ಅಪಘಾತಗೊಂಡ ಮಹಿಳೆಗೆ ನೆರವಾದ ಶಾಸಕ ಡಾ ಭರತ್ ವೈ ಶೆಟ್ಟಿ
Team Udayavani, Sep 22, 2019, 10:41 PM IST
ಸುರತ್ಕಲ್: ರಸ್ತೆ ಅಪಘಾತವೊಂದರಲ್ಲಿ ಪ್ರಜ್ಞಾಹೀನರಾಗಿ ಬಿದ್ದಿದ್ದ ಮಹಿಳೆಯೊಬ್ಬರನ್ನು ಶಾಸಕರಾದ ಡಾ ಭರತ್ ವೈ ಶೆಟ್ಟಿ ಅವರು ತನ್ನ ತುರ್ತು ಕಾರ್ಯಕ್ರಮವನ್ನು ರದ್ದುಗೊಳಿಸಿ ಆಸ್ಪತ್ರೆಗೆ ಸಾಗಿಸಿದ ಘಟನೆ ರವಿವಾರ ಸುರತ್ಕಲ್ ಸಮೀಪ ನಡೆದಿದೆ.
ಸುರತ್ಕಲ್ ಬಳಿ ಅಪಘಾತದಿಂದ ಪ್ರಜ್ಞಾಹೀನರಾಗಿ ಬಿದ್ದಿದ್ದ ಮಹಿಳೆಯನ್ನು ಆ ದಾರಿಯಲ್ಲಿ ಸಂಚರಿಸುತ್ತಿದ್ದ ಶಾಸಕರು ಕಂಡು ಕೂಡಲೇ ಮಹಿಳೆಯ ಆರೈಕೆ ಮಾಡಿ ಸಮೀಪದ ಆಸ್ಪತ್ರೆಗೆ ಸಾಗಿಸಿ ತಮ್ಮ ಕರ್ತವ್ಯ ಮೆರೆದಿದ್ದಾರೆ .
ತನ್ನ ವೃತ್ತಿಪರತೆಯನ್ನು ಹಾಗೂ ಮಾನವೀಯತೆಯನ್ನು ಮೆರೆದ ಶಾಸಕ ಡಾ ಭರತ್ ವೈ ಶೆಟ್ಟಿಯವರ ನಡೆ ಇಂದು ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
MUST WATCH
ಹೊಸ ಸೇರ್ಪಡೆ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…