Kambala: ತಿರುವೈಲು ಜೋಡುಕರೆ ಕಂಬಳದಲ್ಲಿ ಭಾಗಿಯಾದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್
Team Udayavani, Feb 17, 2024, 1:43 PM IST
ಮಂಗಳೂರು: ವಾಮಂಜೂರು ತಿರುವೈಲು ಗುತ್ತು ಸಂಕು ಪೂಂಜ- ದೇವು ಪೂಂಜ ಜೋಡುಕರೆ ಕಂಬಳ ಟ್ರಸ್ಟ್ ವತಿಯಿಂದ ಶನಿವಾರ ಆರಂಭಗೊಂಡ ತುಳುನಾಡ ಕಂಬಳ ತಿರುವೈಲೋತ್ಸವದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಭಾಗವಹಿಸಿದರು.
ಈ ವೇಳೆ ಮಾತನಾಡಿದ ಅವರು, ತುಳುನಾಡು ಪವಿತ್ರ ಭೂಮಿ, ಇದು ಸರ್ವ ಜನಾಂಗದ ಶಾಂತಿಯ ತೋಟ, ಇಲ್ಲಿನ ಸಂಸ್ಕೃತಿ ಭಾಷೆ ರಾಜ್ಯಕ್ಕೆ ಮಾದರಿ. ಕಂಬಳವನ್ನು ಉಳಿಸಿ ಬೆಳೆಸುತ್ತಿರುವ ಪ್ರತಿಯೊಬರ ಕಾರ್ಯ ಶ್ಲಾಘನೀಯ. ಕಂಬಳಕ್ಕೆ ಸರಕಾರದ ವತಿಯಿಂದ ಎಲ್ಲ ರೀತಿಯ ಸಹಕಾರ ನೀಡಲಾಗುವುದು ಎಂದರು.
ಮಾಜಿ ಶಾಸಕಿ ಶಕುಂತಲಾ ಶೆಟ್ಟಿ, ತಿರುವೈಲು ಕಂಬಳ ಸಮಿತಿ ಅಧ್ಯಕ್ಷ ನವೀನ್ ಚಂದ್ರ ಆಳ್ವ, ಗೌರವಾಧ್ಯಕ್ಷ ಮಿಥುನ್ ರೈ, ಕಾರ್ಯಾಧ್ಯಕ್ಷ ಪ್ರವೀಣ್ ಚಂದ್ರ ಆಳ್ವ, ಪ್ರಮುಖರಾದ ಇನಾಯತ್ ಅಲಿ, ಪದ್ಮರಾಜ್, ನಿತಿನ್ ಶೆಟ್ಟಿ, ರಾಹುಲ್ ನಾಯಕ್ ಮತ್ತಿತರರಿದ್ದರು. ಕರಾವಳಿ ಶಿಕ್ಷಣ ಸಂಸ್ಥೆಗಳ ಸ್ಥಾಪಕಾಧ್ಯಕ್ಷ ಗಣೇಶ್ ರಾವ್ ಕಂಬಳ ಕೂಟಕ್ಕೆ ಚಾಲನೆ ನೀಡಿದರು.
ಇದನ್ನೂ ಓದಿ: ದ.ಕನ್ನಡದಲ್ಲಿ ನಾವು ಗೆಲ್ಲುವ ಸಾಧ್ಯತೆ ಹೆಚ್ಚಿದೆ: ಹಾಗಾಗಿ ಈ ಸಮಾವೇಶ; ಡಿಕೆ ಶಿವಕುಮಾರ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಬಿಗ್ಬಾಸ್ ವಿನ್ನರ್ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸುತ್ತಾರೆ: ಮಾಜಿ ಸ್ಪರ್ಧಿ
Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು
T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ