ಮಂಗಳೂರು: ಲಂಗರು ಹಾಕಿದ್ದ ಡ್ರೆಜ್ಜರ್ ಮುಳಗಡೆ
Team Udayavani, Sep 3, 2019, 11:51 AM IST
ಸುರತ್ಕಲ್: ನವಮಂಗಳೂರು ಬಂದರಿನಲ್ಲಿ ದುರಸ್ಥಿಗಾಗಿ ಲಂಗರು ಹಾಕಿದ್ದ ಹೂಳೆತ್ತುವ ಯಂತ್ರ (ಡ್ರೆಜ್ಜರ್) ಮುಳುಗಡೆಯಾಗಿದೆ.
ಕರಾವಳಿ ರಕ್ಷಣಾ ಪಡೆಯಿಂದ ಡ್ರೆಜ್ಜರ್ ನ್ನು ಮೇಲೆತ್ತುವ ಪ್ರಯತ್ನವಾದರೂ ಹೆಚ್ಚಿನ ಪ್ರಮಾಣದಲ್ಲಿ ನೀರು ತುಂಬಿದ್ದ ಕಾರಣ ಪ್ರಯತ್ನ ಸಫಲವಾಗಲಿಲ್ಲ ಎಂದು ವರದಿಯಾಗಿದೆ.
ಸಪ್ಟೆಂಬರ್ 15ರಿಂದ ಹೂಳೆತ್ತುವ ಕಾರ್ಯ ನಡೆಬೇಕಿತ್ತು. ಹೀಗಾಗಿ ಡ್ರೆಜ್ಜರ್ ನ ರಿಪೇರಿ ಕಾರ್ಯ ನಡೆಯುತ್ತಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pilikula; ಎ. 29, ಮೇ ತಿಂಗಳ ಎಲ್ಲ ಸೋಮವಾರವೂ ಪಿಲಿಕುಳ ಮುಕ್ತ
Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್ ಗೆಲುವು ಕಾಣುವಾಸೆ..
Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!
Mangaluru: ಬಾಲಕಿಯನ್ನು ಅಪಹರಿಸಿ ಅತ್ಯಾಚಾರ; ಅಪರಾಧಿಗೆ 10 ವರ್ಷ ಕಠಿನ ಕಾರಾಗೃಹ ಶಿಕ್ಷೆ
Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು
MUST WATCH
ಹೊಸ ಸೇರ್ಪಡೆ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
OTT Release: ವಿಜಯ್ ದೇವರಕೊಂಡ ʼಫ್ಯಾಮಿಲಿ ಸ್ಟಾರ್ʼ ಓಟಿಟಿ ರಿಲೀಸ್ಗೆ ಡೇಟ್ ಫಿಕ್ಸ್
Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್ ಮುರಿದು ಕಳ್ಳತನ
90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ
ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್ ಶೆಟ್ಟಿ ಬೆಳ್ಳಾರೆ