ನೆಗೆಟಿವ್ ವರದಿ ಇದ್ದರೆ ಮಾತ್ರ ಪ್ರವೇಶ : ತಲಪಾಡಿ ಪ್ರದೇಶದಲ್ಲಿ ಬಿಗಿ ತಪಾಸಣೆ
Team Udayavani, Aug 3, 2021, 1:22 PM IST
ಮಂಗಳೂರು : ಕೊರೊನಾ ನೆಗೆಟಿವ್ ವರದಿ ಕಡ್ಡಾಯಗೊಳಿಸಿರುವುದರಿಂದ ಗೊಂದಲ ಉಂಟಾಗಿರುವ ಹಿನ್ನೆಲೆಯಲ್ಲಿ ಕರ್ನಾಟಕ-ಕೇರಳ ನಡುವಿನ ಗಡಿ ಪ್ರದೇಶ ತಲಪಾಡಿಗೆ ಎಡಿಜಿಪಿ ಪ್ರತಾಪ ರೆಡ್ಡಿ ಮಂಗಳವಾರ ಭೇಟಿ ನೀಡಿದರು.
ಈ ಸಂದರ್ಭದಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಅವರು ಕರ್ನಾಟಕ ಪ್ರವೇಶಿಸಲು ನೆಗೆಟಿವ್ ವರದಿ ಕಡ್ಡಾಯ. ವಿದ್ಯಾರ್ಥಿಗಳು ಹಾಲ್ ಟಿಕೆಟ್ ತೋರಿಸಿದರೆ ಪ್ರವೇಶಕ್ಕೆ ಅವಕಾಶ ನೀಡಲಾಗುತ್ತದೆ. ತುರ್ತು ಕಾರಣಕ್ಕೆ ಮಾತ್ರ ಸಂಚಾರ ಅವಕಾಶವಿದೆ. ರೈಲು ನಿಲ್ದಾಣಗಳಲ್ಲಿಯೂ ಬಿಗಿ ತಪಾಸಣೆ ಮುಂದುವರಿಯಲಿದೆ.
ಗೊಂದಲ ನಿವಾರಿಸುವ ನಿಟ್ಟಿನಲ್ಲಿ ಕೇರಳದ ಅಧಿಕಾರಿಗಳ ಜತೆಯೂ ಸಂವಹನ ನಡೆಸಲಾಗುತ್ತಿದೆ. ಕೇರಳದಲ್ಲಿ ಕೊರೊನಾ ಕಡಿಮೆಯಾಗುವವರೆಗೂ ಗಡಿಯಲ್ಲಿ ಕಠಿಣ ನಿರ್ಬಂಧ ಮುಂದುವರಿಯಲಿದೆ ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CCTV: ಬೆಳಗಾವಿಯಲ್ಲಿ ಹುಲಿ ಓಡಾಟದ ವಿಡಿಯೋ ವೈರಲ್… ಸುಳ್ಳು ಸುದ್ದಿ ಎಂದ ಅರಣ್ಯ ಇಲಾಖೆ
Yadgiri: ಜೆಡಿಎಸ್ ಪಕ್ಷಕ್ಕೆ ಅಂಗಲಾಚುವ ಸ್ಥಿತಿ ಬಂದಿಲ್ಲ… ಶಾಸಕ ಕಂದಕೂರು
ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ
ಪೊಲೀಸರ ಭರ್ಜರಿ ಕಾರ್ಯಾಚರಣೆ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 2.93 ಕೋಟಿ ಜಪ್ತಿ
Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್
MUST WATCH
ಹೊಸ ಸೇರ್ಪಡೆ
2006ರ ನಕಲಿ ಎನ್ಕೌಂಟರ್ ಪ್ರಕರಣ: ಮುಂಬೈನ ಮಾಜಿ ಪೊಲೀಸ್ ಅಧಿಕಾರಿಗೆ ಜೀವಾವಧಿ ಶಿಕ್ಷೆ
Sparrows ಕಣ್ಮರೆಯಾಗುತ್ತಿರುವ ಗುಬ್ಬಚ್ಚಿಗಳು..ಆದರೆ ಇಲ್ಲಿವೆ ನೂರಾರು ಚಿಂವ್..ಚಿಂವ್ ಗಳು..
ಉದ್ಯಾವರ-ಮರ್ಣೆ-ಬೆಳ್ಳೆ ರಸ್ತೆ ಅಭಿವೃದ್ಧಿ
Panaji; ಹೊಸ ದಾಖಲೆ ನಿರ್ಮಿಸಿದ ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್
ರಾಷ್ಟ್ರೀಯ ನಾಟ್ಯೋತ್ಸವ; ದೇಶವೇ ಕೆರೆಮನೆಯತ್ತ ನೋಡುವಂತಾಗಿದ್ದು ಸಾಧನೆ