ಆರ್‌ಸಿಇಪಿ ಒಪ್ಪಂದದ ಬಗ್ಗೆ ಆತಂಕ ಬೇಡ: ನಳಿನ್‌


Team Udayavani, Nov 2, 2019, 4:24 AM IST

nov-39

ಸುಳ್ಯ: ಆರ್‌ಸಿಇಪಿ ಒಪ್ಪಂದ ಈಗ ಚರ್ಚೆ ಹಂತದಲ್ಲಿ ಮಾತ್ರ ಇದೆ. ಹಾಗಾಗಿ ಈ ಬಗ್ಗೆ ಹರಿದಾಡುತ್ತಿರುವ ಅಭಿಪ್ರಾಯ, ವರದಿಗಳಿಂದ ರೈತರು ಆತಂಕಪಡುವ ಅಗತ್ಯವಿಲ್ಲ ಎಂದು ಸಂಸದ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲು ಹೇಳಿದ್ದಾರೆ.

ಸುಳ್ಯದಲ್ಲಿ ಪತ್ರಕರ್ತರ ಜತೆ ಮಾತನಾಡಿದ ಅವರು, ಆರ್‌ಸಿಇಪಿ ಕುರಿತಂತೆ ಕೇಂದ್ರ ಸರಕಾರವು ರೈತ, ಕೃಷಿಕ ಮತ್ತು ಯೂನಿಯನ್‌ ಮುಖಂಡರ ಜತೆ ಚರ್ಚೆ ನಡೆಸಿದೆ. ಈ ಒಪ್ಪಂದವನ್ನು ನೇರವಾಗಿ ಹೇರಿಕೆ ಮಾಡುವುದಿಲ್ಲ ಎಂದು ಪ್ರಧಾನಿ ಮೋದಿ ಸ್ಪಷ್ಟಪಡಿಸಿದ್ದಾರೆ. ರೈತ ವಿರೋಧಿ ಯೋಜನೆಯನ್ನು ಸರಕಾರ ಜಾರಿಗೊಳಿಸುವುದಿಲ್ಲ ಎಂದು ನಳಿನ್‌ ಹೇಳಿದರು.

ರಾಜ್ಯದಲ್ಲಿ ಅಡಿಕೆ ಕೃಷಿ ಮಾತ್ರವಲ್ಲದೆ ಹಾಲಿನ ವ್ಯವಹಾರವೂ ಇದೆ. ಈ ಎಲ್ಲ ಸಂಗತಿಗಳನ್ನು ಗಣನೆಯಲ್ಲಿ ಇರಿಸಿಕೊಂಡು ಮುಖ್ಯಮಂತ್ರಿಗಳು ಕೇಂದ್ರಕ್ಕೆ ಪತ್ರ ಬರೆದಿದ್ದಾರೆ. ಈ ಒಪ್ಪಂದ ರೈತ ವಿರೋಧಿಯಾಗಿ ಜಾರಿ ಆಗುವುದಿಲ್ಲ. ಜಾರಿಯಿಂದ ತೊಂದರೆಯಾಗುವ ಸಂದರ್ಭ ಎದುರಾದರೆ ನಾವೆಲ್ಲರೂ ಸೇರಿ ಅದನ್ನು ವಿರೋಧಿಸುತ್ತೇವೆ ಎಂದು ಕಟೀಲು ಉತ್ತರಿಸಿದರು.

ಅಕಾಡೆಮಿ ನೇಮಕ ವಿಚಾರದಲ್ಲಿ ಸಮಸ್ಯೆ
ಮುಖ್ಯಮಂತ್ರಿಗಳ ಉಸ್ತುವಾರಿಯಲ್ಲಿ ಅಕಾಡೆಮಿ ಗಳ ನೇಮಕ ಪ್ರಕ್ರಿಯೆ ನಡೆಯುತ್ತದೆ. ಆಯ್ಕೆ ಸಂದರ್ಭ ಕೆಲವು ಸಮಸ್ಯೆಗಳು ಆಗಿರು ವುದು ನಿಜ. ಈ ಸಮಸ್ಯೆ ಸರಿಪಡಿಸುವ ಬಗ್ಗೆ ಮುಖ್ಯಮಂತ್ರಿಗಳ ಜತೆ ಮಾತುಕತೆ ನಡೆಸಲಾಗು ವುದು ಎಂದು ನಳಿನ್‌ ಹೇಳಿದರು.

ಅಡಿಕೆ ಸಮಸ್ಯೆ ಪರಿಹಾರಕ್ಕೆ ಕ್ರಮ
ಅಡಿಕೆ ಸಮಸ್ಯೆಗೆ ಸಂಬಂಧಿಸಿ ಮುಖ್ಯಮಂತ್ರಿ ಗಳು ಜಿಲ್ಲೆಯ ಎಲ್ಲ ಅಡಿಕೆ ಬಳೆಗಾರರ ಮುಖಂಡರನ್ನು ಕರೆದು ಅಭಿಪ್ರಾಯ ಆಲಿಸಿದ್ದಾರೆ. ಸಮಸ್ಯೆಗೆ ಸ್ಪಂದಿಸುವ ಭರವಸೆ ನೀಡಿದ್ದಾರೆ ಎಂದರು.

ಟಿಪ್ಪು ಬದಲು ಕಲಾಂ ವಿಚಾರ ಸೇರಿಸಲಿ
ಟಿಪ್ಪುವಿನ ಇತಿಹಾಸವನ್ನು ನೋಡಿದಾಗ ಆತನ ಆಕ್ರಮಣಕಾರಿ ಹೋರಾಟ ಬೆಳಕಿಗೆ ಬರುತ್ತದೆ. ನೆತ್ತರಕರೆಯಲ್ಲಿ ಕ್ರೈಸ್ತರ ಮಾರಣಹೋಮ ನಡೆಸಿರುವುದು ಅದಕ್ಕೊಂದು ಸಣ್ಣ ಉದಾಹರಣೆ. ಇಷ್ಟಾಗಿಯೂ ಟಿಪ್ಪುವಿನ ದಿನಾಚರಣೆ ಮಾಡ ಬೇಕು, ಪಠ್ಯದಲ್ಲಿ ಸೇರಿಸಬೇಕೆಂದರೆ ಮಾಜಿ ರಾಷ್ಟ್ರಪತಿ ಅಬ್ದುಲ್‌ ಕಲಾಂ, ಸಂತ ಶಿಶುನಾಳ ಶರೀಫ ಅವರ ವಿಚಾರಧಾರೆಯನ್ನೂ ಸೇರಿಸಲಿ ಎಂದು ನಳಿನ್‌ ಹೇಳಿದರು.

ಶಾಸಕ ಅಂಗಾರ, ಮಂಡಲ ಸಮಿತಿ ಅಧ್ಯಕ್ಷ ವೆಂಕಟ ವಳಲಂಬೆ, ಸುಬೋಧ್‌ ಶೆಟ್ಟಿ ಮೇನಾಲ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

1-aaa-1

Rain; ರಾಜ್ಯದ ವಿವಿಧೆಡೆ ಸಿಡಿಲಬ್ಬರದ ಮಳೆ; ಕುಷ್ಟಗಿಯಲ್ಲಿ ರೈತ ಬಲಿ, ಅಪಾರ ನಷ್ಟ

1-weewqewqe

LS Election; ದಿಂಗಾಲೇಶ್ವರ ಶ್ರೀ ಕೋಟ್ಯಧಿಪತಿ: 3 ಅಪರಾಧ ಪ್ರಕರಣಗಳು ಇವೆ

crime (2)

Bengaluru: ಪಾರ್ಕ್ ನಲ್ಲಿ ಹಾಡಹಗಲೇ ಜೋಡಿಯ ಬರ್ಬರ ಹತ್ಯೆ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Billionaire Priyanka; Here is the property details of Satish Jarakiholi’s daughter

Belagavi; ಕೋಟ್ಯಾಧೀಶೆ ಪ್ರಿಯಾಂಕಾ; ಸತೀಶ್ ಜಾರಕಿಹೊಳಿ ಮಗಳ ಆಸ್ತಿ ವಿವರ ಇಲ್ಲಿದೆ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

CAR-D

Sullia: ರಸ್ತೆ ಬದಿ ನಿಲ್ಲಿಸಿದ್ದ ಕಾರಿಗೆ ಕಂಟೈನರ್‌ ಢಿಕ್ಕಿ

Belthangady ಪಿಕಪ್‌ ಹಿಮ್ಮುಖವಾಗಿ ಚಲಿಸಿ ವ್ಯಕ್ತಿ ಸಾವು

Belthangady ಪಿಕಪ್‌ ಹಿಮ್ಮುಖವಾಗಿ ಚಲಿಸಿ ವ್ಯಕ್ತಿ ಸಾವು

Sullia ವಿದ್ಯುತ್‌ ಲೈನ್‌ಗೆ ಬಿದ್ದ ಮರ; ಹಾನಿ,ವಿದ್ಯುತ್‌ ವ್ಯತ್ಯಯ

Sullia ವಿದ್ಯುತ್‌ ಲೈನ್‌ಗೆ ಬಿದ್ದ ಮರ; ಹಾನಿ,ವಿದ್ಯುತ್‌ ವ್ಯತ್ಯಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Tiger

Ponnampet; ಹುಲಿ ದಾಳಿಗೆ ಅಸ್ಸಾಂ ಮೂಲದ ಕಾರ್ಮಿಕ ಬಲಿ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

8

Malpe Beach: ಈಜಲು ಹೋದ ಮೂವರು ಸಮುದ್ರಪಾಲು; ಓರ್ವನ ಸಾವು, ಇಬ್ಬರ ರಕ್ಷಣೆ

1-wewqewqe

Koratagere; ಗೃಹ ಸಚಿವ ಪರಮೇಶ್ವರ್ ಮತಬೇಟೆ: 40 ಗ್ರಾಮದಲ್ಲಿ ಮಿಂಚಿನ ಸಂಚಾರ

1-aaa-1

Rain; ರಾಜ್ಯದ ವಿವಿಧೆಡೆ ಸಿಡಿಲಬ್ಬರದ ಮಳೆ; ಕುಷ್ಟಗಿಯಲ್ಲಿ ರೈತ ಬಲಿ, ಅಪಾರ ನಷ್ಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.