ಕೋವಿಡ್‌ ವರದಿ ತಾಂತ್ರಿಕ ಸಮಸ್ಯೆ ಮಂಗಳೂರಿನಲ್ಲಿ ದುಬಾೖ ಪ್ರಯಾಣಿಕರ ಪರದಾಟ!


Team Udayavani, Apr 23, 2021, 1:43 AM IST

ಕೋವಿಡ್‌ ವರದಿ ತಾಂತ್ರಿಕ ಸಮಸ್ಯೆ  ಮಂಗಳೂರಿನಲ್ಲಿ ದುಬಾೖ ಪ್ರಯಾಣಿಕರ ಪರದಾಟ!

ಮಂಗಳೂರು: ವಿದೇಶಕ್ಕೆ ಪ್ರಯಾಣಿಸುವರಿಗೆ ಆಸ್ಪತ್ರೆಯಲ್ಲಿ ಮಾಡಲಾಗುವ ಕೋವಿಡ್‌ ಪರೀಕ್ಷಾ ವರದಿಯಲ್ಲಿ ತಾಂತ್ರಿಕ (ಕ್ಯುಆರ್‌ ಕೋಡ್‌) ಸಮಸ್ಯೆ ಎದುರಾದ ಕಾರಣ ದುಬಾೖಗೆ ಪ್ರಯಾಣಿಸಬೇಕಿದ್ದ ಕೆಲವು ಪ್ರಯಾಣಿಕರು ಮಂಗಳೂರು  ವಿಮಾನ ನಿಲ್ದಾಣದಲ್ಲಿ ಪರದಾಡಿದ ಘಟನೆ ಬುಧವಾರ ರಾತ್ರಿ ಸಂಭವಿಸಿದೆ.

ದುಬಾೖಗೆ ತೆರಳುವವರು 48 ಗಂಟೆ ಮೀರದ ಕೋವಿಡ್‌ ಟೆಸ್ಟ್‌ ಪ್ರಮಾಣ ಪತ್ರ ಹೊಂದಿರಬೇಕು. ಅದು ಕೋವಿಡ್‌ ಟೆಸ್ಟ್‌ ಮಾಡಿರುವ ಆಸ್ಪತ್ರೆಯ ಕ್ಯುಆರ್‌ಕೋಡ್‌ ಹೊಂದಿರಬೇಕು. ಆದರೆ ಮಂಗಳೂರಿನ ಕೆಲವು ಆಸ್ಪತ್ರೆ ಗಳಲ್ಲಿ ಕ್ಯುಆರ್‌ಕೋಡ್‌ ಸಮಸ್ಯೆಯಿಂದಾಗಿ ಈ ತೊಂದರೆ ಆಯಿತು. ಕೆಲವರು ಪ್ರಯಾಣವನ್ನೇ ಮೊಟಕು ಗೊಳಿಸಬೇಕಾಯಿತು.

ದುಬಾೖಗೆ ಭಾರತದಿಂದ ತೆರಳುವ ಪ್ರಯಾಣಿಕರ ಕೋವಿಡ್‌ ಟೆಸ್ಟ್‌ ಪ್ರಮಾಣ ಪತ್ರದ ಕುರಿತಂತೆ ಅಲ್ಲಿನ ಸರಕಾರ ಹೊಸ ನಿಯಮಾವಳಿ ಜಾರಿ ಗೊಳಿಸಿದ್ದು, ಅದರ ಮಾಹಿತಿ ಮಂಗಳೂರಿನ ಕೆಲವು ಆಸ್ಪತ್ರೆಯವರಿಗೆ ತಡವಾಗಿ ಗೊತ್ತಾದ ಹಿನ್ನೆಲೆಯಲ್ಲಿ ಈ ಸಮಸ್ಯೆ ಉದ್ಭವಿಸಿತ್ತು.

ಅವಧಿ ಇಳಿಕೆ :

ವಿದೇಶಕ್ಕೆ ಅದರಲ್ಲೂ ಮುಖ್ಯವಾಗಿ ದುಬಾೖಗೆ ಪ್ರಯಾಣಿಸುವವರು ಹೊಂದಿರ ಬೇಕಾದ ಕೋವಿಡ್‌ ಟೆಸ್ಟ್‌ ಪ್ರಮಾಣ ಪತ್ರದ ಅವಧಿಯನ್ನು 72 ಗಂಟೆಯಿಂದ 48 ಗಂಟೆಗೆ ಇಳಿಸ ಲಾಗಿದೆ. ದುಬಾೖಗೆ ನಾಗರಿಕ ವಿಮಾನ ಯಾನ ಪ್ರಾಧಿಕಾರದವರು ನೀಡಿರುವ ಸಂವಹನದ ಪ್ರಕಾರ ಎ. 22ರಿಂದ ಈ ಪ್ರಮಾಣಪತ್ರ ಅನ್ವಯವಾಗಲಿದೆ. ವರದಿಯು ವಿಮಾನ ಯಾನ ಸಂಸ್ಥೆಯು ಅಂಗೀಕರಿಸಿದ ಆಸ್ಪತ್ರೆಗಳ ಕ್ಯುಆರ್‌ ಕೋಡ್‌ ಹೊಂದಿರುವುದನ್ನೂ ಕಡ್ಡಾಯಗೊಳಿಸಿದೆ.

ಟಾಪ್ ನ್ಯೂಸ್

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

Pilikula: “ಫ್ಯಾನ್‌-ನೀರು’ ಆಶ್ರಯ; ಬಿಸಿಲ ಬೇಗೆಗೆ “ಪಿಲಿಕುಳ’ದಲ್ಲಿ ಪ್ರಾಣಿಗಳೂ ಸುಸ್ತು!

Pilikula: “ಫ್ಯಾನ್‌-ನೀರು’ ಆಶ್ರಯ; ಬಿಸಿಲ ಬೇಗೆಗೆ “ಪಿಲಿಕುಳ’ದಲ್ಲಿ ಪ್ರಾಣಿಗಳೂ ಸುಸ್ತು!

Dakshina Kannada ಸದ್ಯಕ್ಕೆ ನೀರಿನ ಸಮಸ್ಯೆ ಇಲ್ಲ: ಜಿಲ್ಲಾಧಿಕಾರಿ

Dakshina Kannada ಸದ್ಯಕ್ಕೆ ನೀರಿನ ಸಮಸ್ಯೆ ಇಲ್ಲ: ಜಿಲ್ಲಾಧಿಕಾರಿ

Moodabidri: ಬೃಹತ್ ಜೈನ ಆರಾಧನಾ ಕೋಶ ಸಂಪಾದಕ ಎಂ. ಧರ್ಮರಾಜ ಇಂದ್ರ ನಿಧನ

Moodabidri: ಬೃಹತ್ ಜೈನ ಆರಾಧನಾ ಕೋಶದ ಸಂಪಾದಕ ಎಂ. ಧರ್ಮರಾಜ ಇಂದ್ರ ನಿಧನ

Mangaluru: CCB ಪೊಲೀಸರ ಕಾರ್ಯಾಚರಣೆ… ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಯ ಬಂಧನ

Mangaluru: CCB ಪೊಲೀಸರ ಕಾರ್ಯಾಚರಣೆ… ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಯ ಬಂಧನ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.