ರಸ್ತೆ ಬದಿ ಸ್ವತ್ಛತೆಗೆ ಮೆಸ್ಕಾಂ ಎಂಜಿನಿಯರ್ಗಳಿಗೆ ಸೂಚನೆ
Team Udayavani, Feb 27, 2017, 5:12 PM IST
ಬನ್ನೂರು : ರಸ್ತೆ ಬದಿಗಳಲ್ಲಿ ವಿದ್ಯುತ್ ತಂತಿಗಳಿಗೆ ತಾಗುತ್ತಿರುವ ಮರದ ಗೆಲ್ಲುಗಳನ್ನು ಕಡಿದು ಎಲ್ಲೆಂದ ರಲ್ಲಿ ಬಿಸಾಡದೆ ಸೂಕ್ತ ರೀತಿಯಲ್ಲಿ ನಿರ್ವಹಣೆ ಮಾಡುವಂತೆ ತಾಲೂಕಿನ ಎಲ್ಲ ಜೂನಿಯರ್ ಎಂಜಿನಿಯರ್ಗಳಿಗೆ ಮೆಸ್ಕಾಂ ಹಿರಿಯ ಅಧಿಕಾರಿಗಳು ಸೂಚನೆ ನೀಡಿದ್ದಾರೆ.
ಈ ಸಮಸ್ಯೆಯ ಕುರಿತಂತೆ ಚಿಕ್ಕಮುಟ್ನೂರು ಕಲಿಯುಗ ಸೇವಾ ಸಮಿತಿ ವತಿಯಿಂದ ಜಿಲ್ಲಾ ಮಟ್ಟದ ಆಡಳಿತಕ್ಕೆ ಸಂಬಂಧಿಸಿದ ಜನ ಪ್ರತಿ ನಿಧಿಗಳಿಗೆ, ಇಲಾಖಾಧಿಕಾರಿಗಳಿಗೆ ಮನವಿ ಸಲ್ಲಿಸಲಾಗಿತ್ತು.
ಸ್ವತ್ಛ ಭಾರತ ಯೋಜನೆಯಡಿ ಯಲ್ಲಿ ಈಗಾಗಲೇ ಸುತ್ತಮುತ್ತಲ ಪರಿಸರವನ್ನು ಸ್ವತ್ಛವಾಗಿಡುವ ಕುರಿತು ಜಾಗೃತಿ ಬೆಳೆಸಲಾಗುತ್ತಿದೆ. ಅನೇಕ ಜಾಗೃತಿ ಕಾರ್ಯಕ್ರಮಗಳನ್ನು ನಡೆಸಿಕೊಂಡು ಬರುತ್ತಿರುವುದು ಸ್ವತ್ಛ ಪರಿಸರವನ್ನು ಜನರು ಅಪೇಕ್ಷಿಸುತ್ತಿ ರುವುದಕ್ಕೆ ಸಾಕ್ಷಿ. ಆದರೆ ಮೆಸ್ಕಾಂ ಕಾರ್ಯವೈಖರಿ ಈ ಜಾಗೃತಿಗಳಿಗೆ ಅಡ್ಡಿಯಾಗಿದೆ. ರಸ್ತೆ ಬದಿಯಲ್ಲಿ ಮರದ ಗೆಲ್ಲುಗಳನ್ನು ಕಡಿದು ಬಿಸಾಡುವುದು, ಸಂಚಾರಕ್ಕೆ ಅಡ್ಡಿಪಡಿಸುತ್ತಿ ರುವುದು ಮೆಸ್ಕಾಂನ ಅನಾಗರಿಕ ಕ್ರಮವಾಗಿದೆ ಎಂದು ಮನವಿಯಲ್ಲಿ ದೂರಲಾಗಿತ್ತು. ಮೆಸ್ಕಾಂ ಮಂಗಳೂ ರಿನ ಅಧಿಕಾರಿಗಳು ಜೂನಿಯರ್ ಎಂಜಿನಿಯರ್ಗಳಿಗೆ ಸೂಚನೆ ನೀಡಿ, ರಸ್ತೆ ಸಂಚಾರ, ರಸ್ತೆ ಬದಿ ಸ್ವತ್ಛತೆಗೆ, ಸಾರ್ವಜನಿಕರಿಗೆ ತೊಂದರೆಯಾಗದ ರೀತಿಯಲ್ಲಿ ವಿಲೇವಾರಿ ಮಾಡು ವಂತೆ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು
LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ
Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು
MUST WATCH
ಹೊಸ ಸೇರ್ಪಡೆ
Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ
ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್ಕುಮಾರ್
Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ