ಕರಾಯ: ಸ್ಥಳೀಯಾಡಳಿತದಿಂದ ಕುಡಿಯುವ ನೀರಿನ ವ್ಯವಸ್ಥೆ
ಉದಯವಾಣಿ ಫಲಶ್ರುತಿ
Team Udayavani, Apr 9, 2019, 6:00 AM IST
ಉಪ್ಪಿನಂಗಡಿ: ಕರಾಯ ಗ್ರಾಮದ ಪಡಾಯಿಬೆಟ್ಟುವಿನಲ್ಲಿ ಕುಡಿಯುವ ನೀರಿನ ಸಮಸ್ಯೆ ನೀಗಿಸಲು ಮೂಲ ಸೌಕರ್ಯದಡಿ ಸ್ಥಳೀಯ ಆಡಳಿತವು ಪರ್ಯಾಯ ವ್ಯವಸ್ಥೆ ಮಾಡಿದೆ.
ಇಲ್ಲಿನ ಸಮಸ್ಯೆಗಳ ಕುರಿತು ನಾಲ್ಕು ದಿನಗಳ ಹಿಂದೆ “ಉದಯವಾಣಿ’ ಸುದಿನ ಸಚಿತ್ರ ವರದಿಯನ್ನು ಪ್ರಕಟಿಸಿತ್ತು. ಇದನ್ನು ಮನಗಂಡ ಪಂಚಾಯತ್ ತತ್ಕ್ಷಣವೇ ಸ್ಪಂದಿಸಿದೆ. ಗ್ರಾಹಕರ ಬೇಡಿಕೆಗೆ ತುರ್ಕಳಿಕೆ ಭಾಗದ ಸಂಪರ್ಕವನ್ನು ಜೋಡಣೆಗೈಯುವ ಮೂಲಕ ಕುಡಿಯುವ ನೀರು ಒದಗಿಸುವಲ್ಲಿ ಹರಸಾಹಸ ಪಡಬೇಕಾಯಿತು ಎಂದು ಅಯೂಬ್ ಡಿ.ಕೆ. ತಿಳಿಸಿದ್ದಾರೆ.
ಪಂಚಾಯತ್ ಅಧ್ಯಕ್ಷ ಜಯವಿಕ್ರಮ ಕಲ್ಲಾಪು ಅವರು ಪ್ರತಿಕ್ರಿಯಿಸಿ, ಇಲ್ಲಿ ವಾಸವಾಗಿರುವ ಪರಿಶಿಷ್ಟ ಜಾತಿ ವರ್ಗದ ಗ್ರಾಹಕರಿಗೆ ಸಮಾಜ ಕಲ್ಯಾಣ ಇಲಾಖೆಯ ಗಂಗಾ ಕಲ್ಯಾಣ ಕೊಳವೆ ಬಾವಿ ಪ್ರತ್ಯೇಕವಾಗಿದ್ದು, ಬಾವಿಯಲ್ಲಿ ನೀರು ಕಡಿಮೆಯಾಗಿದೆ. ಈ ಬಗ್ಗೆ ಆಯಾ ಇಲಾಖೆಗೆ ದೂರು ಸಲ್ಲಿಸಬೇಕಾಗಿದೆ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
B.C.Road ನೇತ್ರಾವತಿ ಸೇತುವೆಯಲ್ಲಿ ಟಿಪ್ಪರ್- ಸ್ಕೂಟರ್ ಢಿಕ್ಕಿ; ಸವಾರ ಮೃತ್ಯು
Aranthodu: ವಾಹನಗಳ ಮಧ್ಯೆ ಸರಣಿ ಅಪಘಾತ; ಬೈಕ್ ಸವಾರ ಗಂಭೀರ ಗಾಯ
ಕೊಳವೆ ಬಾವಿ ಕೊರೆಯಲು ಹೆಚ್ಚಿದ ಬೇಡಿಕೆ; ನದಿಗಳ ಒಡಲು ಬರಿದು
ವೇಷದ ಬಣ್ಣ ಕಳಚುವ ವೇಳೆ ಹೃದಯಾಘಾತ… ಯಕ್ಷಗಾನ ಕಲಾವಿದ ಗಂಗಾಧರ ಪುತ್ತೂರು ಇನ್ನಿಲ್ಲ
Dharmasthala ಸಂಸ್ಕಾರವಂತ ಬದುಕು ನಮ್ಮದಾಗಲಿ: ಚಿತ್ರ ನಟ ದೊಡ್ಡಣ್ಣ ಕಳಕಳಿ