ಕರಾವಳಿಯಾದ್ಯಂತ ಆರಂಭವಾಗಿದೆ ಏಸ…!


Team Udayavani, May 27, 2017, 11:02 AM IST

esa.jpg

ಮಂಗಳೂರು: ಯು2 ಸಿನೆಮಾ ಟಾಕೀಸ್‌ ಲಾಂಛನದಲ್ಲಿ ತಯಾರಾದ ಉದಯ ಶೆಟ್ಟಿ ಕಾಂತಾವರ ಮತ್ತು ಉದಯ ಸಾಲ್ಯಾನ್‌ ಅಜ್ಜಾಡಿ ನಿರ್ಮಿಸಿರುವ, ಎಂ.ಎನ್‌. ಜಯಂತ್‌ ಚಿತ್ರಕತೆ, ನಿರ್ದೇಶನದ, ಶೋಭರಾಜ್‌ ಪಾವೂರು ಕಥೆ, ಸಂಭಾಷಣೆ ಬರೆದಿರುವ “ಏಸ’ ತುಳು ಚಲನಚಿತ್ರ ಕರಾವಳಿಯಾದ್ಯಂತ ಶುಕ್ರವಾರ ತೆರೆಕಂಡಿದೆ. ಮೊದಲ ದಿನವೇ ಚಿತ್ರ ಯಶಸ್ವೀ ಪ್ರದರ್ಶನ ಕಾಣುವ ಮೂಲಕ ಜನಮೆಚ್ಚುಗೆಗೆ ಪಾತ್ರವಾಗಿದೆ.

ಯಕ್ಷಗಾನ ಕಲಾವಿದನೊಬ್ಬನ ಬದುಕಿನ ಕಥಾನಕ ಹೊಂದಿರುವ “ಏಸ’ ಕಾಮಿಡಿ ಹಾಗೂ ಕಥೆಯ ಗಟ್ಟಿತನದ ಮೂಲಕ ಗಮನಸೆಳೆಯುತ್ತಿದೆ. “ಏಸ’ ಮಂಗಳೂರಿನಲ್ಲಿ ಜ್ಯೋತಿ, ಬಿಗ್‌ ಸಿನೆಮಾಸ್‌, ಪಿವಿಆರ್‌, ಸಿನೆಧಿಪೊಲೀಸ್‌, ಉಡುಪಿಯಲ್ಲಿ ಕಲ್ಪನಾ, ಸುರತ್ಕಲ್‌ಧಿನಲ್ಲಿ ನಟರಾಜ್‌, ಬೆಳ್ತಂಗಡಿಧಿಯಲ್ಲಿ ಭಾರತ್‌, ಪುತ್ತೂರಿಧಿನಲ್ಲಿ ಅರುಣಾ, ಸುಳ್ಯದಲ್ಲಿ ಸಂತೋಷ್‌, ಮಣಿಪಾಲಧಿದಲ್ಲಿ ಐನಾಕ್ಸ್‌, ಮೂಡಬಿದ್ರೆಯಲ್ಲಿ ಅಮರಶ್ರೀ, ಕಾರ್ಕಳದಲ್ಲಿ ರಾಧಿಕಾ ಚಿತ್ರಮಂದಿರದಲ್ಲಿ ಏಕಕಾಲದಲ್ಲಿ ತೆರೆಕಂಡಿದೆ.

ಮಂಗಳೂರಿನ ಜ್ಯೋತಿ ಚಿತ್ರಧಿಮಂದಿರಧಿದಲ್ಲಿ ಚಿತ್ರದ ಬಿಡುಧಿಗಡೆ ಸಮಾಧಿರಂಭ ಶುಕ್ರವಾರ ಬೆಳಗ್ಗೆ ನಡೆಯಿತು. ಉದ್ಯಮಿ ಡಾ| ಜೀವಂಧರ್‌ ಬಲ್ಲಾಳ್‌ ಉದ್ಘಾಟಿಸಿ ಮಾತನಾಡಿ, ತುಳು ಸಿನೆಮಾ ರಂಗ ಈಗ ಸಮೃದ್ಧವಾಗಿ ಬೆಳೆಯುತ್ತಿದೆ. ತುಳು ಸಿನೆಮಾಗಳ ಮೂಲಕ ಮನೋರಂಜನೆಯ ಜತೆಗೆ ಉತ್ತಮ ಸಂದೇಶವೂ ಸಮಾಜಕ್ಕೆ ದೊರಕುವಂತಾಗಲಿ ಎಂದರು.

ಪ್ರಮುಖರಾದ ಭಾಸ್ಕರ ಕೋಟ್ಯಾನ್‌ ಮಾತನಾಡಿ, ತುಳು ಸಿನೆಮಾಧಿರಂಗದ ಮಾರುಕಟ್ಟೆ ಈಗ ವಿಸ್ತಾರಧಿವಾಗಿ ಬೆಳೆಯುತ್ತಿದೆ. ಜನರು ತುಳು ಸಿನೆಮಾಗಳನ್ನು ಪ್ರೋತ್ಸಾಹಿಸಿ ತುಳು ಭಾಷೆಯ ಬೆಳವಣಿಗೆಗೆ ಸಹಕಾರಿಧಿಯಾಗಬೇಕು ಎಂದರು.

ಖ್ಯಾತ ಕಲಾವಿದ/ನಿರ್ದೇಶಕ ದೇವದಾಸ್‌ ಕಾಪಿಕಾಡ್‌ ಮಾತನಾಡಿ, ಸೀಮಿತ ಮಾರುಕಟ್ಟೆಯ ತುಳು ಚಿತ್ರಧಿರಂಗಧಿದಲ್ಲಿ ಬರುತ್ತಿರುವ ಎಲ್ಲ ಚಿತ್ರಧಿಗಳನ್ನು ತುಳುನಾಡಿನ ಪ್ರೇಕ್ಷಕರು ನೋಡುಧಿವಂತಾಗಬೇಕು. ನಮ್ಮ ತುಳು ಸಿನೆಮಾರಂಗ ಕನ್ನಡ ತೆಲುಗು, ತಮಿಳು ಚಿತ್ರರಂಗದಂತೆ ಬೆಳೆಯುವಂತಾಗಲಿ ಎಂದರು.

ಪ್ರಮುಖರಾದ ವಿಜಯ್‌ ಕುಮಾರ್‌ ಕೊಡಿಯಾಲ್‌ಬೈಲ್‌, ಕಿಶೋರ್‌ ಡಿ. ಶೆಟ್ಟಿ, ಪ್ರಕಾಶ್‌ ಪಾಂಡೇಶ್ವರ್‌, ಜಗದೀಶ್‌ ಅಧಿಕಾರಿ, ದ.ಕ. ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷ ಜಗನ್ನಾಥ ಶೆಟ್ಟಿ ಬಾಳ, ಕಿಶೋರ್‌ ಕೊಟ್ಟಾರಿ, “ಏಸ’ ನಿರ್ಮಾಪಕರಾದ ಉದಯ ಶೆಟ್ಟಿ ಕಾಂತಾವರ, ಉದಯ ಸಾಲ್ಯಾನ್‌, ನಟರಾದ ಅರವಿಂದ ಬೋಳಾರ್‌, ಉದಯ ಶೆಟ್ಟಿ ಇನ್ನಾ, ಭೋಜರಾಜ್‌ ವಾಮಂಜೂರು, ರಾಹುಲ್‌, ರಾಧಿಕಾ, ಶೋಭರಾಜ್‌ ಪಾವೂರು, ಎಂ.ಎನ್‌. ಜಯಂತ್‌ ಮೊದಲಾದವರು ಉಪಸ್ಥಿತರಿದ್ದರು.  ವಿನಿತ್‌ ಕಾರ್ಯಕ್ರಮ ನಿರ್ವಧಿಹಿಸಿದರು.

ಟಾಪ್ ನ್ಯೂಸ್

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Mangaluru: ಗ್ರಾಮೀಣ ಭಾಗದಲ್ಲಿ ಬಗೆಹರಿಯದ “ಸ್ವಚ್ಛತೆ’ ಸಂಕಟ!

Mangaluru: ಗ್ರಾಮೀಣ ಭಾಗದಲ್ಲಿ ಬಗೆಹರಿಯದ “ಸ್ವಚ್ಛತೆ’ ಸಂಕಟ!

Mangaluru: ಕುಡಿಯುವ ನೀರಿನ ಕೊರತೆ, ಬೋಟ್‌, ಮಂಜುಗಡ್ಡೆ ಘಟಕಗಳಿಗೆ ಸಂಕಷ್ಟ

Mangaluru: ಕುಡಿಯುವ ನೀರಿನ ಕೊರತೆ, ಬೋಟ್‌, ಮಂಜುಗಡ್ಡೆ ಘಟಕಗಳಿಗೆ ಸಂಕಷ್ಟ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

PM ಮೋದಿಯಿಂದ ಚುನಾವಣ ಗಿಮಿಕ್‌: ವಿನಯ ಕುಮಾರ್‌ ಸೊರಕೆ

PM ಮೋದಿಯಿಂದ ಚುನಾವಣ ಗಿಮಿಕ್‌: ವಿನಯ ಕುಮಾರ್‌ ಸೊರಕೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯಿತಿ ಸಿದ್ದೇಶ್ವರ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.