‘ಮಧ್ಯವರ್ತಿಗಳಿಗೆ ಮಾರು ಹೋಗದಿರಿ’


Team Udayavani, Oct 22, 2017, 3:41 PM IST

22-Mng-17.jpg

ಬೆಳ್ತಂಗಡಿ: ಕೃಷಿ ಇಲಾಖೆ ವತಿಯಿಂದ ಅಥವಾ ಯಾವುದೇ ಸರಕಾರಿ ಇಲಾಖೆಯಿಂದ ಸವಲತ್ತು ಪಡೆಯಲು ಮಧ್ಯವರ್ತಿಗಳ ಸಹಾಯ ಪಡೆಯಬೇಡಿ ಎಂದು ಶಾಸಕ, ರಾಜ್ಯ ಸಣ್ಣ ಕೈಗಾರಿಕಾ ಅಭಿವೃದ್ಧಿ ನಿಗಮ ಅಧ್ಯಕ್ಷ ಕೆ. ವಸಂತ ಬಂಗೇರ ಹೇಳಿದ್ದಾರೆ. ಅವರು ಕೃಷಿ ಇಲಾಖೆ ಆವರಣದಲ್ಲಿ ಕೃಷಿ ಇಲಾಖೆ ಸಹಾಯಧನದಲ್ಲಿ ರೈತರಿಗೆ ಕೃಷಿ ಯಂತ್ರೋಪಕರಣ ವಿತರಿಸಿ ಮಾತನಾಡಿದರು.

ರಾಜ್ಯ ಸರಕಾರ ಬಡವರಿಗೆ ಸಹಾಯವಾಗಬೇಕೆಂಬ ನಿಟ್ಟಿನಲ್ಲಿ, ಕೃಷಿಕರು ಸ್ವಾವಲಂಬಿಗಳಾಗಬೇಕು ಎಂದು ಸಹಾಯಧನದ ಮೂಲಕ ಕೃಷಿ ಯಂತ್ರೋಪಕರಣ ವಿತರಿಸುತ್ತಿದೆ. ಕೃಷಿ ಕೂಲಿ ಕಾರ್ಮಿಕರ ಕೊರತೆ ನಿವಾರಿಸಲು ಇದು ಪೂರಕವಾಗಲಿದೆ. ಯಂತ್ರೋಪಕರಣ ಪಡೆದವರು ದುರುಪಯೋಗ ಮಾಡದೆ ಸದುಪಯೋಗ ಮಾಡಬೇಕು ಎಂದರು.

ಟಿಲ್ಲರ್‌ ವಿತರಣೆ
ಓಡಿಲ್ಳಾಳದ ಅಪ್ಪಿ ಅವರಿಗೆ 2 ಲಕ್ಷ ರೂ. ಸಹಾಯಧನದಲ್ಲಿ 3.47 ಲಕ್ಷ ರೂ.ಗಳ ಟ್ರ್ಯಾಕ್ಟರ್‌, ಕಡಿರುದ್ಯಾವರದ ಕಿನ್ನಿ ನಾೖಕ
ಅವರಿಗೆ 1 ಲಕ್ಷ ರೂ. ಸಹಾಯಧನದಲ್ಲಿ 1.6 ಲಕ್ಷ ರೂ.ಗಳ ಟಿಲ್ಲರ್‌, ಇಂದಬೆಟ್ಟಿನ ಕೇಶವ ಗೌಡ ಅವರಿಗೆ 60 ಸಾವಿರ ರೂ. ಸಹಾಯಧನದಲ್ಲಿ 1.52 ಲಕ್ಷ ರೂ.ಗಳ ಟಿಲ್ಲರ್‌ ವಿತರಿಸಲಾಯಿತು.

ಟಾಪ್ ನ್ಯೂಸ್

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

voter

EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

1-qwewqeqwe

Cerelac ಶಿಶು ಆಹಾರದಲ್ಲಿ ಹೆಚ್ಚುವರಿ ಸಕ್ಕರೆ ಬೆರೆತಿದೆ: ಗಂಭೀರ ಆರೋಪ

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11

ಆಲೆಟ್ಟಿ: ಅರಣ್ಯಕ್ಕೆ ತಗುಲಿದ ಬೆಂಕಿ

Payaswini river: ಪಯಸ್ವಿನಿ ನದಿಯಲ್ಲಿ ಮುಳುಗಿ ಓರ್ವ ಸಾವು

Payaswini river: ಪಯಸ್ವಿನಿ ನದಿಯಲ್ಲಿ ಮುಳುಗಿ ಓರ್ವ ಸಾವು

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

CAR-D

Sullia: ರಸ್ತೆ ಬದಿ ನಿಲ್ಲಿಸಿದ್ದ ಕಾರಿಗೆ ಕಂಟೈನರ್‌ ಢಿಕ್ಕಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.