ಹೆಚ್ಚು ಪರೀಕ್ಷೆ ನಡೆಸಿ, ಕೋವಿಡ್‌ ನಿಯಂತ್ರಿಸಿ: ಅಂಗಾರ


Team Udayavani, Aug 31, 2021, 6:25 AM IST

Untitled-1

ಮಂಗಳೂರು:  ಹೆಚ್ಚು ಹೆಚ್ಚು ಪರೀಕ್ಷೆಗಳನ್ನು ನಡೆಸುವ ಮೂಲಕ ಕೊರೊನಾ ಸೋಂಕನ್ನು ನಿಯಂತ್ರಿಸಬೇಕೆಂದು ಮೀನುಗಾರಿಕೆ, ಬಂದರು ಹಾಗೂ ಒಳನಾಡು ಜಲಸಾರಿಗೆ ಸಚಿವ ಎಸ್‌. ಅಂಗಾರ ಅವರು ಸಲಹೆ ಮಾಡಿದ್ದಾರೆ.

ಸೆೋಮವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಕೊರೊನಾ ಸೋಂಕು ನಿರ್ವಹಣೆ ಹಾಗೂ ನಿಯಂತ್ರಣಕ್ಕೆ ಸಂಬಂಧಿಸಿ ಹಮ್ಮಿಕೊಳ್ಳಲಾಗಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಜಿಲ್ಲೆಯಲ್ಲಿ ಕೊರೊನಾ ಪಾಸಿಟಿವಿಟಿ ಸೂಚ್ಯಂಕ ಕಡಿಮೆಯಾಗುತ್ತಿದೆ, ಇದೀಗ ಪ್ರತಿದಿನ 15,000 ತಪಾಸಣೆ ಮಾಡಲಾಗುತ್ತಿದ್ದು, ಈ ಸಂಖ್ಯೆಯನ್ನು ಮತ್ತಷ್ಟು ಹೆಚ್ಚಿಸುವ ಮೂಲಕ ಸೋಂಕು ಹರಡುವಿಕೆಯನ್ನು ತಡೆಗಟ್ಟಬಹುದು. ಇದೇ ರೀತಿ ಹೋಂ ಕ್ವಾರಂಟೈನ್‌ನಲ್ಲಿರುವ ಸೋಂಕಿತರು ಹೊರಗೆ ಬಾರದಂತೆ ಆರೋಗ್ಯ ಇಲಾಖೆಯ ಸಿಬಂದಿ, ಆಶಾ, ಅಂಗನವಾಡಿ ಕಾರ್ಯಕರ್ತೆಯರು ನಿಗಾವಹಿಸಬೇಕು ಎಂದರು.

ಗ್ರಾಮೀಣ ಮತ್ತು ಪಟ್ಟಣ ಪ್ರದೇಶಗಳಲ್ಲಿನ ವೈದ್ಯಾಧಿಕಾರಿಗಳು ಹಾಗೂ ಸಂಬಂಧ ಪಟ್ಟ  ಸಿಬಂದಿ ಕೊರೊನಾ ಸೋಂಕಿತರ ಪ್ರಾಥಮಿಕ ಸಂಪರ್ಕಕ್ಕೆ ಬಂದವರನ್ನು ಗುರುತಿಸ ಬೇಕು, ಸೋಂಕು ಹೊಂದಿದ್ದಲ್ಲಿ ಅವರನ್ನು ಕಡ್ಡಾಯವಾಗಿ ಕೊರೊನಾ  ಕೇರ್‌ ಸೆಂಟರ್‌ಗಳಿಗೆ ದಾಖಲಿಸ ಬೇಕು; ಆ ಮೂಲಕವೂ ಸೋಂಕನ್ನು ನಿಯಂತ್ರಿಸಬಹುದು ಎಂದರು.

ಸೋಂಕಿತರು ಆಯುಷ್ಮಾನ್‌ ಕಾರ್ಡ್‌ ಹೊಂದಿರುವ ಬಗ್ಗೆ ಪರಿಶೀಲಿಸಿ ಅವರಿಗೆ ಸರಕಾರದಿಂದ ದೊರೆಯುವ ಎಲ್ಲ ಸೌಲಭ್ಯಗಳನ್ನು ಒದಗಿಸಿಕೊಡಬೇಕೆಂದರು.

ಜಿಲ್ಲಾಧಿಕಾರಿ ಡಾ| ರಾಜೇಂದ್ರ ಕೆ.ವಿ. ಮಾತನಾಡಿ ಜನಸಾಮಾನ್ಯರು ಕೊರೊನಾ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಿದರೆ ಸೋಂಕನ್ನು ನಿಯಂತ್ರಿಸಲು ಸಾಧ್ಯ ಎಂದರಲ್ಲದೇ ಜಿಲ್ಲೆಗೆ ಪ್ರತಿದಿನ ಬರುವ ಲಸಿಕೆಯನ್ನು ಆಯಾ ದಿನವೇ ಫಲಾನುಭವಿಗಳಿಗೆ ನೀಡುವಂತೆ ಸಂಬಂಧ ಪಟ್ಟ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಶಾಸಕ ಡಿ. ವೇದವ್ಯಾಸ್‌ ಕಾಮತ್‌, ಮೇಯರ್‌ ಪ್ರೇಮಾನಂದ ಶೆಟ್ಟಿ, ಪಾಲಿಕೆ ಆಯುಕ್ತ ಅಕ್ಷಯ್‌ ಶ್ರೀಧರ್‌, ಪೊಲೀಸ್‌ ವರಿಷ್ಠಾಧಿಕಾರಿ ಹೃಷಿಕೇಶ್‌ ಭಗವಾನ್‌ ಸೋನವಾಣೆ, ಡಿಸಿಪಿ ಹರಿರಾಂ ಶಂಕರ್‌, ಜಿ. ಪಂ. ಉಪಕಾರ್ಯದರ್ಶಿ ಆನಂದ ಕುಮಾರ್‌, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ| ಕಿಶೋರ್‌ ಕುಮಾರ್‌  ಉಪಸ್ಥಿತರಿದ್ದರು.

ಟಾಪ್ ನ್ಯೂಸ್

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.