![car](https://www.udayavani.com/wp-content/uploads/2024/07/car-7-415x248.jpg)
ನೆರೆ ಹಾವಳಿ: ಆವಶ್ಯಕ ಸಾಮಗ್ರಿ ಸ್ವೀಕರಿಸಲು ತಂಡ ರಚನೆ
Team Udayavani, Aug 19, 2018, 10:32 AM IST
![kerala-rain.jpg](https://www.udayavani.com/wp-content/uploads/2018/08/19/kerala-rain-620x354.jpg)
ಮಂಗಳೂರು: ದಕ್ಷಿಣ ಕನ್ನಡ, ಕೊಡಗು ಹಾಗೂ ನೆರೆಯ ಕೇರಳದಲ್ಲಿ ನೆರೆ ಹಾವಳಿಗೆ ಒಳಗಾದ ಸಂತ್ರಸ್ತರಿಗೆ ನೀಡಲು ಆವಶ್ಯಕ ಸಾಮಗ್ರಿಗಳನ್ನು ಸ್ವೀಕರಿಸಲು ಜಿಲ್ಲಾಡಳಿತ ತಂಡಗಳನ್ನು ರಚಿಸಿ ಅಧಿಕಾರಿಗಳನ್ನು ನೇಮಿಸಿದೆ.
ಸ್ವೀಕರಿಸುವ ಕೇಂದ್ರ, ಹೆಸರು ಮತ್ತು ಅಧಿಕಾರಿ: ಕೆಪಿಟಿ ಕಾಲೇಜು ಸಭಾಭವನ ಕದ್ರಿ, ಜಂಟಿ ಆಯುಕ್ತರು, ಮ.ನ.ಪಾ. – ಗೋಕುಲ್ ದಾಸ್ ನಾಯಕ್, 9448951722, ಕಾರ್ಖಾನೆಗಳ ಉಪ ನಿರ್ದೇಶಕರು- ನರೇಂದ್ರಬಾಬು, 9663374033, ಪ್ರೊಬೆಷನರಿ ಎ.ಸಿ., ಜಿಲ್ಲಾಧಿಕಾರಿ ಕಚೇರಿ, -ಸಂತೋಷ್ ಕುಮಾರ್ ಜಿ., 9483570317
ಬೆಗ್ಗೆ 9ರಿಂದ 1.30 ಗಂಟೆ ವರೆಗೆ ಆವಶ್ಯಕ ಸಾಮಗ್ರಿಗಳನ್ನು ಸ್ವೀಕರಿಸುವ ತಂಡ: ಮನೋಹರ, ಲೆಕ್ಕಾಧಿಕಾರಿ ಮ.ನ.ಪಾ. (9880916038), ಅರುಣ್ ಕುಮಾರ್, ಆರೋಗ್ಯ ನಿರೀಕಕರು ಮ.ನ.ಪಾ. (9986239632), ಕಿರಣ್, ಆರೋಗ್ಯ ನಿರೀಕ್ಷಕರು, ಮ.ನ.ಪಾ. (9611849367), ದೇವರಾಜ್, ಉಪನ್ಯಾಸಕರು ಕೆ.ಪಿ.ಟಿ. (9741127644), ವೀರಣ್ಣ, ವಿಎ ಮಂಗಳೂರು (9945812430).
ಅಪರಾಹ್ನ 1.30ರಿಂದ ಸಂಜೆ 6.30 ಗಂಟೆವರೆಗೆ ಸ್ವೀಕರಿಸುವ ತಂಡ: ಗುರುರಾಜ್ ಪಟಾಡಿ, ಲೆಕ್ಕಾಧಿಕಾರಿ ಮ.ನ.ಪಾ.(8970787887), ಸಂಜಯ್, ಆರೋಗ್ಯ ನಿರೀಕ್ಷಕರು ಮ.ನ.ಪಾ. (8722119111), ರಕ್ಷಿತ್,
ಆರೋಗ್ಯ ನಿರೀಕ್ಷಕರು, ಮ.ನ.ಪಾ. (9180772242), ನರಸಿಂಹ ಭಟ್, ಎಚ್.ಒ.ಡಿ. ಎಲೆಕ್ಟ್ರಿಕಲ್ ವಿಭಾಗ ಕೆ.ಪಿ.ಟಿ. (9448835521), ಧರ್ಮಸಾಮ್ರಾಜ್ಯ, ಗ್ರಾಮ ಲೆಕ್ಕಾಧಿಕಾರಿ, ಮಂಗಳೂರು (7619345563).
ಸಾರ್ವಜನಿಕರಿಂದ ಸ್ವೀಕರಿಸಬಹುದಾದ ವಸ್ತುಗಳು: ಹಾಸಿಗೆ ಹೊದಿಕೆಗಳು, ಜಮಖಾನ/ಕಾಪೆìಟ್ಗಳು, ಅಡುಗೆ ಸಾಮಗ್ರಿಗಳು, ಬಿಸ್ಕತ್/ ಬ್ರೆಡ್, ಔಷಧಗಳು, ವಾಟರ್ ಬಾಟಲ್, ಉಡುಪುಗಳು, ಟವೆಲ್ಸ್, ಸೋಪ್, ಬ್ರಷ್, ಟೂತ್ ಪೇಸ್ಟ್, ಟಾರ್ಚ್, ವಿದ್ಯಾರ್ಥಿಗಳಿಗಾಗಿ ನೋಟ್ ಪುಸ್ತಕಗಳು, ಸ್ಯಾನಿಟರಿಗಳು. ಸಾರ್ವಜನಿಕರು/ ಸಂಘಸಂಸ್ಥೆ ನೀಡುವ ಆವಶ್ಯಕ ಸಾಮಗ್ರಿಗಳನ್ನು ನಮೂದಿಸಿರುವ ಅಧಿಕಾರಿಗಳು ಉಲ್ಲೇಖೀಸಿರುವ ಕೇಂದ್ರದಲ್ಲಿ ಸ್ವೀಕರಿಸಲು ಆದೇಶಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾಧಿಕಾರಿ ಕಚೇರಿ 24×7 ಕಂಟ್ರೋಲ್ ರೂಂ 1077ನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟನೆ ತಿಳಿಸಿದೆ.
ಟಾಪ್ ನ್ಯೂಸ್
![car](https://www.udayavani.com/wp-content/uploads/2024/07/car-7-415x248.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Screenshot (6) copy](https://www.udayavani.com/wp-content/uploads/2024/07/Screenshot-6-copy-150x83.jpg)
Mangaluru: ಬಗೆಹರಿಯದ ಬಜಾಲ್ ಅಂಡರ್ಪಾಸ್ ಅವ್ಯವಸ್ಥೆ
![Screenshot (2)](https://www.udayavani.com/wp-content/uploads/2024/07/Screenshot-2-150x83.png)
Mangaluru: ಸೈನಿಕರನ್ನು ಗೌರವದಿಂದ ನಡೆಸಿಕೊಳ್ಳಿ: ಬ್ರಿ| ಐ.ಎನ್. ರೈ
![Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!](https://www.udayavani.com/wp-content/uploads/2024/07/Pilikula-Biological-150x91.jpg)
Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!
![New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್ ಗ್ಯಾಂಗ್’](https://www.udayavani.com/wp-content/uploads/2024/07/POLICE-5-12-150x79.jpg)
New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್ ಗ್ಯಾಂಗ್’
![Taranga Ugadi Dhamaka2024; ಓದಿನಿಂದ ಜ್ಞಾನದ ವ್ಯಾಪ್ತಿ ವಿಸ್ತರಣೆ: ಡಾ| ಸಂಧ್ಯಾ ಎಸ್.ಪೈ](https://www.udayavani.com/wp-content/uploads/2024/07/Taranga-Ugadi-150x82.jpg)
Taranga Ugadi Dhamaka2024; ಓದಿನಿಂದ ಜ್ಞಾನದ ವ್ಯಾಪ್ತಿ ವಿಸ್ತರಣೆ: ಡಾ| ಸಂಧ್ಯಾ ಎಸ್.ಪೈ
MUST WATCH
ಹೊಸ ಸೇರ್ಪಡೆ
![car](https://www.udayavani.com/wp-content/uploads/2024/07/car-7-150x90.jpg)
Road Mishap: ಕಮರಿಗೆ ಉರುಳಿದ ಕಾರು… ಐದು ಮಕ್ಕಳು ಸೇರಿ ಎಂಟು ಮಂದಿ ಮೃತ್ಯು
![Editorial: ಯುಪಿಎಸ್ಸಿ ಪರೀಕ್ಷಾ ಸುಧಾರಣೆ ಕ್ರಮ: ಸ್ವಾಗತಾರ್ಹ ಹೆಜ್ಜೆ](https://www.udayavani.com/wp-content/uploads/2024/07/Exam-9-150x84.jpg)
Editorial: ಯುಪಿಎಸ್ಸಿ ಪರೀಕ್ಷಾ ಸುಧಾರಣೆ ಕ್ರಮ: ಸ್ವಾಗತಾರ್ಹ ಹೆಜ್ಜೆ
![Chikkamagaluru; ಮಲೆನಾಡು ಭಾಗದಲ್ಲಿ ವಾರದಿಂದ ಕರೆಂಟ್, ನೆಟ್ ವರ್ಕ್ ಇಲ್ಲ! ಜನರ ಪರದಾಟ](https://www.udayavani.com/wp-content/uploads/2024/07/chikka-150x83.jpg)
Chikkamagaluru; ಮಲೆನಾಡು ಭಾಗದಲ್ಲಿ ವಾರದಿಂದ ಕರೆಂಟ್, ನೆಟ್ ವರ್ಕ್ ಇಲ್ಲ! ಜನರ ಪರದಾಟ
![ವಿದೇಶಿ ಪ್ರವಾಸ ಕಥನ 6: ದುಬೈ, ಶಾರ್ಜಾ, ಅಜ್ಮಾನ್ ಪರ್ಯಟನೆ-ಕರಾವಳಿಗರ ಕಲರವ!](https://www.udayavani.com/wp-content/uploads/2024/07/Dubai1-150x84.jpg)
ವಿದೇಶಿ ಪ್ರವಾಸ ಕಥನ 6: ದುಬೈ, ಶಾರ್ಜಾ, ಅಜ್ಮಾನ್ ಪರ್ಯಟನೆ-ಕರಾವಳಿಗರ ಕಲರವ!
![Screenshot (7) copy](https://www.udayavani.com/wp-content/uploads/2024/07/Screenshot-7-copy-150x83.jpg)
Thekkatte: 5 ಗ್ರಾ.ಪಂ.ಗಳ ಕಸ ವಿಲೇವಾರಿಯೇ ದೊಡ್ಡ ಸವಾಲು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.