ಮಂಗಳೂರು: ಮಾದಕ ವಸ್ತು ಮಾರಾಟ; ಕೇರಳ ಮೂಲದ ಯುವಕನ ಬಂಧನ
Team Udayavani, Jun 11, 2021, 1:44 PM IST
ಮಂಗಳೂರು: ಮಾದಕ ವಸ್ತು ಎಲ್ ಎಸ್ ಡಿ ಮಾರುತ್ತಿದ್ದ ಕೇರಳ ಮೂಲದ ಯುವಕನೋರ್ವನನ್ನು ಮಂಗಳೂರು ಪೊಲೀಸರು ಗುರುವಾರ ( ಜೂನ್. 10) ಬಂಧಿಸಿದ್ದಾರೆ.
ಕೇರಳದ ಮೊಹಮ್ಮದ್ ಅಜಿನಾಸ್ ( ವ.25) ಬಂಧಿತ ಆರೋಪಿ. ಈತನಿಂದ 16.80 ಲಕ್ಷ ರೂ. ಮೌಲ್ಯದ ಮಾದಕ ವಸ್ತು ಎಲ್ ಎಸ್ ಡಿ ಸ್ಟಾಂಪ್, ಕೃತ್ಯಕ್ಕೆ ಬಳಸುತ್ತಿದ್ದ ಒಂದು ಬೈಕ್ ಹಾಗೂ ಎರಡು ಮೊಬೈಲ್ ನ್ನು ವಶಕ್ಕ ಪಡೆಯಲಾಗಿದೆ.
ಆರೋಪಿ ಮೊಹಮ್ಮದ ಅಜಿನಾಸ್ ಮಂಗಳೂರು ನಗರದ ಕದ್ರಿ ಮೈದಾನದ ಬಳಿ ಗ್ರಾಹಕರಿಗಾಗಿ ಕಾಯುತ್ತಿದ್ದ ವೇಳೆ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪಿಎಸ್ ಐ ಪ್ರದೀಪ್ ಟಿ.ಆರ್ ಮತ್ತು ಸಿಬ್ಬಂದಿಯವರು ಆರೋಪಿಯನ್ನು ಬಂಧಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್
Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್ ಸಾವು
Mangaluru: ಗ್ರಾಮೀಣ ಭಾಗದಲ್ಲಿ ಬಗೆಹರಿಯದ “ಸ್ವಚ್ಛತೆ’ ಸಂಕಟ!
Mangaluru: ಕುಡಿಯುವ ನೀರಿನ ಕೊರತೆ, ಬೋಟ್, ಮಂಜುಗಡ್ಡೆ ಘಟಕಗಳಿಗೆ ಸಂಕಷ್ಟ
ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್ ಕುಂಪಲ