ಅಳಿವಿನಂಚಿನ “ಶ್ರೀತಾಳೆ ಮರ’ವ ಕಡಿಯಬೇಡಿರೋ


Team Udayavani, Nov 20, 2021, 4:27 AM IST

ಅಳಿವಿನಂಚಿನ “ಶ್ರೀತಾಳೆ ಮರ’ವ ಕಡಿಯಬೇಡಿರೋ

ಮೂಡುಬಿದಿರೆ: ಪ್ರಪಂಚದಲ್ಲೇ ಅಪರೂಪವೆನಿಸಿರುವ ಅಳಿವಿನಂಚಿನಲ್ಲಿರುವ ಶ್ರೀತಾಳೆ (ಪಣೋಲಿ) ಮರ ವೇಣೂರು ಸಮೀಪದ ಕರಿಮಣೇಲು ಗ್ರಾಮದಲ್ಲಿ ರವಿವಾರ ಬೆಳಗ್ಗೆ 9.55ಕ್ಕೆ ಕೊಡಲಿಗಾಹುತಿಯಾಗಲು ಎಲ್ಲ ಸಿದ್ಧತೆ ನಡೆಯುತ್ತಿದ್ದು ಇದನ್ನು ಸಂರಕ್ಷಿಸುವಂತೆ ವೃಕ್ಷ ಅಭಿಮಾನಿಗಳು ಸಸ್ಯ ವಿಜ್ಞಾನಿಗಳು ಊರವರನ್ನು, ಅರಣ್ಯ ಇಲಾಖೆಯವರನ್ನು ವಿನಂತಿಸಿದ್ದಾರೆ.

ಶ್ರೀತಾಳೆ ಮರ ಹೂ ಬಿಟ್ಟು ಅವಸಾನ ಹೊಂದುವುದು ಸಹಜ ಪ್ರಕ್ರಿಯೆ. ಆದರೆ ಹೀಗೆ ಹೂಬಿಟ್ಟರೆ ಊರಿಗೇ ಅನಿಷ್ಟ ಎಂಬ ಅಪನಂಬಿಕೆಯಿಂದ ಅದನ್ನು ಕಡಿಯಲು ಜನ ಮುಂದಾಗುತ್ತಾರೆ. ಹೂ ಬಿಟ್ಟ ಬಳಿಕ ಸಾಯುವಾಗ ಈ ಮರವು ಸುಮಾರು 3 ಲಕ್ಷ ಬೀಜಗಳನ್ನು ಉದುರಿಸುವುದು. ಇದರಲ್ಲಿ ಕನಿಷ್ಠ ಶೇ. 10ರಷ್ಟು ಬೀಜಗಳಾದರೂ ಮತ್ತೆ ಸಸಿಯಾ ಗಲು ಸಾಧ್ಯ. ಈ ಮರ ಸುಮಾರು ಒಂದು ಕಿ.ಮೀ. ವ್ಯಾಪ್ತಿಯವರೆಗೂ ಬೇರುಗಳನ್ನು ಚಾಚುವ ಮೂಲಕಮಣ್ಣಿನ ಸವಕಳಿ ತಡೆಯುವುದಲ್ಲದೆ, ನೀರಿಂಗಿಸಲೂ ಸಹಕಾರಿ. ಅನೇಕ ಕಾಯಿಲೆಗಳನ್ನು ಗುಣಪಡಿ
ಸಲೂ ಬಳಕೆಯಾಗುತ್ತದೆ. ಶ್ರೀರಾಮ ಚಂದ್ರನ ಪರ್ಣಕುಟಿ, ವಾಮನನ ಒಲಿಕೊಡೆ ತಯಾರಾದದ್ದು ಈ ಮರದ ಎಲೆಗಳಿಂದ.

ಇದನ್ನೂ ಓದಿ:ಎಲ್ಲರೂ ನನ್ನನ್ನು ಸೋಲಿಸಿ ಈಗ ಟಿಕೆಟ್ ಕೇಳಲು ಇಲ್ಲಿ ಬಂದಿದ್ದೀರ?

ಉಡುಪಿಯ ಪ್ರಾಚ್ಯಸಂಶೋಧನ ಕೇಂದ್ರದ ನಿರ್ದೇಶಕ ಪ್ರೊ| ಎಸ್‌.ಎ. ಕೃಷ್ಣಯ್ಯ ಅವರು ಕರಿಮಣೇಲು ದೇವಸ್ಥಾನಕ್ಕೆ ಸಂಬಂಧಿಸಿರುವ ಚಂದ್ರಶೇಖರ ಗಿರಿಜಮ್ಮ ಅವರೊಂದಿಗೆ ಮಾತನಾಡಿ, ಮರ ಕಡಿಯಬೇಡಿ ಎಂದು ವಿನಂತಿಸಿದ್ದಾರೆ.

ಮಠಾಧೀಶರಿಗೆ ಮೊರೆ
ಮೂಡುಬಿದಿರೆಯ ಶ್ರೀ ಜೈನಮಠಾಧೀಶರನ್ನು ಪ್ರೊ| ಎಸ್‌.ಎ. ಕೃಷ್ಣಯ್ಯ, ಸಂಶೋಧನಾರ್ಥಿ ಶುತ್ರೇಶ್‌ ಆಚಾರ್ಯ ಮೂಡುಬೆಳ್ಳೆ, ಗಣೇಶ್‌ರಾಜ್‌ ಸರಳೇಬೆಟ್ಟು, ರವಿಸಂತೋಷ್‌ ಆಳ್ವ ಭೇಟಿ ಮಾಡಿ ಜನರಲ್ಲಿ ಅರಿವು ಮೂಡಿಸುವ ಮೂಲಕ ಈ ಮರವನ್ನು ಸಂರಕ್ಷಿಸಬೇಕು ಎಂದು ಮನವಿ ಮಾಡಿದ್ದಾರೆ.

ಟಾಪ್ ನ್ಯೂಸ್

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್‌ ಆಫ್‌ ಅಟಾರ್ನಿ, ದೂರು ದಾಖಲು

ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್‌ ಆಫ್‌ ಅಟಾರ್ನಿ, ದೂರು ದಾಖಲು

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.