ಚರಂಡಿಗಳಿಗೆ ಬೇಕಿದೆ ಕಾಯಕಲ್ಪ


Team Udayavani, Apr 15, 2022, 9:36 AM IST

pode

ವೇಣೂರು: ವೇಣೂರು-ನಾರಾವಿ ಸಂಪರ್ಕ ರಸ್ತೆಯ ಮಧ್ಯೆ ಸಿಗುವ ಅಂಡಿಂಜೆ ಗ್ರಾಮದ ಪ್ರಮುಖ ರಸ್ತೆಗಳ ಚರಂಡಿಗಳು ನಿರ್ವಹಣೆಯಿಲ್ಲದೆ ಸೊರಗಿವೆ. ಇಲ್ಲಿ ಅಗತ್ಯವಿರುವೆಡೆ ಚರಂಡಿಗಳೇ ಇಲ್ಲ. ಹಲವೆಡೆ ಇದ್ದ ಚರಂಡಿಗಳೂ ನಿರ್ವಹಣೆ ಇಲ್ಲದಾಗಿದೆ. ಇಲ್ಲಿ ಮಳೆ ನೀರು ತೋಡಿನಂತೆ ರಸ್ತೆಯಲ್ಲೇ ಹರಿಯುತ್ತಿದ್ದು, ಇದರಿಂದ ಡಾಮಾರು ರಸ್ತೆ ಹಾಳಾಗಲು ಪ್ರಮುಖ ಕಾರಣವಾಗುತ್ತಿವೆ.

ಅಡ್ಡ ರಸ್ತೆಗಳಿಗೆ ಮೋರಿ ರಚನೆಗೆ ಆಗ್ರಹ

ಅಂಡಿಂಜೆಯ ಪ್ರಮುಖ ರಸ್ತೆ ಸಂಪರ್ಕಿಸುವ ಹಲವು ಅಡ್ಡ ರಸ್ತೆಗಳಿದ್ದು, ಹೆಚ್ಚಿನ ರಸ್ತೆಗಳಿಗೂ ಮೋರಿ ಅಳವಡಿಕೆಯಾಗಿಲ್ಲ. ಇಲ್ಲಿ ಮಳೆ ಹಾಗೂ ಚರಂಡಿಯ ನೀರು ರಸ್ತೆಯಲ್ಲೇ ಹರಿಯುವಂತಾಗಿದ್ದು, ಮಣ್ಣು ತುಂಬಿಸಿ ಮುಚ್ಚಲಾಗಿರುವ ಚರಂಡಿಗಳನ್ನು ತೆರೆಯಲೇಬೇಕಿದೆ. ಪ್ರತೀ ವರ್ಷ ಪಂಚಾಯತ್‌ ವ್ಯಾಪ್ತಿಯಲ್ಲಿ ರಸ್ತೆಗೆ ಆವರಿಸಿರುವ ಪೊದೆಗಳನ್ನು ತೆಗೆದು, ಚರಂಡಿಯ ಹೂಳೆತ್ತುವ ವಾಡಿಕೆ ಇತ್ತು. ಆದರೆ ಈಗ ಇಲ್ಲ.

ರಸ್ತೆ, ಸೇತುವೆಗೆ ಆವರಿಸಿದೆ ಪೊದೆ

ಅಂಡಿಂಜೆ ಗ್ರಾಮದ ಕಿಲಾರದಲ್ಲಿರುವ ಕಿರುಸೇತುವೆಗೆ ಪೊದೆಗಳು ಆವರಿಸಿ ಸಂಚಾರಕ್ಕೂ ಅಪಾಯವನ್ನು ತಂದೊಡ್ಡಿದೆ. ಇಲ್ಲಿರುವ ರಬ್ಬರ್‌ ತೋಟದ ಬಳ್ಳಿಗಳು ಚರಂಡಿಯನ್ನು ದಾಟಿ ರಸ್ತೆಗೆ ಆವರಿಸಿದೆ. ಇಲ್ಲಿನ ಚರಂಡಿ ದುರಸ್ತಿಗೊಳಿಸಿ ರಸ್ತೆಯಲ್ಲಿ ಹರಿಯುವ ನೀರನ್ನು ಚರಂಡಿ ಮೂಲಕ ನದಿಗೆ ಬಿಡುವ ಕಾರ್ಯ ಮಾಡಬೇಕಿದೆ.

ತೊಂದರೆ ಕಟ್ಟಿಟ್ಟ ಬುತ್ತಿ

ಅಡಿಂಜೆ ಗ್ರಾಮ ಪಂಚಾಯತ್‌ ಕಟ್ಟಡದ ಸಮೀಪದ ಒಳರಸ್ತೆಯ ಜನವಸತಿ ಪ್ರದೇಶದ ರಸ್ತೆಯ ಮೋರಿ ಗಳಲ್ಲಿ ಸಿಲುಕಿರುವ ಕಸ, ಕಡ್ಡಿಗಳನ್ನು ತೆರೆವುಗೊಳಿಸಿ ಮಳೆ ನೀರು ಸರಾಗವಾಗಿ ಹರಿಯುವಂತೆ ಮಾಡದಿದ್ದರೆ ತೊಂದರೆ ಕಟ್ಟಿಟ್ಟ ಬುತ್ತಿ. ಪಂಚಾಯತ್‌ ಆಡಳಿತ ಗ್ರಾಮದ ಚರಂಡಿ ಸಮಸ್ಯೆಗಳ ಬಗ್ಗೆ ಕಣ್ತೆರೆದು ಮಳೆಗಾಲದ ಮುನ್ನ ಕಾಯಕಲ್ಪ ನೀಡಬೇಕಿದೆ.

ಟಾಪ್ ನ್ಯೂಸ್

BJP ನಿರ್ದೇಶಿಸಿದರೆ ಮಂಡ್ಯದಲ್ಲೂ ಪ್ರಚಾರ: ಸುಮಲತಾ ಅಂಬರೀಷ್‌

BJP ನಿರ್ದೇಶಿಸಿದರೆ ಮಂಡ್ಯದಲ್ಲೂ ಪ್ರಚಾರ: ಸುಮಲತಾ ಅಂಬರೀಷ್‌

ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

Brahmavar ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

1-aaaaaawwq

Bumrah ಎಸೆತಕ್ಕೆ ಸ್ವೀಪ್‌ ಶಾಟ್‌: ಅಶುತೋಷ್‌ ಶರ್ಮ ಫುಲ್‌ ಖುಷ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8-ptr

Puttur: ಶ್ರೀ ಮಹಾಲಿಂಗೇಶ್ವರ ದೇವರ ಅವಭೃಥ ಸವಾರಿ

11

ಆಲೆಟ್ಟಿ: ಅರಣ್ಯಕ್ಕೆ ತಗುಲಿದ ಬೆಂಕಿ

Payaswini river: ಪಯಸ್ವಿನಿ ನದಿಯಲ್ಲಿ ಮುಳುಗಿ ಓರ್ವ ಸಾವು

Payaswini river: ಪಯಸ್ವಿನಿ ನದಿಯಲ್ಲಿ ಮುಳುಗಿ ಓರ್ವ ಸಾವು

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

BJP ನಿರ್ದೇಶಿಸಿದರೆ ಮಂಡ್ಯದಲ್ಲೂ ಪ್ರಚಾರ: ಸುಮಲತಾ ಅಂಬರೀಷ್‌

BJP ನಿರ್ದೇಶಿಸಿದರೆ ಮಂಡ್ಯದಲ್ಲೂ ಪ್ರಚಾರ: ಸುಮಲತಾ ಅಂಬರೀಷ್‌

1-wqewqewq

Doping: ಶಾಲು ಚೌಧರಿ ದೋಷಮುಕ್ತ

ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

Brahmavar ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

1-aaaaaawwq

Bumrah ಎಸೆತಕ್ಕೆ ಸ್ವೀಪ್‌ ಶಾಟ್‌: ಅಶುತೋಷ್‌ ಶರ್ಮ ಫುಲ್‌ ಖುಷ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.