳ ರಕ್ಷಣೆ, ಮತಾಂತರಕ್ಕೆ ತಡೆ, ಹಿಂದೂ ಸಂಘಟನೆಗಳ ದಮನ ನೀತಿಯ ಕುರಿತು ಚರ್ಚೆಗಳು ನಡೆದವು.

ಒಗ್ಗಟ್ಟಾಗಬೇಕಿದೆ
ದೇಶದಲ್ಲಿ ಗೋಹತ್ಯೆ ನಿಷೇಧ, ಸಮಾನ ನಾಗರಿಕ ಕಾಯ್ದೆ ಮೊದಲಾದ ಕಾರ್ಯಗಳ ಈಡೇರಿಕೆಗಾಗಿ ಮುಂದೆ ಸಮಿತಿಯ ಸುರಾಜ್ಯ ಅಭಿಯಾನವನ್ನು ಆರಂಭಿಸಲಿದೆ. ವ್ಯವಸ್ಥೆಯ ಬದಲಾವಣೆಗಾಗಿ ಕಾಲ ಪಕ್ವ ವಾಗಿದ್ದು, ರಾಷ್ಟ್ರಭಕ್ತರ ಸಂಘಟನೆಗಳು ಒಗ್ಗಟ್ಟಾಗ ಬೇಕಿದೆ. ಈ ಮೂಲಕ ಸಾಮಾಜಿಕ ಪಿಡುಗು ದೂರವಾಗಬೇಕಿದೆ.
–  ಮೋಹನ ಗೌಡ,
   ರಾಜ್ಯ ವಕ್ತಾರ ಹಿಂದೂ ಜನಜಾಗೃತಿ ಸಮಿತಿ 

ಟಾಪ್ ನ್ಯೂಸ್

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.