ದ.ಕ.: ಮಳೆಗೆ ಕೊನೆಗೂ ಬಿಡುವು; ಇಂದು ಎಲ್ಲೋ ಅಲರ್ಟ್
Team Udayavani, May 21, 2022, 12:18 AM IST
ಮಂಗಳೂರು: ದ.ಕ. ಜಿಲ್ಲೆಯಲ್ಲಿ ಕಳೆದೆರಡು ದಿನ ಗಳಿಂದ ನಿರಂತರ ಸುರಿದ ಮಳೆ ಶುಕ್ರವಾರ ಮಧ್ಯಾಹ್ನದ ಅನಂತರ ಇಳಿಕೆ ಕಂಡಿತು.
ಬೆಳಗ್ಗೆ ತುಂತುರು ಮಳೆಯಾಗಿದ್ದು ಮಧ್ಯಾಹ್ನದ ವೇಳೆ ಒಂದಷ್ಟು ತೀವ್ರತೆ ಹೆಚ್ಚಿಸಿಕೊಂಡಿತಾದರೂ ಮಧ್ಯಾಹ್ನದ ಬಳಿಕ ಬಿಸಿಲು ಕಾಣಿಸಿಕೊಂಡಿತು. ಗ್ರಾಮೀಣ ಭಾಗದಲ್ಲಿ ಮುಂಜಾನೆ ವೇಳೆ ಉತ್ತಮ ಮಳೆಯಾಗಿ ಬಳಿಕ ಕಡಿಮೆ ಯಾಗಿದೆ. ಬೆಳ್ತಂಗಡಿ ಪರಿಸರದಲ್ಲಿ ಉತ್ತಮ ಮಳೆಯಾಗಿದೆ.
21: ಎಲ್ಲೋ ಅಲರ್ಟ್
ಕರಾವಳಿಗೆ ಶನಿವಾರ ಎಲ್ಲೋ ಅಲರ್ಟ್ ಇದ್ದು, ಮಳೆ ಮತ್ತಷ್ಟು ಕಡಿಮೆಯಾಗುವ ನಿರೀಕ್ಷೆಯಿದೆ. ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ.
ಉಡುಪಿ: ಉತ್ತಮ ಮಳೆ
ಉಡುಪಿ: ಜಿಲ್ಲೆಯಾದ್ಯಂತ ಶುಕ್ರವಾರವೂ ಉತ್ತಮ ಮಳೆ ಸುರಿದಿದೆ. ಉಡುಪಿ, ಮಣಿಪಾಲ, ಮಲ್ಪೆ, ಹಿರಿಯಡ್ಕ, ಕಾರ್ಕಳ, ನಿಟ್ಟೆ,ಕುಂದಾಪುರ, ಬ್ರಹ್ಮಾವರ, ಬಾರ್ಕೂರು, ಹಾಲಾಡಿ, ಕಾಪು, ಪಡುಬಿದ್ರಿ, ಬೈಂದೂರು ಭಾಗಗಳಲ್ಲಿ ಉತ್ತಮ ಮಳೆಯಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!
College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ
Mangaluru; ಕಾರಿಗೆ ಪೆಟ್ರೋಲ್ ಬದಲು ಡೀಸೆಲ್ ; ಕಾರು ಮಾಲಕರಿಗೆ ಲಕ್ಷಾಂತರ ರೂ.ನಷ್ಟ
Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್ ಬೈಕ್ನಲ್ಲಿ 64ರ ಹಿರಿಯರ ಸಾಹಸ ಯಾನ
Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್
MUST WATCH
ಹೊಸ ಸೇರ್ಪಡೆ
Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮನೆ ರತ್ನಾಕರ್
BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ
Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!
Bidar; ಬಿರುಗಾಳಿ ಸಹಿತ ಭಾರಿ ಮಳೆ :ಸಿಡಿಲು ಬಡಿದು ರೈತ ಸಾವು
Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್