ಮಳೆ ಹಾನಿ ಎದುರಿಸಲು ಸರ್ವ ಸನ್ನದ್ಧ; ಕಾಮಗಾರಿ ಚುರುಕು


Team Udayavani, May 27, 2019, 3:07 PM IST

chara

ಮೂಲ್ಕಿ: ಇಲ್ಲಿನ ನ.ಪಂ.ವ್ಯಾಪ್ತಿಯ ನಾಲ್ಕು ಗ್ರಾಮಗಳ ವ್ಯಾಪ್ತಿಯಲ್ಲಿ ಮಳೆಗಾಲದಲ್ಲಿ ಆಗಬಹುದಾದ ಅನಾಹುತಗಳನ್ನು ಎದುರಿಸುವಲ್ಲಿ ಸಂಪೂರ್ಣವಾಗಿ ತಯಾರಾಗಿದ್ದು, ತರಾತುರಿಯಲ್ಲಿ ಕಾಮಗಾರಿ, ಸಭೆಗಳನ್ನು ನಡೆಸಲಾಗುತ್ತಿದೆ.

ಮೂಲ್ಕಿಯ ನಾಲ್ಕು ಗ್ರಾಮಗಳ 16 ಕೋಟಿ ವೆಚ್ಚದ ಕುಡಿಯುವ ನೀರಿನ ಯೋಜನೆಯ 80 ಕಿ.ಮೀ. ಉದ್ದದ ಪೈಪ್‌ಲೈನ್‌ ಕಾಮಗಾರಿಯೂ ಆಮೆ ಗತಿಯಲ್ಲಿ ನಡೆಯುತ್ತಿದೆ. ಕಾಮಗಾರಿಯ ಕೆಲಸವೂ ಚುರುಕು ಕಾಣದೇ ಇರುವುದಕ್ಕೆ ಸಾರ್ವಜನಿಕರು ಬೇಸರ ವ್ಯಕ್ತಪಡಿಸಿದ್ದಾರೆ.

ಮೂಲ್ಕಿ ನ. ಪಂ. ಕಳೆದ ವರ್ಷದ ಮಳೆಗಾಲದ ಕೆಲವು ನಿರ್ವಹಣೆಯ ವ್ಯತ್ಯಯಗಳನ್ನು ಕಂಡು ಮುಂಜಾಗ್ರತೆಯ ಕ್ರಮವಾಗಿ ಎಪ್ರಿಲ್ ತಿಂಗಳಿನಿಂದಲೇ ನೀರು ಹರಿದು ಆತಂಕದ ಪರಿಸ್ಥಿತಿ ಉಂಟು ಮಾಡುವ ಎಲ್ಲ ಚರಂಡಿಗಳ ಹೂಳೆತ್ತುವ ಕೆಲಸ ಆರಂಭಿಸಿ ರಸ್ತೆಗಳನ್ನು ಸುಸ್ಥಿರಗೊಳಿಸಲಾಗುತ್ತಿದೆ.

ಚರಂಡಿ ಕಾಮಗಾರಿಗೆ ಅಗೆದ ಹೂಳಿನ ಮಣ್ಣನ್ನು ರಸ್ತೆ ಬದಿಯಲ್ಲಿ ಹಾಕುತ್ತಿದ್ದು, ಇದನ್ನು ಸುವ್ಯವಸ್ಥಿತವಾಗಿ ಮುಚ್ಚಲು ತಿಂಗಳುಗಟ್ಟಲೇ ತೆಗೆದುಕೊಳ್ಳಲಾಗುತ್ತಿದೆ. ಈ ಬಗ್ಗೆ ನ. ಪಂ.ಗೆ ಸಾರ್ವಜನಿಕರ ದೂರುಗಳು ಕೇಳಿ ಬಂದಿವೆ. ರಸ್ತೆ ಬದಿಯಿರುವ ಹೂಳನ್ನು ಮುಚ್ಚದೇ ಹೋದರೆ ಪರಿಣಾಮ ಎದುರಿಸಬೇಕಾಗುತ್ತದೆ ಎಂಬುದು ಸಾರ್ವಜನಿಕರ ವಾದ.

ನ. ಪಂ. ವ್ಯಾಪ್ತಿಯಲ್ಲಿ ಸಾಧಾರಣ 75 ಕಿ.ಮೀ. ನಷ್ಟು ಉದ್ದಕ್ಕೆ ಇರುವ ಚರಂಡಿಗಳಲ್ಲಿ ಒಟ್ಟು 26 ಕಿ.ಮೀ. ಚರಂಡಿಗಳು ಮಳೆಗಾಲದ ಪರಿಸ್ಥಿತಿಯನ್ನು ಅಭದ್ರಗೊಳಿಸುವಂತದ್ದು. ಅದಕ್ಕಾಗಿ ಈಗಾಗಲೇ 18 ಕಿ.ಮೀ. ಚರಂಡಿಗಳ ಹೂಳೆತ್ತುವ ಕೆಲಸ ಮುಗಿದಿದೆ.

ಕಾಮಗಾರಿ ಪೂರ್ಣಗೊಳಿಸಲಾಗುವುದು
ಮೂಲ್ಕಿ ನ.ಪಂ. ವ್ಯಾಪ್ತಿಯ ಎಲ್ಲ ರಸ್ತೆ ಚರಂಡಿಗಳ ಹೂಳೆತ್ತುವ ಕಾಮಗಾರಿ ಮುಂದುವರಿದಿದೆ. ಕಂದಾಯ ಇಲಾಖೆಯ ಜತೆಗೆ ನಿರಂತರ ಸಂಪರ್ಕದಲ್ಲಿದ್ದು ಮಳೆಗಾಲದಲ್ಲಿ ಆತಂಕ ತರುವ ಮರಗಳು, ಹಾನಿ ಉಂಟಾಗಬಹುದಾದ ಪ್ರದೇಶಗಳ ಬಗ್ಗೆ ಮುಂಜಾಗ್ರತಾ ವ್ಯವಸ್ಥೆ ಮಾಡಲಾಗಿದೆ. ನಗರದ ನೀರು ಸರಬರಾಜು ವ್ಯವಸ್ಥೆಯ ಕಾಮಗಾರಿಯನ್ನು ಆದಷ್ಟು ಶೀಘ್ರವಾಗಿ ಮುಗಿಸಲಾಗುವುದು. ಎಲ್ಲ ರಸ್ತೆಗಳ ಚರಂಡಿಯ ನಿರ್ವಹಣೆಯ ಕೆಲಸ ತತ್‌ಕ್ಷಣದಲ್ಲಿ ಪೂರ್ತಿಗೊಳಿಸುವಂತೆ ಸಂಬಂಧಿಸಿದ ಇಲಾಖೆಗಳಿಗೆ ತಿಳಿಸಲಾಗಿದೆ.
– ಗೋಪಾಲಕೃಷ್ಣ ಶೆಟ್ಟಿ, ಮುಖ್ಯಾಧಿಕಾರಿ, ನ.ಪಂ.ಮೂಲ್ಕಿ.

ಮುಂಜಾಗ್ರತೆ ಕ್ರಮ ರೂಪಿಸಲಾಗಿದೆ

ಮೂಲ್ಕಿ ವ್ಯಾಪ್ತಿಯ ಪ್ರದೇಶಗಳಿಗೆ ಮಳೆಗಾಲದಲ್ಲಿ ಯಾವುದೇ ತೊಂದರೆಯಾಗದಂತೆ ಮುಂಜಾಗ್ರತಾ ಕ್ರಮಗಳನ್ನುರೂಪಿಸಲಾಗಿದೆ. ಹಿಂದಿನ ವ್ಯವಸ್ಥೆಯಂತೆ ಈಜುಗಾರರ ತಂಡವನ್ನು ಗುರುತಿಸಿ ಸಂಪರ್ಕ ಬೆಳೆಸಲಾಗಿದೆ. ಗಂಜಿ ಕೇಂದ್ರಗಳ ಸ್ಥಳವನ್ನು ಗುರುತಿಸಲಾಗಿದೆ. ಭದ್ರತೆಗಾಗಿ ವಿಶೇಷ ಕಾಳಜಿ ವಹಿಸಿಲಾಗಿದೆ.
– ಮಾಣಿಕ್ಯ ಎಂ., ವಿಶೇಷ ತಹಶಿಲ್ದಾರರು, ನಾಡ ಕಚೇರಿ

ಸರ್ವೋತ್ತಮ ಅಂಚನ್‌

ಟಾಪ್ ನ್ಯೂಸ್

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Water Crisis; ರಾಜ್ಯ ಸರ್ಕಾರದಿಂದ ಟ್ಯಾಂಕರ್ ಲಾಬಿ: ಅರವಿಂದ ಬೆಲ್ಲದ್ ಆರೋಪ

Water Crisis; ರಾಜ್ಯ ಸರ್ಕಾರದಿಂದ ಟ್ಯಾಂಕರ್ ಲಾಬಿ: ಅರವಿಂದ ಬೆಲ್ಲದ್ ಆರೋಪ

Viral: ಕಚ್ಚಿದ ಹಾವನ್ನೇ ಆಸ್ಪತ್ರೆಗೆ ತಂದ ಮಹಿಳೆ… ಕಂಗಾಲಾದ ವೈದ್ಯರು

Video Viral: ಕಚ್ಚಿದ ಹಾವನ್ನೇ ಕೊಂದು ಆಸ್ಪತ್ರೆಗೆ ತಂದ ಮಹಿಳೆ… ಕಂಗಾಲಾದ ವೈದ್ಯರು

IPL 2024; Suresh Raina made an important statement about Dhoni’s IPL future

IPL 2024; ಧೋನಿ ಐಪಿಎಲ್ ಭವಿಷ್ಯದ ಬಗ್ಗೆ ಮಹತ್ವದ ಹೇಳಿಕೆ ನೀಡಿದ ಸುರೇಶ್ ರೈನಾ

9-bng

Jai Shri Ram ಎಂದು ಕೂಗಿದ್ದಕ್ಕೆ ಅನ್ಯಕೋಮಿನ ಯುವಕರಿಂದ ಹಲ್ಲೆ

Shimoga; ಕೆ.ಎಸ್. ಈಶ್ವರಪ್ಪರನ್ನು ಭೀಷ್ಮರಿಗೆ ಹೋಲಿಸಿದ ಋಷಿಕುಮಾರ ಸ್ವಾಮೀಜಿ

Shimoga; ಕೆ.ಎಸ್. ಈಶ್ವರಪ್ಪರನ್ನು ಭೀಷ್ಮರಿಗೆ ಹೋಲಿಸಿದ ಋಷಿಕುಮಾರ ಸ್ವಾಮೀಜಿ

Madhya pradesh Lok Sabha 20204: ಮಧ್ಯಪ್ರದೇಶದಲ್ಲಿ ಕಾಂಗ್ರೆಸ್-‌ ಬಿಜೆಪಿ ನೇರ ಹಣಾಹಣಿ

Madhya pradesh Lok Sabha 20204: ಮಧ್ಯಪ್ರದೇಶದಲ್ಲಿ ಕಾಂಗ್ರೆಸ್-‌ ಬಿಜೆಪಿ ನೇರ ಹಣಾಹಣಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Mangaluru: ಗ್ರಾಮೀಣ ಭಾಗದಲ್ಲಿ ಬಗೆಹರಿಯದ “ಸ್ವಚ್ಛತೆ’ ಸಂಕಟ!

Mangaluru: ಗ್ರಾಮೀಣ ಭಾಗದಲ್ಲಿ ಬಗೆಹರಿಯದ “ಸ್ವಚ್ಛತೆ’ ಸಂಕಟ!

Mangaluru: ಕುಡಿಯುವ ನೀರಿನ ಕೊರತೆ, ಬೋಟ್‌, ಮಂಜುಗಡ್ಡೆ ಘಟಕಗಳಿಗೆ ಸಂಕಷ್ಟ

Mangaluru: ಕುಡಿಯುವ ನೀರಿನ ಕೊರತೆ, ಬೋಟ್‌, ಮಂಜುಗಡ್ಡೆ ಘಟಕಗಳಿಗೆ ಸಂಕಷ್ಟ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

PM ಮೋದಿಯಿಂದ ಚುನಾವಣ ಗಿಮಿಕ್‌: ವಿನಯ ಕುಮಾರ್‌ ಸೊರಕೆ

PM ಮೋದಿಯಿಂದ ಚುನಾವಣ ಗಿಮಿಕ್‌: ವಿನಯ ಕುಮಾರ್‌ ಸೊರಕೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Water Crisis; ರಾಜ್ಯ ಸರ್ಕಾರದಿಂದ ಟ್ಯಾಂಕರ್ ಲಾಬಿ: ಅರವಿಂದ ಬೆಲ್ಲದ್ ಆರೋಪ

Water Crisis; ರಾಜ್ಯ ಸರ್ಕಾರದಿಂದ ಟ್ಯಾಂಕರ್ ಲಾಬಿ: ಅರವಿಂದ ಬೆಲ್ಲದ್ ಆರೋಪ

Viral: ಕಚ್ಚಿದ ಹಾವನ್ನೇ ಆಸ್ಪತ್ರೆಗೆ ತಂದ ಮಹಿಳೆ… ಕಂಗಾಲಾದ ವೈದ್ಯರು

Video Viral: ಕಚ್ಚಿದ ಹಾವನ್ನೇ ಕೊಂದು ಆಸ್ಪತ್ರೆಗೆ ತಂದ ಮಹಿಳೆ… ಕಂಗಾಲಾದ ವೈದ್ಯರು

IPL 2024; Suresh Raina made an important statement about Dhoni’s IPL future

IPL 2024; ಧೋನಿ ಐಪಿಎಲ್ ಭವಿಷ್ಯದ ಬಗ್ಗೆ ಮಹತ್ವದ ಹೇಳಿಕೆ ನೀಡಿದ ಸುರೇಶ್ ರೈನಾ

9-bng

Jai Shri Ram ಎಂದು ಕೂಗಿದ್ದಕ್ಕೆ ಅನ್ಯಕೋಮಿನ ಯುವಕರಿಂದ ಹಲ್ಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.