8 ತಿಂಗಳ ಬಳಿಕ ಬೇಬಿ ಮನೆಗೆ ‘ಬೆಳಕು’


Team Udayavani, Nov 10, 2018, 11:15 AM IST

10-november-4.gif

ಉಪ್ಪಿನಂಗಡಿ: ಕೇಂದ್ರ ಸರಕಾರದ ದೀನದಯಾಳ್‌ ಉಪಾಧ್ಯಾಯ ಗ್ರಾಮ ಜ್ಯೋತಿ ಯೋಜನೆಯಡಿ ಮಂಜೂರಾದ ವಿದ್ಯುತ್‌ ಸಂಪರ್ಕಕ್ಕೆ ಸಂಬಂಧಿಸಿ ಬೆಳ್ತಂಗಡಿ ತಾಲೂಕು ಕರಾಯ ಗ್ರಾಮದ ಪೇರಳಿಕೆ ನಿವಾಸಿ ಬೇಬಿ ಮಂಚ ಎಂಬವರ ಮನೆಗೆ ಎಂಟು ತಿಂಗಳ ಬಳಿಕ ವಿದ್ಯುತ್‌ ಸಂಪರ್ಕ ಕಲ್ಪಿಸಲಾಗಿದೆ.

ವೈರಿಂಗ್‌ ಕಾರ್ಯ ಮುಗಿಸಿದ್ದರೂ ಗುತ್ತಿಗೆದಾರರು ಮೆಸ್ಕಾಂಗೆ ದಾಖಲೆಗಳನ್ನು ಒದಗಿಸದ ಹಿನ್ನೆಲೆಯಲ್ಲಿ ವಿದ್ಯುತ್‌ ಸಂಪರ್ಕ ಕಲ್ಪಿಸುವುದು ವಿಳಂಬವಾಗಿತ್ತು. ಈ ಕುರಿತು ಉದಯವಾಣಿ ಸುದಿನ ವಿಶೇಷ ವರದಿ ಪ್ರಕಟಿಸಿದ ಬೆನ್ನಲ್ಲೇ ಗುತ್ತಿಗೆದಾರರು ಹಾಗೂ ಮೆಸ್ಕಾಂ ಅಧಿಕಾರಿಗಳು ವಿದ್ಯುತ್‌ ಸಂಪರ್ಕ ಕಲ್ಪಿಸಿ, ದೀಪಾವಳಿ ಸಂದರ್ಭದಲ್ಲಿ ಪರಿಶಿಷ್ಟ ಪಂಗಡದ ಮಹಿಳೆಯ ಮನೆಯನ್ನು ಬೆಳಗಿಸಿದ್ದಾರೆ.

ಮಕ್ಕಳಿಲ್ಲದ ಬೇಬಿ ಕೂಲಿ ಕೆಲಸ ಮಾಡಿ ಜೀವನ ನಡೆಸುತ್ತಿದ್ದಾರೆ. ಅಂತ್ಯೋದಯ ಪಡಿತರ ಚೀಟಿ ಹೊಂದಿದ್ದು, ಅವರಿಗೆ ಕೇಂದ್ರ ಸರಕಾರದ ದೀನದಯಾಳ್‌ ಉಪಾಧ್ಯಾಯ ಗ್ರಾಮ ಜ್ಯೋತಿ ಯೋಜನೆಯಡಿ ಉಚಿತ ವಿದ್ಯುತ್‌ ಸಂಪರ್ಕ ಮಂಜೂರಾಗಿತ್ತು. ಗುತ್ತಿಗೆದಾರರು ಎಂಟು ತಿಂಗಳ ಹಿಂದೆಯೇ ವೈರಿಂಗ್‌ ಪೂರ್ಣಗೊಳಿಸಿ, ಮೀಟರ್‌ ಕೂಡ ಅಳವಡಿಸಿದ್ದರು. ದಾಖಲೆಗಳನ್ನು ಮೆಸ್ಕಾಂ ಕಚೇರಿಗೆ ಸಲ್ಲಿಸದ ಕಾರಣ ವಿದ್ಯುತ್‌ ಸಂಪರ್ಕ ಕಲ್ಪಿಸುವುದು ವಿಳಂಬವಾಗಿತ್ತು. 

ಫ‌ಲಾನುಭವಿ ವಿರುದ್ಧ  ಗರಂ!
8 ತಿಂಗಳಿಂದ ವಿದ್ಯುತ್‌ ಸಂಪರ್ಕ ನೀಡದೆ ಸತಾಯಿಸುತ್ತಿರುವ ಪ್ರಕರಣವನ್ನು ಪತ್ರಿಕೆಗೆ ತಿಳಿಸಿದ್ದೇಕೆ? ಮಾಹಿತಿ ನೀಡಿದ್ದು ಯಾರು ಎಂದು ಗುತ್ತಿಗೆದಾರರು ಹಾಗೂ ಮೆಸ್ಕಾಂ ಸಿಬಂದಿ ಬೇಬಿ ಅವರನ್ನು ಪ್ರಶ್ನಿಸಿದ್ದಾರೆ. ನನಗೇನೂ ತಿಳಿಯದು ಎಂದು ಬೇಬಿ ಅವರು ಉತ್ತರಿಸಿದ ಬಳಿಕ ಗುರುವಾರ ಮನೆಗೆ ವಿದ್ಯುತ್‌ ಸಂಪರ್ಕ ಕಲ್ಪಿಸಲಾಗಿದೆ. ವಿದ್ಯುತ್‌ ಸಂಪರ್ಕ ಕಲ್ಪಿಸಲು ನೆರವಾದ ಉದಯವಾಣಿಗೆ ಬೇಬಿ ಅವರ ಸಹೋದರ ಸುರೇಶ್‌ ಧನ್ಯವಾದ ತಿಳಿಸಿದ್ದಾರೆ.

ಟಾಪ್ ನ್ಯೂಸ್

Kodaikanal – Ooty ಪ್ರವಾಸಕ್ಕೆ ಇ-ಪಾಸ್‌ ಕಡ್ಡಾಯ: ಹೈಕೋರ್ಟ್‌

Kodaikanal – Ooty ಪ್ರವಾಸಕ್ಕೆ ಇ-ಪಾಸ್‌ ಕಡ್ಡಾಯ: ಹೈಕೋರ್ಟ್‌

Implementation of secular law for Muslim succession: Supreme Court debate

Muslim ಉತ್ತರಾಧಿಕಾರಕ್ಕೆ ಜಾತ್ಯತೀತ ಕಾಯ್ದೆ ಜಾರಿ: ಸುಪ್ರೀಂಕೋರ್ಟ್‌ ಚರ್ಚೆ

“Siddaramaiah- H.D. Revanna ನಡುವೆ ಒಪ್ಪಂದಕ್ಕೆ ಎಫ್‌ಐಆರ್‌ ಹಾಕಲಿಲ್ಲವೇ?’

“Siddaramaiah- H.D. Revanna ನಡುವೆ ಒಪ್ಪಂದಕ್ಕೆ ಎಫ್‌ಐಆರ್‌ ಹಾಕಲಿಲ್ಲವೇ?’

Maulana Fazlur Rahman praises India in Pakistan

Fazal ur Rehman; ಭಾರತ ಸೂಪರ್‌ಪವರ್‌, ನಾವು ಭಿಕ್ಷೆ ಬೇಡುತ್ತಿದ್ದೇವೆ: ಪಾಕಿಸ್ಥಾನ ಸಂಸದ

Home Minister ಅಮಿತ್‌ ಶಾಗೆ ವಕೀಲ ದೇವರಾಜೇಗೌಡ ಪತ್ರ: ವೈರಲ್‌

Home Minister ಅಮಿತ್‌ ಶಾಗೆ ವಕೀಲ ದೇವರಾಜೇಗೌಡ ಪತ್ರ: ವೈರಲ್‌

H. D. Kumaraswamy ನನ್ನ ಬಳಿ ಇರುವುದು ಡಿಕೆಶಿ ಭ್ರಷ್ಟಾಚಾರದ ಮಾಹಿತಿ

H. D. Kumaraswamy ನನ್ನ ಬಳಿ ಇರುವುದು ಡಿಕೆಶಿ ಭ್ರಷ್ಟಾಚಾರದ ಮಾಹಿತಿ

uber cup badminton; India lost against china

Uber Cup Badminton: ಚೀನಾ ವಿರುದ್ಧ ಭಾರತಕ್ಕೆ 5-0 ಸೋಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kodaikanal – Ooty ಪ್ರವಾಸಕ್ಕೆ ಇ-ಪಾಸ್‌ ಕಡ್ಡಾಯ: ಹೈಕೋರ್ಟ್‌

Kodaikanal – Ooty ಪ್ರವಾಸಕ್ಕೆ ಇ-ಪಾಸ್‌ ಕಡ್ಡಾಯ: ಹೈಕೋರ್ಟ್‌

Implementation of secular law for Muslim succession: Supreme Court debate

Muslim ಉತ್ತರಾಧಿಕಾರಕ್ಕೆ ಜಾತ್ಯತೀತ ಕಾಯ್ದೆ ಜಾರಿ: ಸುಪ್ರೀಂಕೋರ್ಟ್‌ ಚರ್ಚೆ

“Siddaramaiah- H.D. Revanna ನಡುವೆ ಒಪ್ಪಂದಕ್ಕೆ ಎಫ್‌ಐಆರ್‌ ಹಾಕಲಿಲ್ಲವೇ?’

“Siddaramaiah- H.D. Revanna ನಡುವೆ ಒಪ್ಪಂದಕ್ಕೆ ಎಫ್‌ಐಆರ್‌ ಹಾಕಲಿಲ್ಲವೇ?’

Maulana Fazlur Rahman praises India in Pakistan

Fazal ur Rehman; ಭಾರತ ಸೂಪರ್‌ಪವರ್‌, ನಾವು ಭಿಕ್ಷೆ ಬೇಡುತ್ತಿದ್ದೇವೆ: ಪಾಕಿಸ್ಥಾನ ಸಂಸದ

Home Minister ಅಮಿತ್‌ ಶಾಗೆ ವಕೀಲ ದೇವರಾಜೇಗೌಡ ಪತ್ರ: ವೈರಲ್‌

Home Minister ಅಮಿತ್‌ ಶಾಗೆ ವಕೀಲ ದೇವರಾಜೇಗೌಡ ಪತ್ರ: ವೈರಲ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.