ಇಡಿಐಐ – ಆಳ್ವಾಸ್‌ ಎಂಜಿನಿಯರಿಂಗ್‌ ಕಾಲೇಜು ಮಹತ್ವದ ಒಡಂಬಡಿಕೆ


Team Udayavani, May 12, 2017, 4:06 PM IST

11md1.jpg

ಮೂಡಬಿದಿರೆ: ಭವಿಷ್ಯದ ಉದ್ಯಮಿಗಳನ್ನು ರೂಪಿಸುವ ನಿಟ್ಟಿ ನಲ್ಲಿ ಭಾರತ ಸರಕಾರದ ಅಂಗ ಸಂಸ್ಥೆಯಾದ ಎಂಟರ್‌ಪ್ರನುರ್‌ಶಿಪ್‌ ಡೆವಲಪ್‌ಮೆಂಟ್‌ ಇನ್‌ಸ್ಟಿಟ್ಯೂಟ್‌ ಆಫ್‌ ಇಂಡಿಯಾ ಹಾಗೂ ಆಳ್ವಾಸ್‌ ಎಂಜಿನಿಯರಿಂಗ್‌ ಕಾಲೇಜು ಮಹತ್ವದ ಒಪ್ಪಂದ ಮಾಡಿಕೊಂಡಿವೆ.

ಆಳ್ವಾಸ್‌ ಶಿಕ್ಷಣ ಪ್ರತಿಷ್ಠಾನದ ಡಾ| ಮೋಹನ ಆಳ್ವ  ಹಾಗೂ ಇಡಿಐಐ ದಕ್ಷಿಣ ರಾಜ್ಯಗಳ ಪ್ರಾಂತೀಯ ಮುಖ್ಯಸ್ಥ
ರಮಣ್‌ ಗುಜ್ರಾಲ್‌ ಸಹಿ ಹಾಕಿದರು.

ಪ್ರಾಂಶುಪಾಲ ಡಾ| ಪೀಟರ್‌ ಫೆರ್ನಾಂಡಿಸ್‌, ಯೋಜನೆಯ ಸಂಯೋಜಕರಾದ ಎಲೆಕ್ಟ್ರಾನಿಕ್ಸ್‌ ವಿಭಾಗದ ಪ್ರಾಧ್ಯಾಪಕ ಡಾ| ದತ್ತಾತ್ರೇಯ, ಮೆಕ್ಯಾನಿಕಲ್‌ ವಿಭಾಗದ ಸಹಾಯಕ ಪ್ರಾಧ್ಯಾಪಕ ಯೋಗೀಶ್‌ ರಾವ್‌ ಉಪಸ್ಥಿತರಿದ್ದರು.ಯುವ ವಿದ್ಯಾರ್ಥಿಗಳಿಗೆ ಉದ್ಯಮ ಶೀಲತೆಯ ಮಹತ್ವ ಮತ್ತು ಅಗತ್ಯತೆ, ಉದ್ದಿಮೆ ಪ್ರಾರಂಭಿಸುವ ಬಗ್ಗೆ ತಿಳಿವಳಿಕೆ, ಹೊಸ ಆವಿಷ್ಕಾರಗಳನ್ನೊಳ ಗೊಂಡ ಉದ್ದಿಮೆಗಳನ್ನು ಪ್ರಾರಂಭಿಸಲುಪ್ರೋತ್ಸಾಹ, ತಜ್ಞರ ಮೂಲಕ ತರಬೇತಿ, ಸರಕಾರಗಳು, ಬ್ಯಾಂಕ್‌ಗಳಿಂದ ಸಿಗುವ ಸವಲತ್ತುಗಳ ಬಗ್ಗೆ ಮಾಹಿತಿ ನೀಡುವುದು, ಸ್ವಂತ ಉದ್ದಿಮೆ ಪ್ರಾರಂಭಿಸು ವುದಕ್ಕೆ ಮೊದಲು ವಿವಿಧ ಕೈಗಾರಿಕೆಗಳಿಗೆ ಭೇಟಿ ನೀಡಿ ಅಧ್ಯಯನ ನಡೆಸುವುದು ಮುಖ್ಯ ವಾಗಿ ಇಡಿಐಐ ಹಾಗೂ ಆಳ್ವಾಸ್‌ ಸಂಸ್ಥೆಯ ಜಂಟಿ ಸಹಭಾಗಿತ್ವದಲ್ಲಿ ವಿದ್ಯಾರ್ಥಿಗಳಿಗೆ ಡಿಪ್ಲೊಮಾ ಕೋರ್ಸ್‌ ಮುಖಾಂತರ ಅಗತ್ಯ ಜ್ಞಾನವನ್ನು ಒದಗಿಸಿ ಭವಿಷ್ಯದ ಉದ್ಯಮಿಗಳನ್ನು ಸಜ್ಜುಗೊಳಿಸುವುದೇ ಮೊದ ಲಾದ ವಿಚಾರಗಳು ಈ ಒಡಂಬಡಿಕೆ ಯಲ್ಲಿವೆ.
 

ಟಾಪ್ ನ್ಯೂಸ್

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

“ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಿರಿ’: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌

“ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಿರಿ’: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌

Dakshina Kannada ಚೆಕ್‌ಪೋಸ್ಟ್‌ ಕಾರ್ಯ ನಿರ್ವಹಣೆಗೆ ಡಿಸಿ ಸೂಚನೆ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

bjp-congress

E.C.ನೋಟಿಸ್‌ಗೆ ಉತ್ತರಿಸಲು ಸಮಯ ಕೇಳಿದ ಬಿಜೆಪಿ, ಕಾಂಗ್ರೆಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.