ತಲಪಾಡಿಯಲ್ಲಿ ಕೋವಿಡ್‌ ನಿಗಾ ಘಟಕ ಸ್ಥಾಪನೆ; ಪ್ರಯಾಣಿಕರ ತಪಾಸಣೆ ಆರಂಭ


Team Udayavani, Mar 20, 2021, 4:10 AM IST

Establishment of covid Monitoring Unit

ಉಳ್ಳಾಲ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋವಿಡ್‌ ಪ್ರಕರಣ ಹೆಚ್ಚಾಗುತ್ತಿರುವ ಕಾರಣ ಮತ್ತು ಕೇರಳದಿಂದ ಜಿಲ್ಲೆಗೆ ಆಗಮಿಸುತ್ತಿರುವವರಲ್ಲಿ ಕೋವಿಡ್‌ ಪ್ರಕರಣಗಳು ಪತ್ತೆಯಾಗುತ್ತಿರುವ ಹಿನ್ನಲೆ ಯಲ್ಲಿ ಗಡಿ ಪ್ರದೇಶವಾದ ತಲಪಾಡಿಯಲ್ಲಿ ಶುಕ್ರವಾರದಿಂದ ಜಿಲ್ಲಾ ಆರೋಗ್ಯ ಇಲಾಖೆ ಮತ್ತು ಪೊಲೀಸ್‌ ಇಲಾಖೆ ಜಂಟಿಯಾಗಿ ಕೋವಿಡ್‌ ನಿಗಾ ಘಟಕವನ್ನು ಸ್ಥಾಪಿಸಿದ್ದು, ಜಿಲ್ಲೆಗೆ ಆಗಮಿಸುತ್ತಿರುವ ಕೇರಳದ ಪ್ರಯಾಣಿಕರ ತಪಾಸಣೆ ಆರಂಭಗೊಂಡಿದೆ.

ಜಿಲ್ಲಾ ಆರೋಗ್ಯ ಅಧಿಕಾರಿ ಡಾ| ರಾಮಕೃಷ್ಣ ಬಾಯರಿ, ತಹಶೀಲ್ದಾರ್‌ ಗುರುಪ್ರಸಾದ್‌, ತಾಲೂಕು ಆರೋಗ್ಯ ಅಧಿಕಾರಿ ಡಾ| ಸುಜಯ್‌ ಭಂಡಾರಿ ಅವರ ನೇತೃತ್ವದಲ್ಲಿ ಶುಕ್ರವಾರ ಬೆಳಗ್ಗೆಯಿಂದಲೇ ತಪಾಸಣೆ ಆರಂಭಗೊಂಡಿದ್ದು, ಹೆಚ್ಚಿನ ವಾಹನಗಳನ್ನು ತಡೆದು ದ.ಕ. ಜಿಲ್ಲೆ ಪ್ರವೇಶಿಸಲು ಕಡ್ಡಾಯವಾಗಿ ನೆಗೆಟಿವ್‌ ವರದಿ ನೀಡಬೇಕು ಎಂದು ಪ್ರಯಾಣಿಕರಿಗೆ ಮಾಹಿತಿ ನೀಡಿದರು.

ಬೆಳಗ್ಗೆ ಕೆಲವು ಕಾಲ ಗೊಂದಲ

ಶುಕ್ರವಾರ ಬೆಳಗ್ಗಿನಿಂದಲೇ ಆರೋಗ್ಯ ಇಲಾಖೆ ಸಿಬಂದಿ, ಉಳ್ಳಾಲ ಪೊಲೀಸರು, ಹೋಂ ಗಾರ್ಡ್‌ ಸಿಬಂದಿ ತಲಪಾಡಿ ಗಡಿಭಾಗದಲ್ಲಿ ಬ್ಯಾರಿಕೇಡ್‌ ಇಟ್ಟು ತಪಾಸಣೆ ಆರಂಭಿಸಿದರು. ಈ ಸಂದರ್ಭ ಸಂಚಾರ ಅಸ್ತವ್ಯಸವಾಗಿದ್ದು, ಕೆಲವು ಕಾಲ ಗೊಂದಲ ವಾತಾವರಣ ಸೃಷ್ಟಿಯಾಯಿತು. ಬಳಿಕ ವಾಹನಗಳನ್ನು ಸಂಚಾರಕ್ಕೆ ಬಿಟ್ಟಿದ್ದು, ರ್‍ಯಾಂಡಮ್‌ ಆಗಿ ವಾಹನಗಳ ತಪಾಸಣೆ ಆರಂಭವಾಯಿತು. ಈ ಸಂದರ್ಭ ಪೊಲೀಸರು, ಹೋಮ್‌ ಗಾರ್ಡ್‌ ಸಿಬಂದಿ ವಾಹನಗಳನ್ನು ನಿಲ್ಲಿಸಿ ಶನಿವಾರದಿಂದ ಕಡ್ಡಾಯವಾಗಿ ನೆಗೆಟಿವ್‌ ವರದಿ ತರಬೇಕು ಎಂದು ಪ್ರಯಾಣಿಕರಿಗೆ ತಿಳಿಸಿ ಸಂಚಾರಕ್ಕೆ ಅನುವು ಮಾಡಿದರು.

ಮಾಹಿತಿ ಸಂಗ್ರಹ

ಕೇರಳದಿಂದ ಆಗಮಿಸುತ್ತಿರುವ ಜನರ ಮಾಹಿತಿ ಸಂಗ್ರಹ ಕಾರ್ಯವನ್ನು ಕಂದಾಯ ಅಧಿಕಾರಿ ಸ್ಟೀಫನ್‌ ಅವರ ಮಾರ್ಗ ದರ್ಶನದಲ್ಲಿ ಕಂದಾಯ ಇಲಾಖೆ ಸಿಬಂದಿ ನಡೆಸಿದರು. ರ್‍ಯಾಂಡಮ್‌ ತಪಾಸಣೆಯಲ್ಲಿ ವರದಿ ಇಲ್ಲದ ಜನರಿಗೆ ಉಚಿತವಾಗಿ ಆರೋಗ್ಯ ಇಲಾಖೆಯಿಂದ ಸ್ವಾಬ್‌ ಕಲೆಕ್ಷನ್‌ ಮಾಡುವ ಕಾರ್ಯ ನಡೆಯಿತು. ತಲಪಾಡಿ ಗ್ರಾ.ಪಂ. ಅಭಿವೃದ್ಧಿ ಅಧಿಕಾರಿ ಕೇಶವ ಪೂಜಾರಿ, ಸಿಬಂದಿ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

jds

JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-brijesh

Brijesh Chowta; ಎ.4: ಅಧಿಕೃತ ನಾಮಪತ್ರ ಸಲ್ಲಿಕೆ; ಕ್ಯಾ| ಚೌಟರ ಆಸ್ತಿ ಇಷ್ಟು !

6-good-friday

Good Friday: ಕ್ರೈಸ್ತರಿಂದ ಕೊನೆಯ ಭೋಜನದ ಸ್ಮರಣೆ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

1-qweqwew

Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’

Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

jds

JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.