ಚುಕ್ಕಾಣಿ ತುಂಡಾಗಿ ಅಪಾಯದಲ್ಲಿ ನೌಕೆ

ಮರ್ಕೆಟರ್‌ ಸಂಸ್ಥೆಯ ಮತ್ತೂಂದು ಡ್ರೆಜ್ಜರ್‌ ಸಮುದ್ರಪಾಲು ಭೀತಿ

Team Udayavani, Oct 29, 2019, 5:30 AM IST

x-41

ಪಣಂಬೂರು: ಮುಳುಗಡೆ ಭೀತಿಯಲ್ಲಿರುವ ಡ್ರೆಜ್ಜರ್‌ ಹಡಗು.

ಪಣಂಬೂರು: ನವಮಂಗಳೂರು ಬಂದರಿನಲ್ಲಿ ಹೂಳು ತೆಗೆಯಲು ಬಂದಿದ್ದ ಮುಂಬಯಿ ಮೂಲದ ಮರ್ಕೆಟರ್‌ ಸಂಸ್ಥೆಯ ಮತ್ತೂಂದು ಡ್ರೆಜ್ಜರ್‌ ಭಗವತಿ ಪ್ರೇಮ್‌ನ ಚುಕ್ಕಾಣಿ ತುಂಡಾಗಿ ಸಮುದ್ರದ ಪ್ರಕ್ಷುಬ್ಧತೆಗೆ ಮರಳಿನಲ್ಲಿ ಹೂತು ಹೋದ ಘಟನೆ ಸೋಮವಾರ ಸಂಭವಿಸಿದೆ. ಡ್ರೆಜ್ಜರ್‌ನಲ್ಲಿ ನಾವಿಕನ ಸಹಿತ ಒಟ್ಟು 15 ಮಂದಿ ಸಿಬಂದಿ ಇದ್ದಾರೆ. ಅವರನ್ನು ರಕ್ಷಿಸಲಾಗಿದೆ.

ನವಮಂಗಳೂರು ಬಂದರು ಸಮೀಪದ ಚಿತ್ರಾಪುರ ಬಳಿ ತೇಲಿ ಬಂದ ಡ್ರೆಜ್ಜರನ್ನು ಎನ್‌ಎಂಪಿಟಿ ಟಗ್‌ಗಳು ನಿಯಂತ್ರಣಕ್ಕೆ ತರಲು ಸತತ ಪ್ರಯತ್ನ ನಡೆಸಿದ್ದು, ಸಂಜೆಯ ವೇಳೆ ಡ್ರೆಜ್ಜರನ್ನು ಹೊಸ ಬೆಟ್ಟು ಸಮೀಪ ಸಮುದ್ರ ತೀರದಲ್ಲಿ ನಿಲ್ಲಿಸಲಾಯಿತು.

ನವಮಂಗಳೂರು ಬಂದರಿನಲ್ಲಿ 2016-17ರಲ್ಲಿ ಹೂಳೆತ್ತುವ ಗುತ್ತಿಗೆ ವಹಿಸಿಕೊಂಡಿರುವ ಮರ್ಕೆಟರ್‌ ಸಂಸ್ಥೆ ತನ್ನ ಡ್ರೆಜ್ಜರ್‌ಗಳನ್ನುಗಳನ್ನು ತರಿಸಿತ್ತು. ಆದರೆ ಕಾಮಗಾರಿಯಲ್ಲಿ ಲೋಪ ಬಂದ ಕಾರಣ ಸಂಸ್ಥೆಯ ಗುತ್ತಿಗೆ ರದ್ದುಗೊಳಿಸಿ ಹಣ ಪಾವತಿ ತಡೆಹಿಡಿಯಲಾಗಿತ್ತು. ಬಳಿಕ ಈ ಡ್ರೆಜ್ಜರ್‌ಗಳು ಬಂದರಿನ ಹೊರ ವಲಯ ದಲ್ಲಿ ಲಂಗರು ಹಾಕಿದ್ದವು.

ಎರಡನೇ ಪ್ರಕರಣ
ನ. 3ರಂದು ಇದೇ ಸಂಸ್ಥೆಯ ತ್ರಿದೆವ್‌ ಪ್ರೇಮ್‌ ಲಂಗರು ಹಾಕಿದ ಸ್ಥಳದಲ್ಲಿಯೇ ಮುಳುಗಡೆಯಾಗಿ ಸಂಸ್ಥೆ ಕೋಟ್ಯಂತರ ರೂಪಾಯಿ ನಷ್ಟಕ್ಕೊಳಗಾಗಿತ್ತು. ಎನ್‌ಎಂಪಿಟಿ ತೈಲ ಸೋರಿಕೆಯಾಗದಂತೆ ಕ್ರಮ ಕೈಗೊಂಡಿತ್ತು. ಇದೀಗ ಮತ್ತೂಂದು ಹಡಗು ಸಂಕಷ್ಟದಲ್ಲಿದ್ದು ಯಾವುದೇ ಕ್ಷಣದಲ್ಲಿ ಮುಳುಗಡೆಯಾಗುವ ಸಾಧ್ಯತೆಯಿದೆ ಎಂದು ಮೀನು ಗಾರರು ಭೀತಿ ವ್ಯಕ್ತಪಡಿಸಿದ್ದಾರೆ.

ಇದರಿಂದ ಮೀನುಗಾರಿಕಾ ದೋಣಿಗಳಿಗೆ ಅಡಚಣೆಯಾಗುವ ಸಾಧ್ಯತೆಯಿದ್ದು, ತತ್‌ಕ್ಷಣ ಸ್ಥಳಾಂತರಿಸುವಂತೆ ಆಗ್ರಹಿಸಿದ್ದಾರೆ.

ಟಾಪ್ ನ್ಯೂಸ್

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ

Jammu-Srinagar National Highway; A taxi rolled into a gorge

Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-brijesh

Brijesh Chowta; ಎ.4: ಅಧಿಕೃತ ನಾಮಪತ್ರ ಸಲ್ಲಿಕೆ; ಕ್ಯಾ| ಚೌಟರ ಆಸ್ತಿ ಇಷ್ಟು !

6-good-friday

Good Friday: ಕ್ರೈಸ್ತರಿಂದ ಕೊನೆಯ ಭೋಜನದ ಸ್ಮರಣೆ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

10-editorial

Editorial: ಐಟಿ ಕಂಪೆನಿಗಳಿಗೆ ಆಹ್ವಾನ: ಕೇರಳದ ಬಾಲಿಶ ನಡೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

9-tmpl

Malpe: ವಡಭಾಂಡೇಶ್ವರ ಭಕ್ತವೃಂದ; ಉತ್ತಿಷ್ಠ ಭಾರತ, ಸಾಧಕರಿಗೆ ಸಮ್ಮಾನ

8-pernankila

Pernankila ದೇವಾಲಯ ಬ್ರಹ್ಮಕುಂಭಾಭಿಷೇಕ ಸಂಪನ್ನ

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.