ಚಿಕ್ಕ ಮೇಳ ಯಕ್ಷಗಾನ ಪ್ರದರ್ಶನಕ್ಕೆ ಚಾಲನೆ

ಹಳೆಕೋಟೆ ಮಾರಿಯಮ್ಮ ಮಹಿಷ ಮರ್ದಿನಿ ದೇವಸ್ಥಾನ

Team Udayavani, Jun 25, 2019, 5:11 AM IST

2206MLR19

ಮಹಾನಗರ: ಜೀರ್ಣೋದ್ಧಾರ ಮತ್ತು ಬ್ರಹ್ಮಕಲಶ ನಿಮಿತ್ತ ಕ್ಷೇತ್ರದಲ್ಲಿ ನಡೆಸಿದ ಅಷ್ಟಮಂಗಳ ಪ್ರಶ್ನೆ ಯಲ್ಲಿ ಮಾರಿಯಮ್ಮ ಮಹಿಷ ಮರ್ದಿನಿ ತಾಯಿಯು ನೃತ್ಯ ಸೇವೆಯನ್ನು ಇಚ್ಛೆ ವ್ಯಕ್ತಪಡಿಸಿದ್ದ ಕಾರಣ ಕ್ಷೇತ್ರಕ್ಕೆ ಸಂಬಂ ಧಪಟ್ಟ ಗ್ರಾಮಗಳಲ್ಲಿ ಯಕ್ಷಗಾನ ಪ್ರದರ್ಶನಕ್ಕೆ ಚಾಲನೆ ನೀಡಲಾಯಿತು ಎಂದು ಜೀರ್ಣೋದ್ಧಾರ ಬ್ರಹ್ಮಕಲಶ ಸಮಿತಿಯ ಅಧ್ಯಕ್ಷ ಕದ್ರಿ ನವನೀತ ಶೆಟ್ಟಿ ಹೇಳಿದರು.


ಕ್ಷೇತ್ರದಲ್ಲಿ ಯಕ್ಷಗಾನ ಕಲಾವಿದ ರಮೇಶ್‌ ಕುಲಶೇಖರ ಸಂಚಾಲಕತ್ವದಲ್ಲಿ ಬೋಳರ ಸರಸ್ವತಿ ಯಕ್ಷಗಾನ ಮಂಡಳಿಯ ವತಿಯಿಂದ ಚಿಕ್ಕಮೇಳ ಯಕ್ಷಗಾನಕ್ಕೆ ಚಾಲನೆ ನೀಡುವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಪರಶುರಾಮ ಸೃಷ್ಟಿಯ ದ.ಕ. ಜಿಲ್ಲೆಯಲ್ಲಿ ಪ್ರಸಿದ್ಧಿ ಪಡೆದ ಅನೇಕ ದೇವಿ ಕ್ಷೇತ್ರಗಳಿವೆ. ಎಲ್ಲ ಕ್ಷೇತ್ರಗಳಲ್ಲಿ ಯಕ್ಷಗಾನ ಮೇಳಗಳ ಮೂಲಕ ನೃತ್ಯ ಸೇವೆ ನಡೆಯುತ್ತಿದೆ.

ಯಕ್ಷಗಾನ ದೇವಿಗೆ ಅತ್ಯಂತ ಪ್ರೀತಿಯ ಸೇವೆಯಾಗಿದ್ದು, ಈ ನಿಟ್ಟಿನಲ್ಲಿ ಈ ಕ್ಷೇತ್ರದಲ್ಲಿ ಆಕೆಯ ಇಚ್ಛೆಯಂತೆ ಯಕ್ಷಗಾನ ಪ್ರದರ್ಶನಕ್ಕೆ ಚಾಲನೆ ನೀಡಲಾಗಿದೆ ಎಂದರು.

ಪ್ರಧಾನ ಅರ್ಚಕ ನಾರಾಯಣ ಭಟ್ ಕಲಾವಿದರಿಗೆ ಗೆಜ್ಜೆ ನೀಡುವ ವಿಧಿ ವಿಧಾನಗಳನ್ನು ಪೂರೈಸಿ ಕ್ಷೇತ್ರದ ಭಕ್ತರ ಇಷ್ಟಾರ್ಥವನ್ನು ಈಡೇರಿಸಲು ಪ್ರಾರ್ಥಿ ಸಿದರು. ವ್ಯವಸ್ಥಾಪಕ ಸಮಿತಿಯ ವೇಣು ಗೋಪಾಲ್ ಕೆ. ಪುತ್ರನ್‌, ದಿನೇಶ್‌ಪಿ.ಎಸ್‌., ಸೀತಾರಾಮ ಎ., ಅಖೀಲ ಭಾರತ ತುಳು ಒಕ್ಕೂಟದ ಖಜಾಂಚಿ ಮೂಲ್ಕಿ ಕರುಣಾಕರ ಶೆಟ್ಟಿ ಉಪಸ್ಥಿತರಿದ್ದರು.

ಸಂಜೆ 6ರಿಂದ ರಾತ್ರಿ 10ರ ತನಕ ಪ್ರದರ್ಶನ
ವ್ಯವಸ್ಥಾಪಕ ಸಮಿತಿಯ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ್‌ ಮಾತ ನಾಡಿ, ಸಂಜೆ 6ರಿಂದ ರಾತ್ರಿ 10ರ ತನಕ ನಡೆಯುವ ಯಕ್ಷಗಾನ ಪ್ರದರ್ಶನದ ಸಂದರ್ಭದಲ್ಲಿ ಜುಲೈ 7ರಿಂದ 14ರ ವರೆಗೆ ಜೀರ್ಣೋದ್ಧಾರದ ನಿಮಿತ್ತ ನಡೆಯುವ ಧಾರ್ಮಿಕ ಕಾರ್ಯಕ್ರಮಗಳ ಬಗ್ಗೆ ಮಾಹಿತಿಯನ್ನು ಬಿತ್ತರಿಸುವ ಕಾರ್ಯವನ್ನೂ ಕೂಡ ಮೇಳದ ವ್ಯವಸ್ಥಾಪಕರಿಗೆ ನೀಡಲಾಗಿದೆ ಎಂದರು.

ಟಾಪ್ ನ್ಯೂಸ್

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

13

Politics: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಮುಸ್ಲಿಂ ಮೂಲಭೂತವಾದಿಗಳು ಹೆಚ್ಚಳ; ಅಶೋಕ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Mangaluru: ಗ್ರಾಮೀಣ ಭಾಗದಲ್ಲಿ ಬಗೆಹರಿಯದ “ಸ್ವಚ್ಛತೆ’ ಸಂಕಟ!

Mangaluru: ಗ್ರಾಮೀಣ ಭಾಗದಲ್ಲಿ ಬಗೆಹರಿಯದ “ಸ್ವಚ್ಛತೆ’ ಸಂಕಟ!

Mangaluru: ಕುಡಿಯುವ ನೀರಿನ ಕೊರತೆ, ಬೋಟ್‌, ಮಂಜುಗಡ್ಡೆ ಘಟಕಗಳಿಗೆ ಸಂಕಷ್ಟ

Mangaluru: ಕುಡಿಯುವ ನೀರಿನ ಕೊರತೆ, ಬೋಟ್‌, ಮಂಜುಗಡ್ಡೆ ಘಟಕಗಳಿಗೆ ಸಂಕಷ್ಟ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

PM ಮೋದಿಯಿಂದ ಚುನಾವಣ ಗಿಮಿಕ್‌: ವಿನಯ ಕುಮಾರ್‌ ಸೊರಕೆ

PM ಮೋದಿಯಿಂದ ಚುನಾವಣ ಗಿಮಿಕ್‌: ವಿನಯ ಕುಮಾರ್‌ ಸೊರಕೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

1aaa

Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.