ಪ್ರತಿ ವಾಹನದಲ್ಲೂ ಇರಲಿ ಡಸ್ಟ್ ಬಿನ್‌


Team Udayavani, Mar 25, 2018, 3:54 PM IST

25-March-11.jpg

ಸಾಮಾನ್ಯವಾಗಿ ವಾಹನಗಳಲ್ಲಿ ಸಂಚರಿಸುವವರು ವಾಹನದೊಳಗೆ ಬಳಕೆ ಮಾಡುವ ವಸ್ತುವಿನ ತ್ಯಾಜ್ಯವನ್ನು ರಸ್ತೆಯಲ್ಲಿ ಎಸೆಯುವ ಅಭ್ಯಾಸವನ್ನು ಬೆಳೆಸಿಕೊಂಡಿರುತ್ತಾರೆ. ಇಂಥವರು ತಮ್ಮ ವಾಹನದೊಳಗೆ ಡಸ್ಟ್‌ ಬಿನ್‌ ಇರಿಸಿಕೊಂಡರೆ ಸುಂದರ, ಸ್ವಚ್ಛ ನಗರಕ್ಕೊಂದು ತಮ್ಮ ಕೊಡುಗೆಯನ್ನೂ ನೀಡಿದಂತಾಗುವುದು. 

ಒಬ್ಬರು ಮಾಡುವ ತಪ್ಪಿನಿಂದಾಗಿ ಇಡೀ ನಗರದ ಸೌಂದರ್ಯಕ್ಕೆ ಧಕ್ಕೆಯಾಗುತ್ತದೆ ಎಂಬ ಕಲ್ಪನೆ ಪ್ರತಿಯೊಬ್ಬರಲ್ಲೂ ಬೆಳೆದಾಗಲೇ ಸ್ವಚ್ಛ ನಗರ ಕಲ್ಪನೆ ಸಾಕಾರವಾಗುವುದು. ಕೆಲವೊಂದು ವಾಹನಗಳ ಸವಾರರು ನೀರು ಕುಡಿದ ಬಾಟಲ್‌ಗ‌ಳನ್ನೂ ಎಸೆಯುತ್ತಾರೆ. ಇಂತಹ ಕಸಗಳನ್ನು ಎಲ್ಲೆಂದರಲ್ಲಿ ಎಸೆಯದೆ ವಾಹನದಲ್ಲೇ ಇಟ್ಟುಕೊಂಡು ಮನೆಗೆ ಹೋದ ಬಳಿಕವೋ ಅಥವಾ ಡಸ್ಟ್‌ ಬಿನ್‌ ಇರುವಲ್ಲಿಯೋ ಎಸೆಯಬಹುದಲ್ಲವೇ? ಇಡೀ ನಗರವನ್ನೇ ತಮ್ಮ ಮನೆ ಎಂದು ಭಾವಿಸಿದರೆ ಹೊರಗೆ ಕಸ ಚೆಲ್ಲುವ ಅಭ್ಯಾಸ ಕಡಿಮೆಯಾಗುತ್ತದೆ.

ಬೆಳಗ್ಗೆ ಕೆಲಸಕ್ಕೆ ಹೊರಡುವವರೂ ತಮ್ಮ ಮನೆಯ ಕಸವನ್ನೂ ಹಿಡಿದು ಹೊರಡುತ್ತಾರೆ. ಬಳಿಕ ಎಲ್ಲೋ ಒಂದು ವಾಹನವನ್ನು ನಿಧಾನಿಸಿ ಕಸವನ್ನು ಎಸೆಯುತ್ತಾರೆ. ನದಿಗೂ ಇಂತಹ ಕಸ ಬಿಸಾಡುವ ಪ್ರಸಂಗಗಳೂ ಇದೆ. ಈ ರೀತಿ ಮನೆಯಿಂದ ಕಸ ತರುವ ತಮ್ಮ ವಾಹನದೊಳಗೊಂದು ಡಸ್ಟ್‌ಬಿನ್‌ಗಳನ್ನು ಇಡಬಹುದಲ್ಲವೇ ? ತಮ್ಮ ವಾಹನ, ಮನೆ ಪರಿಸರ ಉತ್ತಮವಾಗಿರಬೇಕು ಎಂಬುದು ಕೂಡ ನಗರದ ಸೌಂದರ್ಯಕ್ಕೆ ನೀಡುವ ಕೊಡುಗೆಯಾಗುತ್ತದೆ. ಬಸ್‌ ಸಹಿತ ಎಲ್ಲ ವಾಹನಗಳಲ್ಲಿ ಡಸ್ಟ್‌ ಬಿನ್‌ ಇರಿಸಿದರೆ ಎಲ್ಲರಲ್ಲೂ ಪರಿಸರ ಸ್ವಚ್ಛತೆಯ ಬಗ್ಗೆ ಜಾಗೃತಿ ಮೂಡಲು ಸಾಧ್ಯವಿದೆ.

 ಕಿರಣ್‌ ಸರಪಾಡಿ

ಟಾಪ್ ನ್ಯೂಸ್

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.