ಚುನಾವಣೆ ಎಫೆಕ್ಟ್: ವ್ಯಾಪಾರಕ್ಕೆ ಹೊಡೆತ


Team Udayavani, May 17, 2018, 11:15 AM IST

17-may-7.jpg

ಬಜಪೆ: ಚುನಾವಣೆ ನಡೆದು ಫ‌ಲಿತಾಂಶ ಹೊರಬಿದ್ದಿದೆ. ಈಗ ಎಲ್ಲರದ್ದೂ ರಾಜ್ಯದಲ್ಲಿ ಚುಕ್ಕಾಣಿ ಹಿಡಿಯಲಿರುವ ಸರಕಾರದದ್ದೇ ಮಾತು. ಈ ಬಿಸಿ ಮಾರುಕಟ್ಟೆಗೂ ತಟ್ಟಿದೆ. ಇಲ್ಲಿಗೆ ಬರುವ ಗ್ರಾಹಕರ ಸಂಖ್ಯೆ ಕಡಿಮೆಯಾಗಿ ವ್ಯವಹಾರಕ್ಕೆ ಹೊಡೆತ ಬಿದ್ದಿದೆ.

ಮೌಡ್ಯ ಮೇ 15ರಿಂದ ಆರಂಭಗೊಂಡಿದ್ದು ಇದರ ಮೊದಲೇ ಮದುವೆ ಹಾಗೂ ಇತರ ಸಮಾರಂಭಗಳು ಮುಗಿಯಬೇಕೆಂದು ಅದರ ಮುಂದಿನ ದಿನ ಎಲ್ಲೆಡೆ ಒಮ್ಮೆಲೇ ಸಮಾರಂಭಗಳು ನಡೆದು ಹೋದವು. ವಿದೇಶ ಹಾಗೂ ಇತರೆಡೆಯಿಂದ ಬಂದ ಸಂಬಂಧಿಕರು ಮರಳಿ ತೆರಳಿದ್ದಾರೆ. ಇದರಿಂದ ಈಗ ಗೌಜಿಗದ್ದಲ ಕಡಿಮೆಯಾಗಿದೆ.

ಚುನಾವಣೆಯಿಂದಾಗಿ ಬೆಂಗಳೂರು ಹಾಗೂ ಇತರ ಜಿಲ್ಲೆಗಳಿಂದ ಬರುವ ತರಕಾರಿ ಹಾಗೂ ಹಣ್ಣು ಹಂಪಲುಗಳು ಸಮರ್ಪಕವಾಗಿ ಮಾರುಕಟ್ಟೆಗೆ ಬರುವುದಿಲ್ಲ. ಕಾರ್ಮಿಕರು ಹಾಗೂ ವ್ಯಾಪಾರಿಗಳು ಅದಕ್ಕೆ ಹೆಚ್ಚು ಗಮನ ಕೊಟ್ಟ ಕಾರಣ ಕೊಂಚ ಮಟ್ಟಿಗೆ ಕೊರತೆ ಕಾಣುತ್ತಿದೆ. ಮಾರುಕಟ್ಟೆಯಲ್ಲಿ ಗ್ರಾಹಕರ ಸಂಖ್ಯೆಯೂ ಕಡಿಮೆಯಾಗಿದೆ. ವ್ಯಾಪಾರವಿಲ್ಲದೆ ವ್ಯಾಪಾರಿಗಳು ಕಂಗಾಲಾಗಿದ್ದಾರೆ.

ದರ ಏರಿಕೆ
ಮಾರುಕಟ್ಟೆಯಲ್ಲಿ ಹಣ್ಣು- ಹಂಪಲು, ತರಕಾರಿ ದರಗಳು ಕೊಂಚ ಏರಿಕೆಯಾಗಿವೆ. ಮಾವು ದರ ತುಸು ಇಳಿಕೆ ಕಂಡಿದೆ. ಸ್ಥಳೀಯ ಹಾಗೂ ಇತರೆಡೆಯಿಂದ ಬರುವ ವಿವಿಧ ಬಗೆಯ ಮಾವು ಗಳು ಮಾರುಕಟ್ಟೆಗೆ ಸಲೀಸಾಗಿ ಆಗಮಿಸುವುದು ಇದಕ್ಕೆ ಕಾರಣ. ಮೇ 17ರಿಂದ ಮುಸ್ಲಿಂ ಬಾಂಧವರಿಗೆ ರಮ್ಜಾನ್‌ ಹಬ್ಬ ಆರಂಭವಾಗುವುದರಿಂದ ತರಕಾರಿ ಹಾಗೂ ಹಣ್ಣು ಹಂಪಲುಗಳ ಬೆಲೆ ಹೆಚ್ಚಳಕ್ಕೆ ಕಾರಣವಾಗಿದೆ.

ಚುನಾವಣೆ ಕಾರ್ಯ
ಬೆಂಗಳೂರು ಹಾಗೂ ಇತರೆಡೆಯಿಂದ ಕೆಲವೇ ಕೆಲವು ಲಾರಿಗಳು ಈಗ ಆಗಮಿಸುತ್ತಿವೆ. ಅಲ್ಲಿನ ವ್ಯಾಪಾರಿಗಳು, ಕಾರ್ಮಿಕರು ಚುನಾವಣೆ ಕಾರ್ಯದಲ್ಲಿ ನಿರತರಾಗಿದ್ದು ಸರಕಾರ ರಚನೆಯಾದ ಮೇಲೆ ವ್ಯಾಪಾರ ಕುದುರಬಹುದು.
– ಅನ್ವರ್‌, ವ್ಯಾಪಾರಿ

ಟಾಪ್ ನ್ಯೂಸ್

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

voter

EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

1-qwewqeqwe

Cerelac ಶಿಶು ಆಹಾರದಲ್ಲಿ ಹೆಚ್ಚುವರಿ ಸಕ್ಕರೆ ಬೆರೆತಿದೆ: ಗಂಭೀರ ಆರೋಪ

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.