ದ.ಕ. ಜಿ.ಪಂ. ಸ್ಥಾಯೀ ಸಮಿತಿ: ಅಂತಿಮ ಹಂತದಲ್ಲಿ ಅವಿರೋಧ ಆಯ್ಕೆ


Team Udayavani, Mar 20, 2018, 9:00 AM IST

Samithi-19-3.jpg

ಮಂಗಳೂರು: ದ.ಕ. ಜಿ.ಪಂ. 2ನೇ ಅವಧಿಯ 21 ತಿಂಗಳಿಗೆ 5 ಸ್ಥಾಯೀ ಸಮಿತಿಗಳಿಗೆ ಸದಸ್ಯರ ಆಯ್ಕೆ ಪ್ರಕ್ರಿಯೆ ಸೋಮವಾರ ನಡೆಯಿತು. ಚುನಾವಣೆ ನಡೆಸುವುದೆಂದು ಮೊದಲಿಗೆ ತೀರ್ಮಾನಿಸಲಾಯಿತಾದರೂ ಅಂತಿಮವಾಗಿ ನಾಯಕರ ಸಂಧಾನದ ಬಳಿಕ ಅವಿರೋಧವಾಗಿಯೇ ಸದಸ್ಯರ ಆಯ್ಕೆ ನಡೆಸಲಾಯಿತು.

ಬೆಳಗ್ಗೆ 11ಕ್ಕೆ ಆಯ್ಕೆ ಪ್ರಕ್ರಿಯೆಗೆ ಸಿದ್ಧತೆ ಪ್ರಾರಂಭಗೊಂಡು, 11 ಗಂಟೆಗೆ ಸದಸ್ಯರು ನಾಮಪತ್ರ ಸಲ್ಲಿಕೆ ಆರಂಭಿಸಿದರು. ನಾಮಪತ್ರ ಸಲ್ಲಿಕೆಯ ಬಳಿಕ ಬಿಜೆಪಿ, ಕಾಂಗ್ರೆಸ್‌ ಸದಸ್ಯರು ಪರಸ್ಪರ ಮಾತುಕತೆ ನಡೆಸಿದರೂ ಸಂಧಾನ ಫಲ ನೀಡಲಿಲ್ಲ. ಅರ್ಧ ತಾಸು ಕಳೆದ ಬಳಿಕ ಯಾವುದೇ ನಾಮಪತ್ರ ಅಸಿಂಧುಗೊಳ್ಳಲಿಲ್ಲ ಹಾಗೂ ಯಾರೂ ನಾಮಪತ್ರ ಹಿಂಪಡೆಯಲಿಲ್ಲ. ಹೀಗಾಗಿ ಚುನಾವಣೆ ನಡೆಯುವುದು ಬಹುತೇಕ ಖಾತರಿಯಾಯಿತು. ಜತೆಗೆ ಪ್ರತಿ ಸದಸ್ಯರು ಎಷ್ಟು ಮತ ಹಾಕಬೇಕು ಎಂಬ ಕುರಿತ ವಿವರಗಳನ್ನು ಅಧಿಕಾರಿಗಳು ನೀಡಿದರು. ಇದಕ್ಕಾಗಿ ಐದು ಮತಪೆಟ್ಟಿಗೆಗಳನ್ನೂ ಪರಿಶೀಲಿಸಿ ಸಿದ್ಧಪಡಿಸಲಾಯಿತು.


ಈ ವೇಳೆ ಸಂಸದ ನಳಿನ್‌ ಕುಮಾರ್‌ ಕಟೀಲು, ಶಾಸಕ ಅಂಗಾರ, ವಿಧಾನ ಪರಿಷತ್‌ ಸದಸ್ಯ ಕ್ಯಾ|ಗಣೇಶ್‌ ಕಾರ್ಣಿಕ್‌ ಆಗಮಿಸಿ ಮಾತುಕತೆ ಆರಂಭಿಸಿದರು. ಸಚಿವ ರಮಾನಾಥ ರೈ, ಯು.ಟಿ. ಖಾದರ್‌, ಶಾಸಕರಾದ ಜೆ.ಆರ್‌. ಲೋಬೊ, ಮೊದಿನ್‌ ಬಾವಾ, ವಸಂತ ಬಂಗೇರ, ಅಭಯಚಂದ್ರ ಜೈನ್‌, ಶಕುಂತಳಾ ಶೆಟ್ಟಿ, ವಿಧಾನ ಪರಿಷತ್‌ ಮುಖ್ಯ ಸಚೇತಕ ಐವನ್‌ ಡಿ’ಸೋಜಾ ಜತೆಗೂಡಿ ಜಿ.ಪಂ. ಸಭಾಂಗಣದಲ್ಲೇ ಮಾತುಕತೆ ನಡೆಸಿದರು. ಕಳೆದ ಬಾರಿಯ ಮಾದರಿಯಲ್ಲೇ ಎರಡು ಸ್ಥಾಯೀ ಸಮಿತಿಗಳ ಅಧ್ಯಕ್ಷ ಸ್ಥಾನ ನೀಡುವಂತೆ ಕಾಂಗ್ರೆಸ್‌ ಒತ್ತಾಯಿಸಿದರೆ, ಬಿಜೆಪಿ ಒಂದೇ ಸ್ಥಾನ ನೀಡಲು ಮುಂದಾದಿದ್ದರಿಂದ ಪರಿಸ್ಥಿತಿ ಚುನಾವಣೆ ನಡೆಯುವವರೆಗೆ ಮುಂದುವರಿಯಿತು. ಕೊನೆಗೆ ಜಿ.ಪಂ.ನಲ್ಲಿ ಒಟ್ಟು 52 ಮತಗಳಿದ್ದು, ಕಾಂಗ್ರೆಸ್‌ ಹಾಗೂ ಬಿಜೆಪಿ ಸಮಾನ ಮತಗಳನ್ನು ಹೊಂದಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್‌ ಬಿಗಿಪಟ್ಟು ಮುಂದುವರಿಸಿ 2 ಸ್ಥಾನ ಪಡೆದುಕೊಂಡಿತು. ಕಳೆದ ಬಾರಿಯಂತೆ ಶಿಕ್ಷಣ ಮತ್ತು ಆರೋಗ್ಯ ಹಾಗೂ ಕೃಷಿ ಮತ್ತು ಕೈಗಾರಿಕೆ ಸ್ಥಾಯೀ ಸಮಿತಿಗಳ ಅಧ್ಯಕ್ಷ ಸ್ಥಾನವನ್ನು ಕಾಂಗ್ರೆಸ್‌ಗೆ ನೀಡಲು ಒಪ್ಪಿಕೊಳ್ಳಲಾಯಿತು.

ಆಯ್ಕೆಯಾದ ಸದಸ್ಯರು
ಸಾಮಾನ್ಯ ಸ್ಥಾಯೀ ಸಮಿತಿ:
ಕಸ್ತೂರಿ ಪಂಜ, ಮಮತಾ ಗಟ್ಟಿ, ಶಯನಾ ಜಯಾನಂದ, ಶಾಹುಲ್ ಹಮೀದ್‌, ಆಶಾ ತಿಮ್ಮಪ್ಪ ಗೌಡ, ವಿನೋದ್‌ ಕುಮಾರ್‌, ಪುಷ್ಪಾವತಿ.

ಹಣಕಾಸು, ಲೆಕ್ಕಪರಿಶೋಧನೆ ಮತ್ತು ಯೋಜನಾ ಸಮಿತಿ: ಮೀನಾಕ್ಷಿ ಶಾಂತಿಗೋಡು, ಶೇಖರ ಕುಕ್ಕೇಡಿ, ಸುಜಾತಾ ಕೆ.ಪಿ., ಮನ್ಮಥ ಎನ್‌.ಎಸ್‌., ಹರೀಶ್‌ ಕಂಜಿಪಿಲಿ, ಧರಣೇಂದ್ರ ಕುಮಾರ್‌, ಸೌಮ್ಯಲತಾ.

ಸಾಮಾಜಿಕ ನ್ಯಾಯ ಸಮಿತಿ: ಚಂದ್ರಪ್ರಕಾಶ್‌ ಶೆಟ್ಟಿ, ಜನಾರ್ದನ ಗೌಡ, ಜಯಶ್ರೀ ಕೋಡಂದೂರು, ಧನಲಕ್ಷ್ಮೀ ಗಟ್ಟಿ, ನಮಿತಾ, ಮಮತಾ ಶೆಟ್ಟಿ, ತುಂಗಪ್ಪ ಬಂಗೇರ.

ಶಿಕ್ಷಣ ಮತ್ತು ಆರೋಗ್ಯ ಸ್ಥಾಯೀ ಸಮಿತಿ: ಕೊರಗಪ್ಪ ನಾಯ್ಕ, ಪ್ರಮೀಳಾ ಜನಾರ್ದನ್‌, ಎಂ.ಎಸ್‌. ಮುಹಮ್ಮದ್‌, ಮಂಜುಳಾ ಮಾಧವ ಮಾವೆ, ರಶೀದಾ ಬಾನು, ಸುಚರಿತಾ ಶೆಟ್ಟಿ, ಅನಿತಾ ಹೇಮನಾಥ ಶೆಟ್ಟಿ.

ಕೃಷಿ ಮತ್ತು ಕೈಗಾರಿಕೆ ಸ್ಥಾಯೀ ಸಮಿತಿ: ಯು.ಪಿ. ಇಬ್ರಾಹಿಂ, ಕಮಲಾಕ್ಷಿ ಪೂಜಾರಿ, ಪದ್ಮಶೇಖರ ಜೈನ್‌, ಪಿ.ಪಿ. ವರ್ಗೀಸ್‌, ವಸಂತಿ, ಸರ್ವೋತ್ತಮ ಗೌಡ, ರವೀಂದ್ರ ಕಂಬಳಿ.

ಟಾಪ್ ನ್ಯೂಸ್

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾನ ಮಾಡಿದ ನಿವೃತ್ತ ಯೋಧ ನಿಧನ

Mangaluru; ಮತದಾನ ಮಾಡಿದ ನಿವೃತ್ತ ಯೋಧ ನಿಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.